• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ಯಾಮವ್ವ ದೇವಿ ಜಾತ್ರೆ ನಿಮಿತ್ತ ಸಪ್ತ ಭಜನೆ
ಪಟ್ಟಣದ ಗ್ರಾಮ ದೇವತೆ ದ್ಯಾಮವ್ವ ದೇವಿ ಜಾತ್ರಾ ಅಂಗವಾಗಿ ಸಪ್ತ ಭಜನೆ ಹಾಗೂ ನಿರಂತರ ದಾಸೋಹ ನಡೆಸಲಾಗುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪ್ರಸಾದ ಸ್ವೀಕರಿಸುತ್ತಿದ್ದಾರೆ.
ಕಾಂಗ್ರೆಸ್‌ನಿಂದ ಇಂದು ಶಕ್ತಿ ಪ್ರದರ್ಶನ
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರು ಈಗಾಗಲೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದರೂ ಏ. 16ರಂದು ಶಕ್ತಿ ಪ್ರದರ್ಶನದೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
ಇಂದು ಕ್ಯಾಂಡಲ್ ಲೈಟ್ ಮೆರವಣಿಗೆ
ಏಪ್ರಿಲ್ 16 ರಂದು ಸಂಜೆ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ನೀರಿನ ದಾಹ ತಣಿಸುತ್ತಿರುವ ಅರವಟಿಗೆಗಳು
ಬಿಸಿಲಿನ ತಾಪಮಾನದಿಂದ ಜನರು ಕಂಗಾಲಾಗಿದ್ದು, ಪಟ್ಟಣಕ್ಕೆ ಅನೇಕ ಕೆಲಸ ಕಾರ್ಯಗಳಿಗೆ ಬರುವಂತಹ ಸಾರ್ವಜನಿಕರಿಗೆ ಇಲ್ಲಿಯ ನೀರಿನ ಅರವಟಿಗೆಗಳು ಜನತೆಯ ದಾಹ ತಣಿಸುವಂತಹ ಕೆಲಸ ಮಾಡುತ್ತಿವೆ.
ಬಿಜೆಪಿಯಿಂದಲೇ ದೇಶದ ಅಭಿವೃದ್ಧಿ: ನವೀನ್
ಭಾರತದ ನಾಲ್ಕು ಬಲಿಷ್ಠ ಸ್ತಂಭಗಳಾದ ಯುವಶಕ್ತಿ, ನಾರಿ ಶಕ್ತಿ, ರೈತರು ಮತ್ತು ಬಡವರನ್ನು ಸಶಕ್ತಗೊಳಿಸುವುದು ಬಿಜೆಪಿಯ ಸಂಕಲ್ಪವಾಗಿದೆ.
ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ
ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಭಾನುವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಸಂವಿಧಾನ ಭಾರತೀಯರ ಪವಿತ್ರ ಗ್ರಂಥ: ಸುರೇಶ ಶೆಟ್ಟರ್
ನಮ್ಮ ರಾಷ್ಟ್ರ ಕಂಡ ಶ್ರೇಷ್ಠ ನಾಯಕರಲ್ಲಿ ಅಂಬೇಡ್ಕರ್‌ ಒಬ್ಬರಾಗಿದ್ದಾರೆ.
ಸಂಘಟನೆ ಗಟ್ಟಿಯಾದರೆ ಸಂವಿಧಾನ ಗಟ್ಟಿ: ಶಾಸಕ‌ ರಾಘವೇಂದ್ರ ಹಿಟ್ನಾಳ
ಸಂವಿಧಾನ ಬದಲಾವಣೆ ಮಾಡೋರನ್ನೇ ಈ ಬಾರಿಯ ಚುನಾವಣೆಯಲ್ಲಿ ಬದಲಾಯಿಸುವ ಕಾಲ ಕೂಡಿಬಂದಿದೆ.
ಜಾತಿ ಧರ್ಮದ ಹೆಸರಿನಲ್ಲಿ ಬಿಜೆಪಿ ರಾಜಕಾರಣ: ಬಸವರಾಜ ರಾಯರಡ್ಡಿ
ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತದೆ.
ಈ ದೇಶ ಕಂಡ ಪ್ರಧಾನಿಗಳಲ್ಲಿ ಮೋದಿ ಅಗ್ರಗಣ್ಯರು: ಹಾಲಪ್ಪ
ಈ ದೇಶ ಕಂಡ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಅಗ್ರಗಣ್ಯರಾಗಿದ್ದಾರೆ.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 431
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved