ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫಸಲ್ ಬೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಿ: ನಲಿನ್ ಅತುಲ್
ಬೆಳೆ ಕಟಾವಿನ ನಂತರದಲ್ಲಿ ಸಂಭವಿಸುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು.
ವಾರ್ಡ್ ಸಭೆ ಮಾಡಿ ಜನರ ಸಮಸ್ಯೆ ಆಲಿಸಿ: ಶಂಕರ ನಾಯಕ
ನರೇಗಾ ಕಾಮಗಾರಿ ನಡೆಯಬೇಕಾದರೆ ಮೊದಲು ವಾರ್ಡ್ಗಳ ಸಭೆ ಮಾಡಿ, ಜನರ ಸಮಸ್ಯೆ ಆಲಿಸಬೇಕು.
ಸತತ ಮಳೆ, ಕೃಷಿ ಮುಂಜಾಗ್ರತೆ ಕ್ರಮಕೈಗೊಳ್ಳಲು ಸೂಚನೆ
ಜಿಲ್ಲೆಯ ಹಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆ ಇದೆ. ರೈತರು ಕೃಷಿ ಚಟುವಟಿಕೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.
ಚೆನ್ನಮ್ಮಳ ಶೌರ್ಯ, ಸಾಹಸ ಎಂದಿಂದೆಗೂ ಮಾದರಿ: ವೆಂಕಟೇಶ ತಂಗಡಗಿ
ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ಮತ್ತು ದಿಟ್ಟತನ ಇಂದಿನ ಸಮಾಜದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ ಮಾದರಿಯಾಗಬೇಕು.
ರಾಯರಡ್ಡಿ ಕ್ಷೇತ್ರದಷ್ಟು ಅಭಿವೃದ್ಧಿ ಸಿಎಂ ಕ್ಷೇತ್ರದಲ್ಲೂ ಆಗಿಲ್ಲ: ಸಚಿವ ದಿನೇಶ ಗುಂಡೂರಾವ್
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಕ್ಷೇತ್ರದಲ್ಲಿ ಆದಷ್ಟು ಅಭಿವೃದ್ಧಿ ಕಾರ್ಯ ಸಿಎಂ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿಯೂ ಆಗಿಲ್ಲ.
೧೦ಕ್ಕೂ ಅಧಿಕ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ ರೇವಣ್ಣ ಗುರಿಕಾರ
ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮದ ಯುವಕ ರೇವಣ್ಣ ಗುರಿಕಾರ ೧೦ಕ್ಕೂ ಅಧಿಕ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡಿದ್ದು, ಈಗ ಪಿಎಸ್ಐ ಸಿವಿಲ್ ಆಯ್ಕೆ ಪಟ್ಟಿಯ ಕಲ್ಯಾಣ ಕರ್ನಾಟಕದ ಮೀಸಲಿನಲ್ಲಿ ೨೪ನೇ ರ್ಯಾಂಕ್ ಪಡೆದಿದ್ದಾರೆ.
ರೆಡ್ಡಿ ಭವನ ನಿರ್ಮಾಣಕ್ಕೆ ಭೂಮಿ ಖರೀದಿ: ಪುರುಷೋತ್ತಮ ರೆಡ್ಡಿ
ರೆಡ್ಡಿ ಭವನ ನಿರ್ಮಾಣಕ್ಕಾಗಿ ಒಂದು ಎಕರೆ ಭೂಮಿ ಖರೀದಿಸಿದ್ದು, ಸಮಾಜದ ಶ್ರೇಯೋಭಿವೃದ್ಧಿಗೆ ಸಚಿವರು, ಶಾಸಕರು ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಶ್ರಮವಹಿಸಿ: ರೆಡ್ಡಿ ಶ್ರೀನಿವಾಸ್
ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಪ್ರಾಮಾಣಿಕವಾಗಿ ಶ್ರಮಿಸಬೇಕು.
ಕೂಲಿಕೆಲಸ ಮಾಡುವವರ ಪುತ್ರ ಈಗ ಪಿಎಸ್ಐ
ಅಪ್ಪ, ಅಮ್ಮ ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದಾರೆ. ಇವರ ಮಗ ಮಂಜುನಾಥ ಈಗ ಪಿಎಸ್ಐ ಆಗಿ ಆಯ್ಕೆಯಾಗಿದ್ದಾರೆ.
ಸರ್ಕಾರಿ ಯೋಜನೆಗಳ ಜಾಗೃತಿ ಅಗತ್ಯ: ನ್ಯಾ. ಚಂದ್ರಶೇಖರ್
ಸಾರ್ವಜನಿಕರ ಅನುಕೂಲಗಳಿಗಾಗಿ ರೂಪಿಸಿರುವ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಮಾಡಿ, ಇದರ ಸದುಪಯೋಗ ಮಾಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.
< previous
1
...
307
308
309
310
311
312
313
314
315
...
577
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!