ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಷ್ಟಗಿ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಉಪಟಳ ಹೆಚ್ಚಳ
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಪಟ್ಟಣದ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಉಪಟಳ ಹೆಚ್ಚಾಗಿದ್ದು, ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಯರೇಭಾಗದಲ್ಲಿ ಹೆಸರು ಬೆಳೆಗೆ ಕೀಟಬಾಧೆ ಅಧಿಕ
ತಾಲೂಕಿನ ಯರೇಭಾಗದಲ್ಲಿ ಹುಲೂಸಾಗಿ ಬೆಳೆದಿರುವ ಹೆಸರು ಬೆಳೆಗೆ ಅತ್ಯಧಿಕ ಕೀಟ ಬಾಧೆ ತಗುಲಿದೆ.
ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು: ಬಸವರಾಜ ಉಳ್ಳಾಗಡ್ಡಿ
ನೈಜ ಮತ್ತು ನಿಷ್ಠುರತೆಯಿಂದ ವರದಿ ಮಾಡುವ ಮೂಲಕ ಸಮಾಜ ಸುಧಾರಣೆಯಲ್ಲಿ ಪತ್ರಕರ್ತರು ಅತ್ಯಂತ ಮಹತ್ವದ ಪಾತ್ರ ವಹಿಸಿದ್ದಾರೆ.
ಹದಿಯರೆಯದವರಿಗೆ ಸೂಕ್ತ ಮಾರ್ಗದರ್ಶನ ಅವಶ್ಯಕ: ಡಾ. ವೀಣಾ
ಹರೆಯದ ವಯಸ್ಸಿನ ಮಕ್ಕಳು ಪ್ರೌಢಾವಸ್ಥೆಗೆ ತಲುಪುವ ಹಂತದಲ್ಲಿ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು ಉಂಟಾಗುತ್ತವೆ. ಈ ವೇಳೆ ಅವರಿಗೆ ಸೂಕ್ತ ಮಾರ್ಗದರ್ಶನ ಅತ್ಯಂತ ಅವಶ್ಯಕತೆ ಇದೆ.
ಮಾನವ ಕಳ್ಳ ಸಾಗಾಣಿಕೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ನ್ಯಾಯಾಧೀಶ ಎಂ.ಎಲ್. ಪೂಜೇರಿ
ಮಾನವ ಕಳ್ಳ ಸಾಗಾಣಿಕೆಯು ಒಂದು ದೊಡ್ಡ ಜಾಲವಾಗಿದ್ದು, ಸಾರ್ವಜನಿಕರು ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಇದರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯೊಂದಿಗೆ ಜೊತೆಗೆ ಕೈಜೋಡಿಸಬೇಕು.
ಅಚ್ಚುಕಟ್ಟಾಗಿ ಪರೀಕ್ಷಾ ಕರ್ತವ್ಯ ನಿರ್ವಹಿಸಿ: ಎಡಿಸಿ
ಎಚ್ಚರಿಕೆಯಿಂದ ಸುಗಮ ಪರೀಕ್ಷೆ ನಡೆಸುವುದು ಎಲ್ಲ ಪರೀಕ್ಷಾಧಿಕಾರಿಗಳು, ಸಿಬ್ಬಂದಿ ಜವಾಬ್ದಾರಿಯಾಗಿದೆ.
ಅಭಿವೃದ್ಧಿಗೆ ಸಂಘಟಿತ ಹೋರಾಟ ಅಗತ್ಯ: ಪಗಡದಿನ್ನಿ
ತಾಲೂಕು ಆಡಳಿತ ಕಚೇರಿಗಳ ಸಮರ್ಪಕ ಅನುಷ್ಠಾನಕ್ಕೆ ಮತ್ತು ಸಮಗ್ರ ಅಭಿವೃದ್ಧಿಗೆ ಸಂಘಟಿತ ಹೋರಾಟ ಅಗತ್ಯವಾಗಿದೆ.
ತುಂಗಭದ್ರಾ ಜಲಾಶಯದ ನದಿಪಾತ್ರದಲ್ಲಿ ತಗ್ಗಿದ ಪ್ರವಾಹ
ಸೋಮವಾರದಂದು ತುಂಗಭದ್ರಾ ಜಲಾಶಯದ ನದಿಪಾತ್ರದಲ್ಲಿ ಪ್ರವಾಹ ಸ್ವಲ್ಪ ಮಟ್ಟಿಗೆ ತಗ್ಗಿದೆ.
ಡೆಂಘೀ ನಿಯಂತ್ರಣದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯಂತೆ ಕಾರ್ಯನಿರ್ವಹಿಸಿ: ಡಿಸಿ ನಲಿನ್ ಅತುಲ್
ಪ್ರಸ್ತುತ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿಯಂತ್ರಣದಲ್ಲಿ ಕೋವಿಡ್ ಸಮಯದಂತೆ ಆರೋಗ್ಯ ತುರ್ತುಪರಿಸ್ಥಿತಿ ಎಂದು ಪರಿಗಣಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು.
ನಿವೇಶನ ರಹಿತರಿಂದ ತಹಸೀಲ್ದಾರ ಕಚೇರಿ ಎದುರು ಧರಣಿ
ಜಿಲ್ಲೆಯ ಬಡವರಿಗೆ ನಿವೇಶನ ಮತ್ತು ಮನೆಗಳನ್ನು ನೀಡಲು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಮುಂದೆ ಸೋಮವಾರ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಿ, ಮನವಿ ಸಲ್ಲಿಸಲಾಯಿತು.
< previous
1
...
308
309
310
311
312
313
314
315
316
...
513
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ