ಸಿಡಿಲು ಬಡಿದು ದುರಗಮ್ಮ ದೇವಸ್ಥಾನದ ಗೋಪುರಕ್ಕೆ ಹಾನಿಕೊಪ್ಪಳ, ಗಂಗಾವತಿ ತಾಲೂಕಿನ ಕೆಲಭಾಗ ಹಾಗೂ ಕುಕನೂರು ತಾಲೂಕು ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದರೆ, ಗಂಗಾವತಿ ತಾಲೂಕಿನ ನವಲಿ ತಾಂಡದ ಶ್ರೀ ದುರಗಮ್ಮ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದು, ದೇವಸ್ಥಾನ ಶಿಥಿಲಗೊಂಡಿದೆ.