• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ವಸತಿ ನಿಲಯ, ವಸತಿ ಶಾಲೆ ಹೊರಗುತ್ತಿಗೆ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವಸತಿ ನಿಲಯ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ವೆಂಕಟೇಶ್ವರ ದೇವಸ್ಥಾನದಲ್ಲಿ ಪುನಃ ಪ್ರಾಣ ಪ್ರತಿಷ್ಠಾಪನೆ
ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧೀಶ ಶ್ರೀ ಸುಬುಧೇಂದ್ರತೀರ್ಥ ಶ್ರೀಗಳಿಂದ ಪುನಃ ಪ್ರಾಣ ಪ್ರತಿಷ್ಠಾಪನೆ, ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿದವು.
ಜಲಾಶಯದಿಂದ ನೀರು ಬಿಡುಗಡೆ ಅಧಿಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಲೇ ಇರುವುದರಿಂದ ಸಹಜವಾಗಿ ಜಲಾಶಯದಿಂದ ನೀರು ಬಿಡುಗಡೆ ಪ್ರಮಾಣವೂ ಅಧಿಕವಾಗುತ್ತಲೇ ಇದೆ.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ರಾಘವೇಂದ್ರ ಹಿಟ್ನಾಳ
ಕ್ಷೇತ್ರದಲ್ಲಿ ಹದಗೆಟ್ಟ ಗ್ರಾಮೀಣ ರಸ್ತೆಗಳ ಸುಧಾರಣೆಗೆ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆಗೊಳಿಸಿ, ಮಾದರಿ ರಸ್ತೆಗಳನ್ನಾಗಿ ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.
ತುಂಗಭದ್ರಾ ಜಲಾಶಯದಿಂದ ನದಿಗೆ 1,47 ಲಕ್ಷ ಕ್ಯುಸೆಕ್‌ ನೀರು
ಭಾನುವಾರ ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳಿಂದ ನದಿಗೆ 1,47 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗಿದೆ.
ತುಂಗಭದ್ರಾ ಜಲಾಶಯಕ್ಕೆ ಪ್ರವಾಸಿಗರ ಲಗ್ಗೆ
Tourists flock to Tungabhadra reservoir
ಶಾಲೆಗಳಲ್ಲಿ ಕರಾಟೆ ತರಬೇತಿ ಮುಂದುವರೆಸಲು ಆಗ್ರಹ
ಸರ್ಕಾರಿ ಶಾಲೆಯಲ್ಲಿ ಸ್ವಯಂ ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಯೋಜನೆಯು ಮುಂದುವರೆಸುವಂತೆ ಆಗ್ರಹಿಸಿ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.
ಕೂಲಿಕಾರರ ಕೊರತೆ: ಒಣಗುತ್ತಿರುವ ಹೆಸರು ಬೆಳೆ
ಮುಂಗಾರು ಹಂಗಾಮಿನ ಮುಖ್ಯ ವಾಣಿಜ್ಯ ಬೆಳೆಯಾದ ಹೆಸರು ಕಟಾವು ಮಾಡಲು (ಬುಡ್ಡಿ ಬಿಡಿಸಲು) ಕೂಲಿಕಾರರ ತೀವ್ರ ಕೊರತೆ ಎದುರಾಗಿದ್ದು, ಹೆಸರು ಕಾಯಿಗಳು ಗಿಡಗಳಲ್ಲೇ ಒಣಗುತ್ತಿವೆ.
ಪೊಲೀಸ್ ಠಾಣೆ ಬಗ್ಗೆ ಭಯ ಬೇಡ: ಪಿಎಸ್‌ಐ ಗುರುರಾಜ್
ಮಕ್ಕಳಲ್ಲಿ ಪೊಲೀಸ್ ಠಾಣೆ ಬಗ್ಗೆ ಭಯ ಇರಬಾರದು. ಆದರೆ ನಾನು ಚನ್ನಾಗಿ ಓದಿ ಮುಂದಿನ ದಿನ ಇಂತಹ ಠಾಣೆಯ ಉನ್ನತ ಅಧಿಕಾರಿ ಆಗುತ್ತೇನೆ ಎಂಬ ಗುರಿ ಇರಬೇಕು.
ವಿದ್ಯಾರ್ಥಿಗಳು ಕಾನೂನಿನ ಅರಿವು ತಿಳಿದುಕೊಳ್ಳಿ: ಬಸವರಾಜ ಮಾಲಗಿತ್ತಿ
ಪ್ರತಿಯೊಬ್ಬ ವಿದ್ಯಾರ್ಥಿಗಳು ಕಾನೂನಿನ ಅರಿವು ಪಡೆದುಕೊಂಡು ಸಮಾಜದಲ್ಲಿ ನರೆಹೊರೆಯವರೊಂದಿಗೆ ಶಾಂತಿ, ಸೌಹಾರ್ದತೆಯಿಂದ ಬದುಕು ಕಟ್ಟಿಕೊಳ್ಳಬೇಕು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved