ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೨೩ರಂದು ಚೆನ್ನಮ್ಮ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ: ಬಸವರಾಜ ತೆನ್ನಳ್ಳಿ
ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು ತಾಲೂಕಾಡಳಿತ ವತಿಯಿಂದ ಅ. ೨೩ರಂದು ಈ ಬಾರಿ ಅದ್ಧೂರಿಯಾಗಿ ಆಚರಣೆಗೆ ನಿರ್ಧಾರ ಮಾಡಲಾಗಿದ್ದು, ಸಮಾಜದರು ಸಹಕಾರ ನೀಡಬೇಕು
ಜಿಟಿ ಜಿಟಿ ಮಳೆಗೆ ರೈತರ ಬೆಳೆ ಹಾಳು
ಸತತವಾಗಿ ಎಡಬಿಡದೆ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಾರಟಗಿ ಪುರಸಭೆಯಲ್ಲಿ ಗೋಲ್ ಮಾಲ್ ಆರೋಪ, ತನಿಖೆಗೆ ಆಗ್ರಹ
ಕಾರಟಗಿ ಪುರಸಭೆಯಲ್ಲಿ ಆಡಳಿತಾಧಿಕಾರಿ ಅವಧಿಯಲ್ಲಿ ಭಾರಿ ಗೋಲ್ ಮಾಲ್ ಆಗಿದೆ. ಸುಳ್ಳು ಲೆಕ್ಕ ತೋರಿಸಿ, ಲಕ್ಷಾಂತರ ರುಪಾಯಿ ಲೂಟಿ ಮಾಡಲಾಗಿದೆ.
ಹನುಮಸಾಗರ-ಗಜೇಂದ್ರಗಡ ರಸ್ತೆ ಗುಂಡಿಮಯ
ಗ್ರಾಮದಿಂದ ಗಜೇಂದ್ರಗಡ ಸಂಪರ್ಕಿಸುವ ರಸ್ತೆ ಹಲವಾರು ವರ್ಷಗಳಿಂದ ತಗ್ಗು-ಗುಂಡಿಗಳಿಂದ ಆವೃತವಾಗಿದ್ದು, ಮಳೆ ನೀರಿಗೆ ಮಾರ್ಗದ ಗುಂಡಿಗಳೆಲ್ಲ ಕೆರೆಯಂತಾಗಿದ್ದು, ವಾಹನ ಸವಾರರು, ಜಮೀನುಗಳಿಗೆ ತೆರಳಲು ರೈತರು, ಶಾಲೆಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಅಭಿವೃದ್ಧಿಗೆ ಗ್ರಾಮಸ್ಥರ ಸಲಹೆ ಅಗತ್ಯ: ರಾಹುಲ್
ಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿಯೊಂದು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಗ್ರಾಮಸ್ಥರ ಸಲಹೆ ಮತ್ತು ಸಹಕಾರ ಅತ್ಯವಶ್ಯಕವಾಗಿದೆ.
ಬಾಡಿಗೆ ಪಾವತಿ ಮಾಡದ ವಾಣಿಜ್ಯ ಮಳಿಗೆ: ವಿದ್ಯುತ್ ಸಂಪರ್ಕ ಕಡಿತ
ತಾಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ.
ಭೂ ಪರಿಹಾರ ಶೀಘ್ರದಲ್ಲಿ ಒದಗಿಸಿ: ದೊಡ್ಡನಗೌಡ ಪಾಟೀಲ
ಕೃಷ್ಣಾ ಬಿ ಸ್ಕೀಮ್ ಯೋಜನೆಯಲ್ಲಿ ಕೆರೆ ತುಂಬಿಸುವ ಯೋಜನೆಗೆ ಅನೇಕ ಭೂಮಿ ಗಳನ್ನು ವಶಪಡಿಸಿಕೊಂಡಿದ್ದು ಅದರ ಪರಿಹಾರ ಇಲ್ಲಿಯವರೆಗೆ ಬಂದಿರುವದಿಲ್ಲ ಕೂಡಲೇ ಪರಿಹಾರವನ್ನು ಒದಗಿಸುವ ಕೆಲಸ ಮಾಡಬೇಕು.
ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ₹42 ಕೋಟಿ ಮಂಜೂರು: ತಂಗಡಗಿ
ಕನಕಗಿರಿಯಲ್ಲಿ ನೂರು ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ₹೪೨ ಕೋಟಿ ಅನುದಾನ ನೀಡಲು ಆರ್ಥಿಕ ಇಲಾಖೆ ಹಸಿರು ನಿಶಾನೆ ತೋರಿದ್ದು, ಈ ಕಾಮಗಾರಿಯ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು.
ಸರಕು, ಸೇವೆಗಳ ಖರೀದಿಗೆ ಜೆಮ್ ಪೋರ್ಟಲ್ ಪೂರಕ: ಸಿದ್ರಾಮೇಶ್ವರ
ಸರ್ಕಾರಿ ಇಲಾಖೆಗಳಲ್ಲಿ ಸರಕು ಮತ್ತು ಸೇವೆಗಳ ಖರೀದಿಗೆ ಜೆಮ್ ಪೋರ್ಟಲ್ ಪೂರಕವಾಗಿದೆ.
ವಿಎಸ್ ಕೆ ವಿವಿ ಯಡವಟ್ಟು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೆಟ್ಟು
ನಾವು ಪಾಸಾಗಿದ್ದೇವೆ. ಆದರೆ, ನಮಗೆ ಎಷ್ಟು ಮಾರ್ಕ್ಸ್ ಬಂದಿದೆ? ಅಂಕಪಟ್ಟಿಯಲ್ಲಿ ಕೇವಲ ಪಾಸ್ ಎಂದು ಮಾತ್ರ ನಮೂದಿಸಿದರೆ ನಾವು ಮುಂದಿನ ಕೋರ್ಸ್ಗಳಿಗೆ ಪ್ರವೇಶ ಪಡೆಯುವುದಾದರೂ ಹೇಗೆ? ನಮ್ಮ ಭವಿಷ್ಯದ ಜೊತೆಗೆ ಚೆಲ್ಲಾಟವಾಡಬೇಡಿ. ನಮಗೆ ಬಂದಿರುವ ಅಂಕಗಳ ಸಮೇತ ನಮ್ಮ ಫಲಿತಾಂಶ ಪ್ರಕಟ ಮಾಡಿ.
< previous
1
...
313
314
315
316
317
318
319
320
321
...
577
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!