• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾಯೋಗಿ ಕಾಯಕ ಶರಣ ಹಡಪದ ಅಪ್ಪಣ್ಣ: ಸಾವಿತ್ರಿ ಮುಜಮದಾರ
ಹಡಪದ ಅಪ್ಪಣ್ಣನವರು ಸೇವಾಯೋಗಿ, ಕಾಯಕ ಶರಣರಾಗಿದ್ದರು.
ಜೂಜು ಅಡ್ಡೆ ಮೇಲೆ ದಾಳಿ: ₹5.47 ಲಕ್ಷ ನಗದು, 42 ಬೈಕ್‌ ವಶ
ಪಟ್ಟಣದ ಹೊರವಲಯದ ನಾಗನಕಲ್ ಬಳಿ ಜಿಲ್ಲಾ ಪೊಲೀಸ್ ಕಚೇರಿ ವಿಶೇಷ ತಂಡವೊಂದು ಇಸ್ಪೇಟ್ ಅಡ್ಡೆಯ ಮೇಲೆ ದಾಳಿ ಮಾಡಿ ೪೨ ದ್ವಿಚಕ್ರ ವಾಹನ, ೧೧ ಮೊಬೈಲ್ ಜಪ್ತಿ ಮಾಡಿ ₹೫.೪೭ ಲಕ್ಷ ವಶಪಡಿಸಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಪುಣ್ಯದ ಕಾರ್ಯ: ಆಶಿಸ್ ಬಾಯಿ ವ್ಯಾಸ ಸ್ವಾಮೀಜಿ
ಇಂದಿನ ದಿನಮಾನಗಳಲ್ಲಿ ಆಧ್ಯಾತ್ಮ ನೇಪತ್ಯಕ್ಕೆ ಸರಿಯುವ ಕಾಲದಲ್ಲಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡುತ್ತಿರುವುದು ನಿಜಕ್ಕೂ ಪುಣ್ಯದ ಕಾರ್ಯವಾಗಿದೆ.
ದೋಟಿಹಾಳ ಸೇತುವೆ ಶಿಥಿಲ, ಸಂಚಾರಕ್ಕೆ ಭಯ
ತಾಲೂಕಿನ ದೋಟಿಹಾಳ ಪಕ್ಕದ ನವನಗರ ಬಳಿ ಇರುವ ಹಳ್ಳದ ಸೇತುವೆಯು ಶಿಥಿಲಗೊಂಡಿದೆ. ಈ ಸೇತುವೆಯ ಮೇಲೆ ಬೃಹದಾಕಾರದ ಗುಂಡಿಗಳು ಬಿದ್ದಿದ್ದು, ವಾಹನ ಸವಾರರಿಗೆ ಜೀವಭಯ ಹುಟ್ಟಿಸಿವೆ.
ಹೆಸರು ಬೆಳೆಯಲ್ಲಿ ಕುಡಿ ಸಾಯುವ ನಂಜು ರೋಗ
ತಾಲೂಕಿನ ತಳಕಲ್ಲ, ತಳಬಾಳ, ನಿಂಗಾಪುರ, ಇಟಗಿ ಹಾಗೂ ಇತರ ಗ್ರಾಮಗಳಲ್ಲಿ ಹೆಸರು ಬೆಳೆಯಲ್ಲಿ ಕುಡಿ ಸಾಯುವ ನಂಜು ರೋಗ ಇದೆ ಎಂದು ಕೃಷಿ ವಿಜ್ಞಾನ ಕೇಂದ್ರ, ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಅಧಿಕಾರಿಗಳು ಹೇಳಿದರು.
ಕೊಪ್ಪಳ : ಅವೈಜ್ಞಾನಿಕ ರಸ್ತೆ ಹಂಪ್‌ಗಳನ್ನು ತೆರವುಗೊಳಿಸಿ: ಡಿಸಿ ನಲಿನ್ ಅತುಲ್ ಸೂಚನೆ

ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿದೆ.  . ಅಂತಹ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ ಎಂದು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತುಂಗಭದ್ರಾ ಜಲಾಶಯಕ್ಕೆ ಭಾರಿ ಒಳಹರಿವು, ಜಲಾಶಯ ಇನ್ನು 3-4 ದಿನಗಳಲ್ಲಿ ಭರ್ತಿಯಾಗುವುದು ಖಚಿತ
ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರಿನ ಒಳಹರಿವು ಬರುತ್ತಿದ್ದು, ಶನಿವಾರ ಜಲಾಶಯಕ್ಕೆ 1,16,040 ಲಕ್ಷ ಕ್ಯುಸೆಕ್‌ ನೀರು ಹರಿದು ಬಂದಿದೆ. ಜಲಾಶಯದಲ್ಲಿ 65 ಟಿಎಂಸಿ ನೀರು ಶೇಖರಣೆಯಾಗಿದೆ.
ಹಾಸ್ಟೆಲ್‌ಗಳ ಶುಚಿತ್ವದ ಬಗ್ಗೆ ಹೆಚ್ಚಿನ ಗಮನ ಹರಿಸಿ: ನಲಿನ್ ಅತುಲ್
ಕೊಪ್ಪಳ ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕ್ರೈಸ್ ವಸತಿ ಶಾಲೆಗಳ ಕಾಯಂ, ಹೊರಸಂಪನ್ಮೂಲ ಡಿ-ಗ್ರೂಪ್ ಸಿಬ್ಬಂದಿಗೆ ಅಡುಗೆ ತಯಾರಿಸುವ ಮತ್ತು ಸ್ವಚ್ಛತೆ ಕಾಪಾಡುವ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.
ರಕ್ತದಾನ, ನೇತ್ರದಾನ ಶ್ರೇಷ್ಠ: ಪಿಡಿಒ ಜಯಲಕ್ಷ್ಮಿ
ವಿವಿಧ ಸಂಘಟನೆ ಆಶ್ರಯದಲ್ಲಿ ಕೊಪ್ಪಳ ತಾಲೂಕಿನ ಗೊಂಡಬಾಳದಲ್ಲಿ ಉಚಿತ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ರಕ್ತದಾನ ಶಿಬಿರ ನಡೆಯಿತು. ೨೧೦ ಫಲಾನುಭವಿಗಳು ಕಣ್ಣಿನ ಪರೀಕ್ಷೆ ಮಾಡಿಸಿಕೊಂಡರು. ಇದರಲ್ಲಿ ೫೦ಕ್ಕೂ ಹೆಚ್ಚು ಜನ ನೇತ್ರ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದರು.
ಪ್ರಕರಣಗಳ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಕೀಲರ ಸಹಕಾರ ಅಗತ್ಯ: ಚಂದ್ರಶೇಖರ ಸಿ.
ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯ ಮಧ್ಯಸ್ಥಿಕೆದಾರರಿಗೆ ಕೊಪ್ಪಳ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶನಿವಾರ ಎರಡು ದಿನಗಳ ಮಧ್ಯಸ್ಥಿಕೆ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ ಸಿ. ಚಾಲನೆ ನೀಡಿದರು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved