ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸದ ಸಂಗಣ್ಣ ಕರಡಿ ಬೆಂಬಲಿಗರು ಕಾಂಗ್ರೆಸ್ಗೆ
ಸಂಸದ ಸಂಗಣ್ಣ ಕರಡಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡಿದ್ದ ಅವರ ಕಟ್ಟಾ ಬೆಂಬಲಿಗರು ಸರದಿಯಲ್ಲಿ ನಿಂತು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.
ಬರಿದಾದ ತುಂಗಭದ್ರೆಯ ಒಡಲಲ್ಲಿ ಬೈಕ್ ಸವಾರಿ!
ತುಂಗಭದ್ರಾ ನದಿಯ ಒಡಲು ಸಂಪೂರ್ಣ ಬರಿದಾಗಿದ್ದು, ಈಗ ನದಿಯುದ್ದಕ್ಕೂ ಕಾಲುದಾರಿ ಬಿದ್ದಿದೆ. ನದಿಯ ಆಚೆ, ಈಚೆಗೂ ಜನರು ಬೈಕ್, ಎತ್ತಿನ ಬಂಡಿಯಲ್ಲಿ ಓಡಾಡುತ್ತಿದ್ದಾರೆ.
ಮಿಠಾಯಿ ಅಂಗಡಿಯಲ್ಲಿ ಮೇಳೈಸಿದ ಕನ್ನಡ ನುಡಿ
ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ಮರುನಾಮಕರಣವಾಗಿ ೫೦ ವರ್ಷ ಪೂರೈಸಿದ ಹಿನ್ನೆಲೆ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಕನ್ನಡ ನುಡಿ ಕನಕರಾಯನ ಜಾತ್ರೆಯ ಮಿಠಾಯಿ ಅಂಗಡಿಯಲ್ಲಿ ಮೇಳೈಸಿದೆ.
ಗವಿಮಠ ಶ್ರೀಗಳ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಸಹಸ್ರಾರು ಭಕ್ತರು
ಗವಿಮಠದ 17ನೇ ಪೀಠಾಧಿಪತಿ ಹಾಗೂ ತಮ್ಮ ಗುರು ಆಗಿರುವ ಶ್ರೀ ಶಿವಶಾಂತವೀರ ಮಹಾಸ್ವಾಮಿಗಳ 22ನೇ ಪುಣ್ಯ ಸ್ಮರಣೆ ನಿಮಿತ್ತ ಶ್ರೀ ಗವಿಸಿದ್ಧೇಶ್ವರ ಶ್ರೀಗಳು ನಡೆಸಿದ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಹೆಜ್ಜೆ ಹಾಕಿದರು.
ಹೂವಿನಂತಹ ಬದುಕು ಸಾಗಿಸಿದ ಶಿವಶಾಂತವೀರ ಶ್ರೀಗಳು: ಸಂಗಮೇಶ್ವರ ಶ್ರೀ
ಹೂವಿನಂತಹ ಬದುಕು ಸಾಗಿಸಿದವರು ಶ್ರೀ ಶಿವಶಾಂತವೀರ ಮಹಾಸ್ವಾಮಿಗಳು.
ಬಿಸಿಲ ಝಳಕ್ಕೆ ಮಕ್ಕಳು ಹೈರಾಣು
ಉಷ್ಣ ಗಾಳಿ ಮತ್ತು ಬಿಸಿಲಿನ ಝಳಕ್ಕೆ ಅಂಗನವಾಡಿಯಲ್ಲಿ ಕಂದಮ್ಮಗಳು ಕುದಿಯುತ್ತಿವೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮಕ್ಕಳ ಪಾಡು ದೇವರಿಗೆ ಪ್ರೀತಿ ಎನ್ನುವಂತೆ ಆಗಿದೆ.
ಕಾಂಗ್ರೆಸ್ ಕೋಟೆ ಬಿಜೆಪಿ ಭದ್ರ ಕೋಟೆಯಾಗಿದ್ಯಾವಾಗ
ಕೊಪ್ಪಳ ಲೋಕಸಭಾ ಕ್ಷೇತ್ರ ಅಚ್ಚರಿಯ ಫಲಿತಾಂಶಕ್ಕೆ ಹೆಸರು ವಾಸಿಯಾಗಿದೆ. ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ, ಪಕ್ಷೇತರ ಅಭ್ಯರ್ಥಿಯಾದ ಶಿವಮೂರ್ತಿಸ್ವಾಮಿ ಅಳವಂಡಿ ಅವರನ್ನು ಆಯ್ಕೆ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆಯಿತು.
ಲೋಕಸಭಾ ಚುನಾವಣೆಗೆ 12ರಂದು ಅಧಿಸೂಚನೆ: ನಲಿನ್ ಅತುಲ್
ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಏ. 12ರಂದು ಅಧಿಸೂಚನೆ ಹೊರಡಿಸಲಾಗುವುದು.
ಗುರುಸ್ಮರಣೆಗೆ ಗವಿಮಠ ಶ್ರೀಗಳ ಪಾದಯಾತ್ರೆಗೆ 21 ವರ್ಷ
ತಮ್ಮ ಗುರುಗಳಾದ ಶ್ರೀ ಶಿವಶಾಂತವೀರ ಮಹಾಸ್ವಾಮಿಗಳ ಪುಣ್ಯಸ್ಮರಣೆ ನಿಮಿತ್ತ ಕಳೆದ 20 ವರ್ಷಗಳಿಂದ ಪ್ರತಿ ವರ್ಷವೂ ಪಾದಯಾತ್ರೆ ಮಾಡುತ್ತಿರುವ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಈಗ 21ನೇ ವರ್ಷವೂ ಪಾದಯಾತ್ರೆ ಮಾಡಲಿದ್ದಾರೆ.
ಅಗತ್ಯ ಸ್ಥಳಗಳಲ್ಲಿ ಚೆಕ್ಪೋಸ್ಟ್ ನಿರ್ಮಾಣಕ್ಕೆ ಕ್ರಮ ವಹಿಸಿ: ನಲಿನ್ ಅತುಲ್
ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಜಿಲ್ಲೆಯಾದ್ಯಂತ ಜಿಲ್ಲಾ ಗಡಿಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ.
< previous
1
...
315
316
317
318
319
320
321
322
323
...
431
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!