ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗದಗ-ವಾಡಿ ರೈಲು ಮಾರ್ಗ ಉದ್ಘಾಟನೆಗೆ ಕೇಂದ್ರ ಸಚಿವರಿಗೆ ಸಿಎಂ ಪತ್ರ
ಗದಗ-ತಳಕಲ್-ಕುಷ್ಟಗಿ ವರೆಗೆ 60 ಕಿಮೀ ಮತ್ತು ವಾಡಿಯಿಂದ ಶಹಾಪುರ ವರೆಗಿನ 45 ಕಿಮೀ ಮಾರ್ಗವು ಕಾರ್ಯಾಚರಣೆಗೆ ಸಿದ್ಧವಾಗಿದ್ದು, ಈ ಪ್ರದೇಶಗಳ ಜನರು ರೈಲ್ವೆ ಸೇವೆಗಳ ಪ್ರಾರಂಭಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. 2025ರ ಏಪ್ರಿಲ್ನಲ್ಲಿ ರೈಲ್ವೆ ಯೋಜನೆ ಆರಂಭ ಕಾರ್ಯಕ್ಕೆ ಯಲಬುರ್ಗಾ ಪಟ್ಟಣದಲ್ಲಿ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಬೇಕು.
ಅಲ್ಪಸಂಖ್ಯಾತರಿಗೆ ಧರ್ಮಾಧಾರಿತ ಮೀಸಲಾತಿ ನೀಡಲು ಬಿಡುವುದಿಲ್ಲ : ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ
ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ನೀಡಿದ್ದನ್ನು ವಿರೋಧಿಸಿ ಸದನದ ಒಳಗೆ ಹೋರಾಟ ಮಾಡಿದ್ದೇವೆ. ಈಗ ಡಿ.ಕೆ. ಶಿವಕುಮಾರ ಇದಕ್ಕಾಗಿ ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದಾರೆ. ಇದು ಅವರ ಮನಸ್ಸಿನ ಮಾತಾಗಿದೆ.
ದಾಸ, ವಚನ ಸಾಹಿತ್ಯ ಗೋಷ್ಠಿಗಳೇ ಮಾಯ
ವಚನ ಸಾಹಿತ್ಯ ಮತ್ತು ತತ್ವಪದಗಳನ್ನು ರಚಿಸಿರುವ ಸಾಹಿತಿಗಳು ಈ ತಾಲೂಕಿನಲ್ಲಿದ್ದಾರೆ. ಸಿದ್ದಯ್ಯ ಪುರಾಣಿಕ ಅವರಂಥವರು ಜಿಲ್ಲೆಯಲ್ಲಿ ನೆಲೆಸಿದ್ದರು. ಅನೇಕ ತತ್ವಪದಗಳ ರಚನೆಕಾರರು ಇಲ್ಲಿ ಇದ್ದರು.
ಗಂಗೆಯನ್ನು ಭೂಮಿಗೆ ತರಿಸಿದ ತಪಸ್ವಿ ಭಗೀರಥ
ಉಪ್ಪಾರ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಸಂಘಟನೆ ಹಾಗೂ ಹೋರಾಟದ ಮೂಲಕ ಸಮಾಜ ಕಟ್ಟಿ ಬೆಳೆಸಬೇಕು. ಭಗೀರಥರು ಮಹಾನ್ ತಪಸ್ವಿಯಾಗಿದ್ದು, ಗಂಗೆಯನ್ನು ಧರೆಗೆ ತಂದು 60 ಸಾವಿರ ತಾತಂದಿರಿಗೆ ಮೋಕ್ಷ ಕೊಡಿಸಿದಂತಹ ಮಹಾನ್ ಪುರುಷರಾಗಿದ್ದಾರೆ.
ಜಂಗಮ ಸಮಾಜಕ್ಕೆ ಒಂದು ಎಕರೆ ಭೂಮಿ: ರೆಡ್ಡಿ
ಶ್ರೀರೇಣುಕಾಚಾರ್ಯರ ಕಲ್ಯಾಣ ಮಂಟಪ ಮತ್ತು ವಸತಿ ನಿಲಯಗಳ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮೇ ಅಂತ್ಯಕ್ಕೆ ಆನೆಗೊಂದಿ ಬಳಿ ಭೂಮಿ ಖರೀದಿಸಿ ಜಂಗಮ ಸಮಾಜದ ಸಂಘದ ಹೆಸರಿಗೆ ನೋಂದಣಿ ಮಾಡಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.
ಮಹಿಳೆಯರ ರಕ್ಷಣೆಗೆ ಕಾನೂನು ಅರಿವು ಮುಖ್ಯ: ಎಸ್ಪಿ ಅರಸಿದ್ಧಿ
ಯುವಕರಿಗೂ ಸೂಕ್ಷ್ಮತೆ ಅಗತ್ಯ. ಸಾಮಾಜಿಕ ಮಾಧ್ಯಮಗಳನ್ನು ಸಕಾರಾತ್ಮಕ ಕಾರ್ಯಗಳಿಗೆ ಬಳಸಬೇಕು. ಮಹಿಳೆಯರು ಶೋಷಣೆಗೆ ಸಂಬಂಧಿಸಿದಂತೆ ಯಾರಿಗೂ ಹೆದರಬೇಕಿಲ್ಲ. ಮುಖ್ಯವಾಗಿ ಪೊಲೀಸರೆದುರು ಯಾವುದೇ ಮಾಹಿತಿ ಮುಚ್ಚಿಡಬಾರದು.
ಬಿಸಿಲಿನ ಪ್ರಖರತೆಗೆ ಬಸವಳಿದ ಜನತೆ
ಬಿಸಿಲಿನ ಝಳದಿಂದ ಪಾತ್ರೆಗಳಲ್ಲಿ ಸಂಗ್ರಹಿಸಿಟ್ಟ ನೀರು ಬಿಸಿಯಾಗುತ್ತಿದೆ. ಇದರಿಂದ ಜನರು ಬಡವರ ಫ್ರಿಜ್ ಎಂದೇ ಕರೆಸಿಕೊಳ್ಳುವ ಮಡಿಕೆಗಳತ್ತ ಮುಖ ಮಾಡಿದ್ದಾರೆ. ಯಲಬುರ್ಗಾ ಪಟ್ಟಣದಲ್ಲಿ ಹುಡುಕಿಕೊಂಡು ಹೋಗಿ ಮಣ್ಣಿನ ಮಡಿಕೆ ತಂದು ಅದರಲ್ಲಿ ನೀರು ಸಂಗ್ರಹಿಸಿ ಕುಡಿಯುತ್ತಿದ್ದಾರೆ.
ಗುತ್ತಿಗೆ ಮೀಸಲಾತಿ, ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ
ಸಭಾಧ್ಯಕ್ಷರು 18 ಬಿಜೆಪಿ ಶಾಸಕರನ್ನು 6 ತಿಂಗಳು ಅಮಾನತು ಮಾಡಿರುವುದು ಖಂಡನೀಯ. ಇದು ಕಾನೂನು ಬಾಹೀರ ಮತ್ತು ದ್ವೇಷದ ರಾಜಕಾರಣ ಎಂದು ಕಿಡಿಕಾರಿದರು. ಇದೊಂದು ಅಸಂವಿಧಾನಿಕ ಹಾಗೂ ಏಕಪಕ್ಷೀಯ ನಿರ್ಧಾರವಾಗಿದೆ. ಜನರಿಂದ ಆಯ್ಕೆಯಾದ ಶಾಸಕರಿಗೆ ಹಾಗೂ ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನವಾಗಿದೆ.
ಹೋರಾಟದಲ್ಲಿ ರಾಜೀ ಇಲ್ಲದಿದ್ದರೆ ಗೆಲುವು ಖಚಿತ: ರಾಜಶೇಖರ
ಕೊಪ್ಪಳ ಜಿಲ್ಲೆಯ ಕಾರ್ಖಾನೆ ಬಾಧಿತರು ಕೈಗಾರಿಕಾ ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ಭೂ ವಂಚನೆ, ಕೃಷಿ ಬೆಳೆ ಹಾನಿ, ರೋಗಗಳಿಗೆ ತುತ್ತಾಗಿದ್ದಾರೆ. ರೈತರ ಹಿತವನ್ನು ಸರ್ಕಾರಗಳು ಕಾಪಾಡುವಲ್ಲಿ ವಿಫಲವಾಗಿವೆ.
ಉಪವಾಸದಿಂದ ಪಂಚೇದ್ರಿಯಗಳ ನಿಗ್ರಹ
ದೀನ-ದಲಿತರು, ಬಡವರಿಗೆ ಸ್ಥಿತಿವಂತರು ದಾನದ ಮೂಲಕ ಆರ್ಥಿಕವಾಗಿ ಸಬಲರನ್ನಾಗಿ ಮಾಡಿ ಸಮಾಜದಲ್ಲಿ ಮೇಲು-ಕೀಳು ಎಂಬುವುದನ್ನು ದೂರ ಮಾಡುವುದೇ ರಂಜಾನ್ ಮಾಸದ ಉದ್ದೇಶವಾಗಿದೆ.
< previous
1
...
28
29
30
31
32
33
34
35
36
...
421
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ