• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಗುಂಡಿಗಳು ಪ್ರಯಾಣಿಕರ ಪಾಲಿನ ಕುಣಿ
ರಸ್ತೆ ಗುಂಡಿ, ಸಂಚಾರಿಗಳ ಪಾಲಿಗೆ ಯಮಪಾಶಗಳಾಗಿವೆ. ರಸ್ತೆ ಅಭಿವೃದ್ಧಿ ಸ್ಥಳೀಯ ಶಾಸಕರು ಮರೆತಿದ್ದಾರೆ
ಹುಚ್ಚುನಾಯಿ ಕಚ್ಚಿ ಎರಡು ವರ್ಷದ ಬಳಿಕ ರೇಬಿಸ್ ನಂಜಾಗಿ ಸಾವು
ಕಳೆದ ಹದಿನೈದು ದಿನಗಳ ಹಿಂದೆ ಮಳೆಯಲ್ಲಿ ವಿಪರೀತ ಸುತ್ತಾಡಿದ್ದರಿಂದ ಹುಚ್ಚು ನಾಯಿ ಕಚ್ಚಿ ಗಾಯವಾಗಿದ್ದ ಕಾಲಿಗೆ ಮತ್ತೆ ನಂಜಾಗಿ ಗಾಯವಾಗಿದೆ
ರಸ್ತೆಯಲ್ಲಿ ಗಿಡ ನೆಟ್ಟು ಬಿಜೆಪಿ ಪ್ರತಿಭಟನೆ
ಸರ್ಕಾರ ದೀವಾಳಿಯಾಗಿದೆ, ಗುಂಡಿ ಮುಚ್ಚಿ, ದುರಸ್ಥಿ ಮಾಡಲಾಗದಷ್ಟು ಹದಗೆಟ್ಟು ಹೋಗಿದೆ.
ಕುಟುಂಬದ ನಿರ್ವಹಣೆ ಜತೆಗೆ ಆರೋಗ್ಯಕ್ಕೂ ಒತ್ತು ನೀಡಿ
ಗೃಹಿಣಿ ಅಥವಾ ಉದ್ಯೋಗಸ್ಥ ಮಹಿಳೆ,ಯಾರೇ ಆದರೂ ತಮ್ಮ ಕುಟುಂಬದ ಪೋಷಣೆಗೆ ಮೊದಲ ಆದ್ಯತೆ
ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ: ತಂಗಡಗಿ
ಮೊದಲ ಬಾರಿಗೆ ಸುಮಾರು ೨೭ ರಾಜ್ಯಗಳ ೧೨ ನೂರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸುತ್ತಿರುವುದು ದೊಡ್ಡ ಕಾರ್ಯಕ್ರಮವಾಗಿದೆ. ಕ್ರೀಡಾಕೂಟ ಯಶಸ್ಸಿಗೆ ಬೇಕಾದ ಎಲ್ಲ ರೀತಿಯ ಅಗತ್ಯ ಸಹಕಾರ ನೀಡುವುದಾಗಿ ಸಂಘಟಕರಿಗೆ ಭರವಸೆ ನೀಡಿದ ಸಚಿವರು.
ಬಾಲ್ಯ ವಿವಾಹದಿಂದ ಮಕ್ಕಳ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ
ಸರ್ಕಾರ ೨೦೦೬ರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾತಿಗೊಳಿಸಿದೆ. ಕಾಯ್ದೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ೨೦೧೬ರಲ್ಲಿ ತಿದ್ದುಪಡಿ ತಂದಿದೆ. ಅದರ ಅನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆ ಮಾಡಿದವರಿಗೆ, ಭಾಗವಹಿಸಿದವರಿಗೆ ಮತ್ತು ಪ್ರೋತ್ಸಾಹಿಸಿದವರಿಗೆ ಕನಿಷ್ಠ ಒಂದು ವರ್ಷದಿಂದ ಎರಡು ವರ್ಷದ ವರೆಗೆ ಜೈಲು ಶಿಕ್ಷೆ ಮತ್ತು ಒಂದು ₹೧ ಲಕ್ಷ ದಂಡ ವಿಧಿಸಬಹುದಾಗಿದೆ.
ಸರ್ಕಾರ ರೈತರ ಸಂಕಷ್ಟ ಆಲಿಸಲಿ
ತಾಲೂಕಿನಲ್ಲಿ ಬೆಳೆವಿಮೆಯಲ್ಲಿ ರೈತರಿಗೆ ಸಿಗಬೇಕಾದ ಬೆಳೆವಿಮೆ ಪರಿಹಾರದಲ್ಲಿ ದಲ್ಲಾಳಿಗಳ ಹಾವಳಿಯಿಂದ ಹಾನಿಗೊಳಗಾದ ನೈಜ ರೈತರಿಗೆ ಬೆಳೆವಿಮೆ ಪರಿಹಾರ ದೊರಕದೇ ಅನ್ಯಾಯ ಮಾಡಲಾಗುತ್ತಿದೆ. ತಾಲೂಕಿನ ಶಾಸಕರು ಇಲ್ಲಿಯ ವರೆಗೂ ಸದನದಲ್ಲಿ ರೈತರ ಪರ ಧ್ವನಿ ಎತ್ತಲು ವಿಫಲವಾಗಿದ್ದಾರೆ.
ಪಟ್ಟಣದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಅಪಾರ
ಪೌರ ಕಾರ್ಮಿಕರ ದಿನಾಚರಣೆಯ ಮೂಲಕ ಗೌರವಿಸುವುದರ ಜತೆಗೆ ಬೇಡಿಕೆಯಾದ ಮನೆ ನಿರ್ಮಾಣದ ಕನಸನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ಮಾಡಲಾಗುತ್ತದೆ. ಈಗಾಗಲೆ ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು ಶೀಘ್ರದಲ್ಲಿ ಕೆಲಸವಾಗಲಿದೆ.
ಬಿಎಸ್‌ಪಿಎಲ್ ಕಂಪನಿಯಿಂದ ಸಚಿವರು ಹಣ ಪಡೆದಿದ್ದಾರೆನ್ನುವುದು ಸುಳ್ಳಿನ ಕಂತೆ
ಇಡೀ ಕೊಪ್ಪಳ ಜಿಲ್ಲೆಯ ಜನರು ಕಾರ್ಖಾನೆಯ ವಿರುದ್ಧ ಹೋರಾಟ ಮಾಡಿದ್ದಾರೆ. ಸರ್ಕಾರವೂ ಸಹ ತಡೆ ಹಿಡಿದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಜನರ ಮತ್ತು ಗವಿಮಠ ಶ್ರೀಗಳ ಅಭಿಪ್ರಾಯಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ವಾಸ್ತವ ಹೀಗಿದ್ದರೂ ಈ ರೀತಿ ಹೇಳಿಕೆ ನೀಡುವ ಮೊದಲು ಯೋಚನೆ ಮಾಡಬೇಕಾಗಿತ್ತು. ಇಂಥ ಸುಳ್ಳಿನ ಕಂತೆಯಿಂದ ಜನರ ದಿಕ್ಕು ತಪ್ಪಿಸುವುದನ್ನು ಬಿಡಬೇಕು.
ಕೇಳೋರಿಲ್ಲ ಬಾಳೆಹಣ್ಣು, ಸಂಕಷ್ಟದಲ್ಲಿ ಬೆಳೆಗಾರರು
ಕೊಪ್ಪಳ ಜಿಲ್ಲೆಯಾದ್ಯಂತ ಸುಮಾರು 5 ಸಾವಿರ ಹೆಕ್ಟರ್‌ಗೂ ಅಧಿಕ ಬಾಳೆ ಬೆಳೆದಿದ್ದು, ಆ ಎಲ್ಲ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ಎಕರೆ ಬಾಳೆ ಬೆಳೆಯಲು ಒಂದರಿಂದ ಒಂದೂವರೆ ಲಕ್ಷ ಖರ್ಚು ಮಾಡಿದ್ದಾರೆ. ಈಗ ಬೆಳೆದ ಬಾಳೆಹಣ್ಣನ್ನೆಲ್ಲ ಮಾರಿದರೂ ಖರ್ಚು ಮಾಡಿದಷ್ಟು ಹಣ ಬರುವುದಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 570
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved