ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೇಮಗುಡ್ಡದಲ್ಲಿ ಮೈಸೂರು ಮಾದರಿಯ ದಸರಾ ಮಹೋತ್ಸವ
ಸಮೀಪದ ಹೇಮಗುಡ್ಡದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮೈಸೂರು ಮಾದರಿಯ ದಸರಾ ಉತ್ಸವ ಅದ್ಧೂರಿಯಾಗಿ ಜರುಗಿತು.
ಭಾರಿ ಮಳೆ, ಹಿರೇಹಳ್ಳದ ಪ್ರವಾಹಕ್ಕೆ ಕೊಚ್ಚಿಹೋದ ಬೆಳೆ
ಕಳೆದೆರಡು ರಾತ್ರಿ ಸುರಿದ ಧಾರಾಕಾರ ಮಳೆ ಅಪಾರ ಹಾನಿಯನ್ನುಂಟು ಮಾಡಿದೆ. ಅದರಲ್ಲೂ ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬೆಳಗಿನ ಜಾವ ಸುರಿದ ಭಾರಿ ಮಳೆಯಿಂದಾಗಿ ಹಿರೇಹಳ್ಳ ಭರ್ತಿಯಾಗಿ ಹಳ್ಳಕ್ಕೆ ನೀರು ಬಿಡುಗಡೆ ಮಾಡಿದ್ದರಿಂದ ಪ್ರವಾಹ ಸೃಷ್ಟಿಯಾಗಿ ರೈತರ ಕೋಟ್ಯಂತರ ರುಪಾಯಿ ಬೆಳೆ ಕೊಚ್ಚಿ ಹೋಗಿದೆ.
ಹಿಂಗಾರು ಹಂಗಾಮಿಗೆ ಹದ ನೀಡಿದ ಮಳೆ
ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗ್ಗೆಯವರೆಗೆ ಸುರಿದ ಚಿತ್ತಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ ಹಿಂಗಾಮು ಹಂಗಾಮಿಗೆ ಚಿತ್ತಿ ಮಳೆ ಇಂಬು ನೀಡಿದೆ.
ದಸರಾ ಸಂಭ್ರಮ ಜೋರು, ಕೊಪ್ಪಳದಲ್ಲಿ ಖರೀದಿ ಭರಾಟೆ ಜೋರು
ಜಿಲ್ಲೆಯಲ್ಲಿ ದಸರಾ ಸಂಭ್ರಮ ಜೋರಾಗಿದ್ದು, ಖಂಡಾ ಪೂಜೆಯ ಮುನ್ನಾದಿನವಾದ ಗುರುವಾರ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕಾರಟಗಿ ಸೇರಿದಂತೆ ಹಲವು ಕಡೆ ಖರೀದಿಯ ಭರಾಟೆ ಜೋರಾಗಿರುವುದು ಕಂಡು ಬಂತು.
ರಸ್ತೆ ದುರಸ್ತಿಗಾಗಿ ಆಗ್ರಹಿಸಿ ಪ್ರತಿಭಟನೆ
ಕಾರ್ಖಾನೆಯ ಸಿಎಸ್ಆರ್ ನಿಧಿಯಿಂದ ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಗಿಣಿಗೇರಾ ಗಂಗಾವತಿ ಸರ್ಕಲ್ನಲ್ಲಿ ನಾಗರಿಕ ಹೋರಾಟ ಸಮಿತಿ ಮತ್ತು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಲ್ಲಾ ಶಾಲೆಗಳಲ್ಲಿ ಬಾಲ್ಯ ವಿವಾಹ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿ: ತಹಸೀಲ್ದಾರ ಬಸವರಾಜ ತೆನ್ನಳ್ಳಿ
ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳಿಗೆ ಬಾಲ್ಯ ವಿವಾಹದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು.
ಹಡೆದವ್ವ ಮನೆಗೆ ಬರಲೇ ಇಲ್ಲ
ದೇವಿಗೆ ಪೂಜೆ ಸಲ್ಲಿಸಿ ಮನೆಗೆ ತೆರಳಿ ಹೆತ್ತ ಕಂದನ ಹಣೆಗೆ ದೇವರ ಅಂಗಾರ ಹಚ್ಚಿ ಕೈ ಕಾಲು ಸವರಬೇಕಿದ್ದ ಹಡೆದವ್ವ ಮನೆಗೆ ಬರಲೇ ಇಲ್ಲ.
ಸ್ವಯಂ ಉದ್ಯೋಗ ಆರಂಭಿಸಿ ಅಭಿವೃದ್ಧಿ ಹೊಂದಿ: ಗೀತಾ
ಸರ್ಕಾರವು ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಬೇಕು.
ಕೋತಿ, ನಾಯಿ ಕಾಟ: ಭಯಭೀತರಾದ ಗ್ರಾಮಸ್ಥರು
ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ಕಾಟ ಮತ್ತು ಕೋತಿಗಳ ಉಪಟಳ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಆರೋಗ್ಯಕರ ಜೀವನಕ್ಕೆ ದೈಹಿಕ, ಮಾನಸಿಕ ಸದೃಢತೆ ಅಗತ್ಯ: ನ್ಯಾ. ಮಹಾಂತೇಶ ಚೌಳಗಿ
ಪ್ರತಿಯೊಬ್ಬರೂ ಆರೋಗ್ಯಕರ ಜೀವನ ಸಾಗಿಸಲು ದೈಹಿಕ ಮತ್ತು ಮಾನಸಿಕ ಆರೋಗ್ಯವೂ ಬಹಳ ಮುಖ್ಯವಾಗಿದೆ
< previous
1
...
316
317
318
319
320
321
322
323
324
...
577
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!