• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗಣ್ಣ ಆಪ್ತ, ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರು ಕಾಂಗ್ರೆಸ್ ಸೇರ್ಪಡೆ
ಸಂಸದ ಸಂಗಣ್ಣ ಕರಡಿ ಕಟ್ಟಾ ಬೆಂಬಲಿಗ ಹಾಗೂ ಕೊಪ್ಪಳ ನಗರಸಭೆ 11ನೇ ವಾರ್ಡಿನ ಬಿಜೆಪಿ ಸದಸ್ಯ ರಾಜಶೇಖರ ಆಡೂರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಮಹಿಳೆಯರು ಸಮಾಜಕ್ಕೆ ಪ್ರೇರಣಾ ಶಕ್ತಿ: ಡಾ. ಶಿಲ್ಪಾ ದಿವಟರ್‌
ದೇಶದಲ್ಲಿ ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ಪ್ರೇರಣಾ ಶಕ್ತಿಯಾಗಿದ್ದಾರೆ.
ಬಿಸರಳ್ಳಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ
ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಉಂಟಾಗಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ತುರ್ತಾಗಿ ಸ್ಪಂದಿಸಿದ ಜಿಲ್ಲಾಡಳಿತ ಇತ್ಯರ್ಥ ಮಾಡಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರುಬಿಟ್ಟಿದ್ದಾರೆ.
ಸಹಕಾರ ಸಹಕಾರ ಸಂಘದ ಹೊಸ ಆದೇಶ ಹಿಂಪಡೆಯಲು ಆಗ್ರಹ
ಸಹಕಾರ ಸಂಘಗಳ ಕಾಯ್ದೆ 1959ರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ತಿನ ಸಹಕಾರ ಸಂಘಗಳ ಕುರಿತು ಮತ್ತು ಸೌಹಾರ್ದ ಪತ್ತಿನ ಸಂಘಗಳ ಕುರಿತು ಸರ್ಕಾರ ಹೊರಡಿಸಿರುವ ಆದೇಶವನ್ನು ಕೂಡಲೆ ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಕೊಪ್ಪಳ ಜಿಲ್ಲಾ ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯ: ರಾಜಶೇಖರ ಹಿಟ್ನಾಳ
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯವಾಗಿದೆ. ಕಾಂಗ್ರೆಸ್ ಸದಾ ಬಡವರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರಾಷ್ಟ್ರಕ್ಕೆ ಕೊಡಮಾಡಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಬಿಜೆಪಿಗೆ ಜಯ: ಜನಾರ್ದನ ರೆಡ್ಡಿ
ದೇಶದ ಹಿತದೃಷ್ಟಿಯಿಂದ ಮತ್ತು ಅಭಿವೃದ್ಧಿ ಹಿತದೃಷ್ಟಿಯಿಂದ ಮೋದಿ ಅವರು ಪ್ರಧಾನಿಯಾಗಬೇಕಾಗಿದೆ. ಅಮೆರಿಕದಂತೆ ದೊಡ್ಡ ರಾಷ್ಟ್ರವಾಗಿ ಭಾರತ ಬೆಳೆದಿದೆ. ವಿಶ್ವಗುರು ಎನಿಸಿಕೊಂಡಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ಅವರು ಗಂಗಾವತಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಮಾವೇಶ ಉದ್ಘಾಟಿಸಿದರು.
ಸಾಹಿತ್ಯ, ಭಾಷೆ, ನಾಡಿಗಾಗಿ ಹೋರಾಡಿದ ರಾಜಶೇಖರ ಅಂಗಡಿ: ಶರಣಪ್ಪ ಕೋಟ್ಯಾಳ
ಇತ್ತೀಚೆಗೆ ನಿಧನರಾದ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ರಾಜಶೇಖರ ಅಂಗಡಿ ಅವರಿಗೆ ಕಾರಟಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಭವನದಲ್ಲಿ ತಾಲೂಕು ಕಸಾಪ ವತಿಯಿಂದ ನುಡಿನಮನ ಸಲ್ಲಿಸಲಾಯಿತು.
ಕುಕನೂರು ತಾಲೂಕಿನಲ್ಲಿ ಬಿರು ಬಿಸಿಲಿಗೆ ತತ್ತರಿಸಿದ ಜನ
ಕುಕನೂರು ತಾಲೂಕು ಕೊತ ಕೊತ ಕುದಿಯುತ್ತಿದೆ. ತಾಪಮಾನ ಹೆಚ್ಚಳದಿಂದ ಜನರು ಕಂಗೆಟ್ಟು ಹೋಗಿದ್ದಾರೆ. ಮಧ್ಯಾಹ್ನ ಓಡಾಡಲು ಅಂಜುತ್ತಿದ್ದಾರೆ. ರಸ್ತೆಗಳು ಜನರಿಲ್ಲದೆ ಖಾಲಿಯಾಗಿ ಕಾಣುತ್ತಿವೆ.
ಕೊಪ್ಪಳ ಕ್ಷೇತ್ರದಲ್ಲಿ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ನಿರುಪಾದಿ ಗೋಮರ್ಸಿ ಸ್ಪರ್ಧೆ
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಯಾಗಿ ನಿರುಪಾದಿ ಗೋಮರ್ಸಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷೆ ಆಶಾ ವೀರೇಶ ಹೇಳಿದ್ದಾರೆ. ನಿರುಪಾದಿ ಗೋಮರ್ಸಿ ಅವರು ವಿದ್ಯಾವಂತರಾಗಿದ್ದಾರೆ, ಸೂಕ್ತ ಬೆಂಬಲ ದೊರೆಯುವ ವಿಶ್ವಾಸ ಮೂಡಿದೆ ಎಂದು ಹೇಳಿದ್ದಾರೆ.
ಮತದಾನ ಹೆಚ್ಚಳಕ್ಕೆ ಪ್ರತಿಯೊಬ್ಬರು ಸಹಕರಿಸಿ: ಸಿಇಒ ರಾಹುಲ್ ರತ್ನಂ ಪಾಂಡೆ
ಈ ಬಾರಿಯ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಯುವ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಮತದಾನಕ್ಕೆ ಮುಂದಾಗಬೇಕು
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 430
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved