• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ರಕ್ಷಿಸಿದ ಕೊಪ್ಪಳ ಸಹಾಯ ಹಸ್ತ ತಂಡ
ನಿರ್ಗತಿಕ, ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕೊಪ್ಪಳ ಸಹಾಯ ಹಸ್ತ ತಂಡರವರು ರಕ್ಷಿಸಿ ಆಕೆಯನ್ನು ಸಖಿ ಒನ್ ಸ್ಟಾಪ್ ಸೆಂಟರಿಗೆ ಸೇರಿಸಿದ್ದಾರೆ.
ಮೊಹರಂನಿಂದ ಮನುಷ್ಯ ಸಂಬಂಧ ಗಟ್ಟಿ: ಡಾ. ರಹಮತ್ ತರೀಕೆರೆ
ಮೊಹರಂ ಹಬ್ಬದಿಂದ ಮನುಷ್ಯ ಸಂಬಂಧ ಗಟ್ಟಿಯಾಗುತ್ತದೆ.
ಬದುಕು, ಭಾವ ಅಕ್ಷರ ರೂಪದಲ್ಲಿ ಕಟ್ಟಿದ್ದರೆ ಕಾವ್ಯಕ್ಕೆ ಜೀವಂತಿಕೆ ಬರಲು ಸಾಧ್ಯ: ಟಿ.ಎಸ್. ಗೊರವರ
ಜನಸಾಮಾನ್ಯರ ಬದುಕು, ಭಾವಗಳನ್ನು ಅಕ್ಷರ ರೂಪದಲ್ಲಿ ಕಟ್ಟಿದ ಕಾವ್ಯಕ್ಕೆ ಜೀವಂತಿಕೆ ಬರಲು ಸಾಧ್ಯ.
ತಾಲೂಕಿನಾದ್ಯಂತ ಅಲಾಯಿ ದೇವರ ವಿಸರ್ಜನೆ: ಶಾಂತಿಯುತ ಮೊಹರಂ
ಹಿಂದೂ-ಮುಸ್ಲಿಮರ ಭಾವೈಕ್ಯತೆ ಸಾರುವ ಮೊಹರಂ ಹಬ್ಬ ೧೧ನೇ ದಿನದ ಅಲಾಯಿ ದೇವರುಗಳ ವಿಸರ್ಜನೆಯೊಂದಿಗೆ ತಾಲೂಕಿನಾದ್ಯಂತ ಶಾಂತಿಯುತವಾಗಿ ನಡೆಯಿತು.
ಸಾಮಾಜಿಕ ಜಾಲತಾಣದಲ್ಲಿ ಕನ್ನಡಪ್ರಭ ವರದಿ ಹಂಚಿಕೊಂಡ ಪಂಚಾಯತ್ ರಾಜ್ ಸಚಿವ ಸಚಿವ ಪ್ರಿಯಾಂಕ್ ಖರ್ಗೆ
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ ಖರ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ನರೇಗಾ ಯೋಜನೆಯ ಕುರಿತು ಕನ್ನಡಪ್ರಭ ಪ್ರಕಟಿಸಿದ ವರದಿಯನ್ನು ಹಂಚಿಕೊಂಡಿದ್ದಾರೆ.
ಕುದರಿಮೋತಿ: 3 ಮಸೀದಿಯ 21 ಅಲಾಯಿ ದೇವರ ಮೆರವಣಿಗೆ
ಎಲ್ಲಿ ನೋಡಿದರೂ ಜನವೋ ಜನ. ಎಲ್ಲಿ ಕಣ್ಣು ಹಾಯಿಸಿದರೂ ಅಲಂಕಾರಗೊಂಡ ಅಲಾಯಿ ದೇವರುಗಳು, ಲೆಕ್ಕಕ್ಕೆ ಸಿಗದ ಜನ...
ಅಗ್ನಿಕುಂಡದಲ್ಲಿ ಜಿಗಿದಾಡಿದ ಅಲಾಯಿ ದೇವರುಗಳು
ಕಾದು ಕೆಂಡದಂತೆ ಆಗಿದ್ದ ಅಗ್ನಿಕುಂಡದಲ್ಲಿನ ಹಾರಿಕೋಲು ಕೈಯಿಂದ ಹಿಡಿದು ಆಚೆ ಎಸೆದು ಪವಾಡ ಮೆರೆದಿದ್ದಾರೆ.
ನಾಲ್ಕು ವರ್ಷದ ಮಗುವಿನ ಮೇಲೆ ಕರಡಿ ದಾಳಿ, ತೀವ್ರ ಗಾಯ
ತಾಲೂಕಿನ ಇಂದರಗಿ ಗ್ರಾಮದಲ್ಲಿ ಬಾಲಕನೊಬ್ಬನ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಮಗು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.
ಜನಸಂಖ್ಯೆ ನಿಯಂತ್ರಣದ ಅರಿವು ಮೂಡಿಸಿ: ರಾಹುಲ್ ರತ್ನಂ ಪಾಂಡೆಯ
ಜನರಲ್ಲಿ ಜನಸಂಖ್ಯೆ ನಿಯಂತ್ರಣದ ಕುರಿತು ಅರಿವು ಮೂಡಿಸುವ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು.
ವಸತಿ ಶಾಲೆಯ ಪ್ರವೇಶಾತಿಯಲ್ಲಿ ಅಲಿಖಿತ ನಿಯಮ ಕೈಬಿಡಲು ಒತ್ತಾಯ
ವಸತಿ ಶಾಲೆಯಲ್ಲಿ ಸ್ವಕ್ಷೇತ್ರದ ವಿದ್ಯಾರ್ಥಿಗಳಿಗೆ ಶೇ.75 ಪ್ರವೇಶಾತಿ ಹಾಗೂ ಅನ್ಯ ತಾಲೂಕಿನ ವಿದ್ಯಾರ್ಥಿಗಳಿಗೆ ಕೇವಲ ಶೇ. 25 ಪ್ರವೇಶಾತಿ ಕೊಡಬೇಕು ಎಂದು ಜಾರಿಗೆ ತರುತ್ತಿರುವ ಅಲಿಖಿತ ನಿಯಮವನ್ನು ಸರ್ಕಾರ ಹಿಂಪಡೆಯಬೇಕು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved