• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಕಾಮಗಾರಿಯಲ್ಲಿ ನಿಯಮದನ್ವಯ ಸಾಮಗ್ರಿ ಖರೀದಿಸಿ: ಜಿಪಂ ಸಿಇಒ
ನರೇಗಾ ಯೋಜನೆಯಡಿ ನಡೆಸುವ ಕಾಮಗಾರಿಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಕೆಟಿಪಿಪಿ ನಿಯಮಗಳನ್ನು ಅನುಸರಿಸಿ ಖರೀದಿಸಲು ಮಾದರಿ ಟೆಂಡರ್ ಡಾಕ್ಯೂಮೆಂಟ್ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು.
ಹಡಪದ ಅಪ್ಪಣ್ಣ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಕ್ಯಾ. ಮಹೇಶ್ ಮಾಲಗಿತ್ತಿ
ಜಿಲ್ಲಾ ಕೇಂದ್ರದಲ್ಲಿ ಜು. 21ರಂದು ಜಿಲ್ಲಾಡಳಿತದಿಂದ ಆಚರಿಸಲಾಗುವ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
ಕನಕಗಿರಿ ತಾಲೂಕಿನ ೯ ಗ್ರಾಮಗಳಲ್ಲಿಲ್ಲ ಮೊಹರಂ ಆಚರಣೆ
ತಾಲೂಕಿನ ವಿವಿಧೆಡೆಯ ೯ ಗ್ರಾಮಗಳಲ್ಲಿ ಭಾವೈಕ್ಯತೆಗೆ ಹೆಸರಾದ ಮೊಹರಂ ಹಬ್ಬದ ಆಚರಿಸುವುದಿಲ್ಲ.
ಇನ್ನರ್‌ ವೀಲ್‌ ಕ್ಲಬ್‌ ಮೂಲಕ ನಿರ್ಗತಿಕರ ಸೇವೆ ಮಾಡಿ: ಸುಷ್ಮಾ
ಇನ್ನರ್ ವೀಲ್ ಕ್ಲಬ್ ಮೂಲಕ ನಿರ್ಗತಿಕರ, ಅಸಹಾಯಕರ ಸೇವೆಯನ್ನು ಮಾಡಬೇಕು.
ಕಣ್ಮರೆಯಾಗುತ್ತಿರುವ ಹೆಜ್ಜೆ ಕುಣಿತ, ರಿವಾಯಿತಿ ಪದ
ಭಾವೈಕ್ಯದ ಮೊಹರಂ ಹಬ್ಬ ಬಂತೆಂದರೆ ಹೆಜ್ಜೆ ಮೇಳ, ರಿವಾಯಿತಿ ಪದಗಳು, ಹುಲಿವೇಷದಂತ ಹಲವು ಜನಪದ ಕಲೆಗಳು ಮೇಳೈಸುತ್ತಿದ್ದವು. ಆದರೆ ಇತ್ತೀಚೆಗೆ ಈ ಕಲೆಗಳು ಮರೆಯಾಗುತ್ತಿವೆ.
ಸಾಮರಸ್ಯದಿಂದ ಬಾಳುವುದು ಕಲಿತುಕೊಳ್ಳಿ: ಪಿಎಸ್‌ಐ ವಿಜಯಪ್ರತಾಪ್
ಸಂವಿಧಾನದ ಆಶಯದಂತೆ ನಾವೆಲ್ಲರೂ ಒಂದೇ ಎನ್ನುವ ಭಾವನೆಯನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಸಮಾಜದಲ್ಲಿ ಸಹಭಾಗಿತ್ವ, ಸಾಮರಸ್ಯದಿಂದ ಬಾಳುವುದನ್ನು ಕಲಿತುಕೊಳ್ಳಬೇಕು.
ಕಟ್ಟಡ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ
ಕಟ್ಟಡ ನಿರ್ಮಾಣ ಕಾರ್ಮಿಕರ ಸಮಸ್ಯೆಗಳ ಪರಿಹಾರ ಹಾಗೂ ಹಲವು ಬೇಡಿಕೆಗಳಿಗಾಗಿ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಮುಸ್ಲಿಮರಿಲ್ಲದ ಊರಿನಲ್ಲಿ ಸಂಪ್ರದಾಯಬದ್ಧ ಮೊಹರಂ ಆಚರಣೆ
ಈ ಗ್ರಾಮಗಳಲ್ಲಿ ಮುಸ್ಲಿಂ ಸಮುದಾಯದವರೇ ಇಲ್ಲ. ಆದರೆ, ಶ್ರದ್ಧಾಭಕ್ತಿಯಿಂದ ಎಲ್ಲ ಸಂಪ್ರದಾಯ ಪಾಲಿಸುವ ಮೂಲಕ ಮೊಹರಂನ ಆಚರಿಸಲಾಗುತ್ತದೆ.
ಒಂದೇ ಮುಸ್ಲಿಂ ಕುಟುಂಬವಿದ್ದರೂ ಮೊಹರಂ ಆಚರಣೆ
ತಾಲೂಕಿನ ದ್ಯಾಂಪೂರು ಗ್ರಾಮದಲ್ಲಿ ಒಂದೇ ಮುಸ್ಲಿಂ ಕುಟುಂಬವಿದ್ದರೂ ಸಹ ಮೊಹರಂ ಹಬ್ಬವನ್ನು ಇಡೀ ಗ್ರಾಮದ ಗ್ರಾಮಸ್ಥರೂ ಅದ್ಧೂರಿಯಿಂದ ಆಚರಿಸುತ್ತಾರೆ.
ಮೊಹರಂ ಆರಂಭ; ಅಲಾಯಿ ದೇವರ ಸ್ಥಾಪನೆ
ಜಿಲ್ಲಾದ್ಯಂತ ಮೊಹರಂ ಹಬ್ಬ ಈಗಾಗಲೇ ಆರಂಭವಾಗಿದ್ದು, ಹಬ್ಬವನ್ನು ಹಿಂದೂ ಮುಸ್ಲಿಮರು ಏಕತೆಯಿಂದ, ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved