• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೃತ್ತಿ ಶಿಕ್ಷಣದಿಂದ ಸುಂದರ ಬದುಕು ರೂಪಿಸಿಕೊಳ್ಳಿ: ಗುರುಬಸಪ್ಪ
ಶಾಲಾ ಹಂತದಲ್ಲಿ ಮಕ್ಕಳಿಗೆ ವೃತ್ತಿ ಶಿಕ್ಷಣ ನೀಡುವುದರಿಂದ ಭವಿಷ್ಯದಲ್ಲಿ ಅವರು ಆರ್ಥಿಕ ಸ್ವಾವಲಂಬಿಯಾಗಿ ಸುಂದರ ಬದುಕು ರೂಪಿಸಿಕೊಳ್ಳಲು ಸಾಧ್ಯ.
ಕಡಿಮೆ ಅಂಕಗಳು ಬಂದಾಗ ಕುಗ್ಗಬಾರದು: ಮೋಹನರಾಜ್
ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕುಕನೂರ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಷ್ಟಗಿ ತಾಲೂಕಿನಲ್ಲಿ ಡೆಂಘಿ ಪ್ರಕರಣ ಎಂಟಕ್ಕೆ ಏರಿಕೆ!
ಕುಷ್ಟಗಿ ತಾಲೂಕಿನಲ್ಲಿ ಡೆಂಘೀ ಪ್ರಕರಣ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದ್ದು, ತಾಲೂಕಿನ ಜನರಲ್ಲಿ ಆತಂಕ ಹೆಚ್ಚಿದೆ.
ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ: ನಾಗಲಕ್ಷ್ಮಿ
ಆಶಾ ಕಾರ್ಯಕರ್ತೆಯರು ಅತ್ಯಂತ ಕನಿಷ್ಠ ವೇತನಕ್ಕೆ ಹಗಲಿರುಳು ದುಡಿಯುತ್ತಿದ್ದಾರೆ. ಪ್ರೋತ್ಸಾಹ ಧನದ ಹೆಸರಲ್ಲಿ ಅವರ ಶೋಷಣೆ ನಿತ್ಯ ನಿರಂತರವಾಗಿ ನಡೆಯುತ್ತಿದೆ.
ಭೂಮಿಯಲ್ಲಿ ಕ್ರೂರವಾದ ಜೀವಿ ಸೊಳ್ಳೆ: ಡಾ. ಈಶ್ವರ ಸವಡಿ
ಭೂಮಿಯ ಮೇಲೆ ಅತ್ಯಂತ ಕ್ರೂರವಾದ ಜೀವಿ ಇದ್ದರೆ ಅದು ಸೊಳ್ಳೆ.
ಪುಸ್ತಕ ಓದಿನಿಂದ ಜ್ಞಾನ ವೃದ್ಧಿ: ರಾಮಣ್ಣ
ಮೊಬೈಲ್ ಮತ್ತು ಟಿವಿ ನೋಡುತ್ತಾ ಕಾಲಕಳೆಯುವುದಕ್ಕಿಂತ ಪುಸ್ತಕ ಓದುವುದರಿಂದ ನಮ್ಮ ಜ್ಞಾನ ವೃದ್ಧಿಯಾಗುತ್ತದೆ.
ಕನಕಗಿರಿ ತಾಲೂಕಲ್ಲಿ ಹೆಚ್ಚಾದ ಕರಡಿ ಉಪಟಳ
ಕಳೆದರೆಡು ತಿಂಗಳಿಂದ ತಾಲೂಕಿನಲ್ಲಿ ಕರಡಿಗಳ ಉಪಟಳ ಹೆಚ್ಚಾಗಿದ್ದು, ರೈತರ ಮೇಲೆ ದಾಳಿ ಮಾಡುವುದು, ಬೆಳೆ ನಾಶಪಡಿಸುವುದು ಮುಂದುವರಿದಿದೆ.
ಆರೋಗ್ಯ ಶಿಕ್ಷಣದಿಂದ ನವಜಾತ ಶಿಶು ಮರಣ ನಿಯಂತ್ರಣ: ಲಿಂಗರಾಜ
ಜನರಲ್ಲಿ ತಿಳಿವಳಿಕೆ ಕೊರತೆಯಿಂದ ನವಜಾತ ಶಿಶುಗಳ ಮರಣ ಪ್ರಮಾಣ ಎರಡಂಕಿ ಇದ್ದು, ಅವರಿಗೆ ನಿರಂತರವಾಗಿ ಆರೋಗ್ಯ ಶಿಕ್ಷಣ ನೀಡುವಲ್ಲಿ ಇಲಾಖೆ ಮತ್ತು ಸಂಘ-ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ.
7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಕೊಪ್ಪಳದಲ್ಲಿ ಮನವಿ
ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವಂತೆ ಸರ್ಕಾರಿ ನೌಕರರ ಸಂಘದ ವತಿಯಿಂದ ಕೊಪ್ಪಳದಲ್ಲಿ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು.
371 ಜೆ ಅನುಷ್ಠಾನ ಅನ್ಯಾಯ, 22ರಂದು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆಗೆ ನಿರ್ಧಾರ
ಕಲ್ಯಾಣ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಮತ್ತು ಸಂವಿಧಾನ ತಿದ್ದುಪಡಿ ಮಾಡಿ ನೀಡಿರುವ 371 ಜೆ ಅನುಷ್ಠಾನದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಜು. 22ರಂದು ಕೊಪ್ಪಳ ನಗರದಲ್ಲಿ ಬೃಹತ್ ಹೋರಾಟ ಮಾಡಲು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನಿರ್ಧರಿಸಿದೆ.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved