• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಯಕ್ಕೆ ಸರಿಯಾಗಿ ದೂರು ವಿಲೇವಾರಿ ಮಾಡಿ: ಡಿಸಿ
ಲೋಕಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಗೆ ಸಂಬಂಧಿಸಿದ ಸಿವಿಜಿಲ್ ಗೆ ಬರುವ ದೂರುಗಳನ್ನು ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಬೇಕು.
ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಮರೀಚಿಕೆ: ಹೇಮಲತಾ ನಾಯಕ
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಭ್ರಮ ನಿರಸನದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ.
ಕನ್ನಡದ ಕಟ್ಟಾಳು ರಾಜಶೇಖರ ಅಂಗಡಿ ಇನ್ನಿಲ್ಲ
ಕನ್ನಡ ನುಡಿ, ಸಂಸ್ಕೃತಿಯ ಹರಿಕಾರ ಎನ್ನುವಷ್ಟರಮಟ್ಟಿಗೆ ಕನ್ನಡಕ್ಕಾಗಿ ದುಡಿದ ಕನ್ನಡದ ಕಟ್ಟಾಳು, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ (52) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಡಿಸಿ ನಲಿನ್ ಅತುಲ್
ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಬಾರದು.
ಅನ್ಸಾರಿ ಮುನಿಸು ಶಮನ ಯತ್ನ ವಿಫಲ
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ತಮ್ಮ ನಿಲುವು ತಿಳಿಸುವುದಾಗಿ ಅನ್ಸಾರಿ ಹೇಳಿದ್ದಾರೆ ಎನ್ನಲಾಗಿದೆ.
ಕನಕಗಿರಿಯಲ್ಲಿ 330 ವಿದ್ಯಾರ್ಥಿಗಳಿಗೆ ಕನ್ನಡಕ ವಿತರಣೆ
ಕನಕಗಿರಿ ತಾಲೂಕಿನಲ್ಲಿ ದೃಷ್ಟಿದೋಷ ಹೊಂದಿದ 330 ವಿದ್ಯಾರ್ಥಿಗಳಿಗೆ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆಯಿಂದ ಉಚಿತ ಕನ್ನಡಕ ವಿತರಿಸಲಾಗಿದೆ.
ಸಂಗಣ್ಣ ಕರಡಿ ಮನವೊಲಿಸಲು ಮುಂದುವರಿದ ಕಸರತ್ತು
ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ಸಂಸದ ಸಂಗಣ್ಣ ಕರಡಿ ಅವರ ನಿವಾಸಕ್ಕೆ ಶುಕ್ರವಾರ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿ, ಅವರ ಮನವೊಲಿಸುವ ಪ್ರಯತ್ನ ಮಾಡಿದರು.
ಸಾಮರಸ್ಯದಿಂದ ಬದುಕು ನಮ್ಮದಾಗಲಿ: ಚಂದ್ರಶೇಖರ ದೇವರು
ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಲಿಂ. ಚಂದ್ರಶೇಖರ ಶಿವಾಚಾರ್ಯರ 29ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ಭಾವಚಿತ್ರಗಳ ಮೆರವಣಿಗೆ ನಡೆಯಿತು.
ಜಲ ಸಂರಕ್ಷಣೆ ಅತಿ ಅವಶ್ಯ: ದೇವೇಂದ್ರ ಪಂಡಿತ್
ಕೊಪ್ಪಳ ತಾಲೂಕಿನ ಬಹದ್ದೂರಬಂಡಿ ಗ್ರಾಪಂ ವ್ಯಾಪ್ತಿಯ ಬಿ. ಹೊಸಳ್ಳಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ವಿಶ್ವ ಜಲ ದಿನಾಚರಣೆ ಹಾಗೂ ಲೋಕಸಭಾ ಚುನಾವಣೆಯ ಮತದಾನ ಜಾಗೃತಿಯ ಕಾರ್ಯಕ್ರಮ ನಡೆಯಿತು.
ರಾಜಶೇಖರ ಹಿಟ್ನಾಳಗೆ ಗೆಲುವಿನ ಸುಯೋಗ: ಶಿವರಾಜ ತಂಗಡಗಿ
ಕೊಪ್ಪಳ ಜಿಲ್ಲೆಯಲ್ಲಿ ೧೦ ವರ್ಷಗಳ ಕಾಲ ಬಿಜೆಪಿಯವರು ಯಾವ ಅಭಿವೃದ್ಧಿಯನ್ನೂ ಮಾಡಲಿಲ್ಲ. ಕೇವಲ ಮೋದಿ ಅವರ ಹೆಸರಿನಲ್ಲಿ ಬರೀ ಸುಳ್ಳು ಹೇಳಿದ್ದೆ ಸಾಧನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 430
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved