• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮಸಾಗರದಿಂದ ಶ್ರೀಶೈಲಕ್ಕೆ ಸಂಕಲ್ಪ ಸಿದ್ಧಿ ಪಾದಯಾತ್ರೆ
ಹನುಮಸಾಗರದಿಂದ ಶ್ರೀಶೈಲ ಮಲ್ಲಿಕಾರ್ಜುನ ಸುಕ್ಷೇತ್ರಕ್ಕೆ ಯುಗಾದಿ ಜಾತ್ರೆಯ ನಿಮಿತ್ತ ಕಂಬಿಯ ಮೂಲಕ ೩೦ನೇ ವರ್ಷದ ಸಂಕಲ್ಪ ಸಿದ್ಧಿ ಪಾದಯಾತ್ರೆ ಅಂಗವಾಗಿ ಮಲ್ಲಯ್ಯನ ಕಂಬಿಯನ್ನು ಭಕ್ತರು ಬೀಳ್ಕೊಟ್ಟರು.
ಬಿಜೆಪಿಯಿಂದ ದೇಶ ಅಧೋಗತಿಗೆ: ತಂಗಡಗಿ
ಭಾರತೀಯ ಜನತಾ ಪಾರ್ಟಿ ಬದಲಿಗೆ ಬಾಂಡ್ ಜನತಾ ಪಾರ್ಟಿ ಎಂದು ಕರೆಯಬೇಕು. ಭ್ರಷ್ಟಾಚಾರಕ್ಕೆ ರಸೀದಿ ನೀಡಿದ ಸರ್ಕಾರ ಬಿಜೆಪಿ. ಬಾಂಡ್ ನೀಡಿದರೆ ಅವರ ಮನೆಗೆ ಇಡಿಯೂ ಹೋಗಲ್ಲ, ಸಿಬಿಐ ಸಹ ಹೋಗಲ್ಲ ಎಂದು ಸಚಿವ ಶಿವರಾಜ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚಿರತೆ ದಾಳಿಗೆ ಒಂದು ವರ್ಷದ ಕರು ಬಲಿ
ಚಿರತೆ ದಾಳಿಗೆ ಒಂದು ವರ್ಷದ ಕರು ಅಸುನೀಗಿದ ಘಟನೆ ತಾಲೂಕಿನ ಚಿಕ್ಕಮಾದಿನಾಳ ಗ್ರಾಮದ ಸರ್ಕಾರಿ ಪ್ರೌಢಶಾಲಾ ಹಿಂಭಾಗದಲ್ಲಿ ಗುರುವಾರ ನಡೆದಿದೆ.
ಸೌಹಾರ್ದತೆಯಿಂದ ಹಬ್ಬ ಆಚರಿಸಿ: ನಲಿನ್ ಅತುಲ್
ಯಾವುದೇ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು.
ಕೊಪ್ಪಳ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ರಾಜಶೇಖರ ಹಿಟ್ನಾಳ್
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಇದುವರೆಗೂ ನಡೆಯುತ್ತಿದ್ದ ಎಲ್ಲ ಚರ್ಚೆಗಳಿಗೂ ಬ್ರೇಕ್ ಹಾಕಲಾಗಿದೆ.
ತಾತ್ಸಾರ ಮನೋಭಾವ ಬೇಡ: ಆಯೀಷಾಬಿ
ಪ್ರತಿಯೊಬ್ಬ ಮಹಿಳೆಯರನ್ನು ಕುಟುಂಬ ಸದಸ್ಯರಂತೆ ಕಾಣುವ ಮನೋಭಾವನೆ ಎಲ್ಲರಲ್ಲಿ ಮೂಡಿಬಂದಾಗ ಮಹಿಳೆ ನೆಮ್ಮದಿ ಜೀವನ ನಡೆಸಲು ಸಾಧ್ಯ.
ರಾಜ್ಯ ನಾಯಕರೊಂದಿಗೆ ಮಾತುಕತೆಯಾಡಿ ಇತ್ಯರ್ಥ ಮಾಡಲಾಗುವುದು: ರವಿಕುಮಾರ
ಸಂಸದ ಸಂಗಣ್ಣ ಕರಡಿ ಅವರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ರಾಜ್ಯ ನಾಯಕರೊಂದಿಗೆ ಸಮಯ ನಿಗದಿ ಮಾಡಿ, ಸಮಸ್ಯೆ ಇತ್ಯರ್ಥ ಮಾಡಲು ಮಾತುಕತೆ ಮಾಡಿಸಲಾಗುವುದು.
ಎಲ್ಲರೂ ಮಾದರಿ ನೀತಿ ಸಂಹಿತೆ ಪಾಲಿಸಿ: ತೊದಲಬಾಗಿ
ಲೋಕಸಭಾ ಚುನಾವಣೆ ಅಂಗವಾಗಿ ಈಗಾಗಲೇ ಆರಂಭಗೊಂಡಿರುವ ಮಾದರಿ ನೀತಿ ಸಂಹಿತೆಗೆ ಎಲ್ಲಾ ಪಕ್ಷದವರು ಸಹಕರಿಸಬೇಕು.
ಕರಡಿ ಬೆಂಬಲಿಗರಿಂದ ಶಕ್ತಿ ಪ್ರದರ್ಶನ
ಪಕ್ಷದ ಅನೇಕ ರಾಜ್ಯ ಮುಖಂಡರು ಮಾತನಾಡಿದ್ದಾರೆ. ಹೀಗಾಗಿ ನಾಲ್ಕು ದಿನ ಕಾದು ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.
ನಕಲಿ ಬಿಟ್ಟು ಅಸಲಿ ಚಿನ್ನ ದೋಚಿದ ಕಳ್ಳರು
ಸಮೀಪದ ಭಾಗ್ಯನಗರದಲ್ಲಿ ಮಂಗಳವಾರ ರಾತ್ರಿ ಸರಣಿ ಕಳ್ಳತನವಾಗಿದ್ದು, ಅಚ್ಚರಿ ಎಂದರೇ ಅಸಲಿ ಬಂಗಾರವನ್ನು ಮಾತ್ರ ಹುಡುಕಿ ಹುಡುಕಿ ಒಯ್ದ ಕಳ್ಳರು, ಅದರ ಜೊತೆಗೆ ಇದ್ದ ನಕಲಿ(ರೋಡ್ ಗೋಲ್ಡ್ ) ಬಂಗಾರದ ಅಭರಣಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 430
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved