• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರನ್ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ನಗರದ ಶ್ರೀ ಶಾರದಾ ಶಂಕರಮಠದಲ್ಲಿ ಶ್ರೀ ಶಾರದಾಂಬೆಗೆ ಶರನ್ನವರಾತ್ರಿಯ ಮಹೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತದೆ.
ಈರುಳ್ಳಿ ಬೀಜ ವಿಫಲ, ಕಣ್ಣೀರಿಡುತ್ತಿರುವ ರೈತರು
ಬೇಳೂರು ಸೇರಿದಂತೆ ತಾಲೂಕಿನಾದ್ಯಂತ ಕೇಸರಿ ಕಂಪನಿ ಈರುಳ್ಳಿ ಬೀಜ ಬಿತ್ತನೆ ಮಾಡಿದ ರೈತರು ಈಗ ಕಣ್ಣೀರಿಡುತ್ತಿದ್ದಾರೆ. ಬೆಳೆ ಬೆಳೆದು ನಿಂತಿದ್ದರೂ ಈರುಳ್ಳಿ ಆಗಿದ್ದು ಅಷ್ಟಕ್ಕಷ್ಟೆ.
ಒಕ್ಕಲುತನ ದೇಶದ ಹೃದಯ ಬಡಿತವಿದ್ದಂತೆ: ತಿಮ್ಮಣ್ಣ ಚವಡಿ
ಕಳೆದ 3 ವರ್ಷಗಳ ಹಿಂದೆ ದೇಶದಲ್ಲಿ ಕೊರೋನಾ ಸೋಂಕು ಹರಡಿದಾಗ ಎಲ್ಲ ಉದ್ದಿಮೆಗಳು ಸ್ಥಗಿತಗೊಂಡಿದ್ದವು. ಆದರೆ ಕೃಷಿಯ ಕೆಲಸಗಳು ಮಾತ್ರ ನಿಂತಿಲ್ಲ, ದೇಶದ ಹೃದಯದ ಬಡಿತವೇ ಕೃಷಿ ರಂಗವಾಗಿದೆ.
ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಮದ್ಯ ಸೇವಿಸುವವರ ಸಂಖ್ಯೆ: ಹಿರೇಮಠದ ಮರುಳಸಿದ್ದಯ್ಯಸ್ವಾಮಿ
ಇತ್ತೀಚೆಗೆ ಹಳ್ಳಿಗಳಲ್ಲಿ ಮದ್ಯ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬದಲಾವಣೆಗೆ ಮದ್ಯವರ್ಜನ ಶಿಬಿರಗಳು ಹೆಚ್ಚಾಗಬೇಕಾಗಿದೆ.
ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯ ಬೆಳೆಯಿರಿ: ಮೆದಿಕೇರಿ
ಆರೋಗ್ಯದ ದೃಷ್ಟಿಯಿಂದ ರೈತರು ಕೃಷಿ ಚಟುವಟಿಕೆಯಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.
ವ್ಯಾಜ್ಯಮುಕ್ತ ಮಾದರಿ ಗ್ರಾಮ ನಿರ್ಮಿಸಲು ಸಂಕಲ್ಪ ಮಾಡಿ: ನ್ಯಾಯಾಧೀಶ ರಂಗಸ್ವಾಮಿ
ಸೋಂಪುರ ಗ್ರಾಮವನ್ನು ಎಲ್ಲರೂ ಸೇರಿಕೊಂಡು ತ್ಯಾಜ್ಯ, ವ್ಯಾಜ್ಯ ಮುಕ್ತ ಮಾದರಿ ಗ್ರಾಮವನ್ನಾಗಿ ಮಾಡುವ ಸಂಕಲ್ಪ ಮಾಡಬೇಕು.
ಶೇ.೧೦೦ರಷ್ಟು ಫಲಿತಾಂಶ ಪಡೆಯಲು ಶ್ರಮಿಸಿ: ಶಿವರಾಜ ತಂಗಡಗಿ
ಕಳೆದ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ ಕೊಪ್ಪಳ ಜಿಲ್ಲೆ ೧೬-೧೭ನೇ ಸ್ಥಾನದಲ್ಲಿದ್ದು, ಈ ಬಾರಿ ೨೭ನೇ ಸ್ಥಾನಕ್ಕೆ ಕುಸಿದಿದೆ.
ಗಂಗಾವತಿ ಉಪವಿಭಾಗಕ್ಕೆ ಕುಷ್ಟಗಿ ಸೇರ್ಪಡೆಗೆ ವಿರೋಧ: ಅ.5ರಂದು ಪ್ರತಿಭಟನೆ
ಪಟ್ಟಣದ ಪ್ರವಾಸಿ ಮಂದಿರದಲ್ಲಿ 371ಜೆ ಸಮರ್ಪಕ ಅನುಷ್ಠಾನ ಹಾಗೂ ಗಂಗಾವತಿ ಉಪವಿಭಾಗ ವ್ಯಾಪ್ತಿಗೆ ಕುಷ್ಟಗಿ ಸೇರ್ಪಡೆ ವಿರೋಧಿಸಿ ಹೋರಾಟ ನಡೆಸುವ ಕುರಿತು ಹೈದರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪ್ರಮುಖರ ಪೂರ್ವಭಾವಿ ಸಭೆ ನಡೆಯಿತು.
ಅಜೀಂ ಪ್ರೇಮ್‌ ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ : ಸಂಸದ ರಾಜಶೇಖರ ಹಿಟ್ನಾಳ

ಅಜೀಂ ಪ್ರೇಮ್‌ಜಿ ಫೌಂಡೇಶನ್ ಮಾಡುತ್ತಿರುವ ಸೇವಾ ಕಾರ್ಯ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

ಸಂಗೀತದಿಂದ ಮನಸ್ಸಿಗೆ ನೆಮ್ಮದಿ, ಶಾಂತಿ: ಜುಮ್ಮನಗೌಡ ಪಾಟೀಲ
ಸಂಗೀತ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಶಾಂತಿ ಸಿಗುತ್ತದೆ.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 576
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved