• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಡಾ ಹಗರಣ ವಿರೋಧಿಸಿ ಮೈಸೂರಿನಲ್ಲಿ 12ರಂದು ಬೃಹತ್ ಪ್ರತಿಭಟನೆ
ಮೈಸೂರು ಮೂಡಾ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜು. 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಹೇಳಿದರು.
ಡೆಂಘೀ ನಿಯಂತ್ರಣಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ: ಶಿವಾನಂದ ವಿ.ಪಿ.
ಕೊಪ್ಪಳದ ಬೆಂಕಿನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಘೀ ನಿಯಂತ್ರಣದ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಡೆಂಘೀ ಲಕ್ಷಣ, ನಿಯಂತ್ರಣ ಕುರಿತು ಮಾಹಿತಿ ನೀಡಿದರು.
ಕೆರೆ ನಿರ್ಮಾಣಕ್ಕೆ ಹದಿನೈದು ದಿನದಲ್ಲೇ ಭೂಮಿ ನೀಡಲು ಒಪ್ಪಿಗೆ ಪತ್ರ ನೀಡಿ: ರಾಯರಡ್ಡಿ
ಕುಕನೂರು ತಾಲೂಕಿನ ಮಂಗಳೂರು, ಶಿರೂರು, ಬಳಗೇರಿ ಹಾಗೂ ನಾನಾ ಗ್ರಾಮದಲ್ಲಿ ಕೃಷ್ಣ ಜಲ ಭಾಗ್ಯ ನಿಯಮಿತದಿಂದ ₹970 ಕೋಟಿ ವೆಚ್ಚದಲ್ಲಿ ನೂತನ ಕೆರೆ ನಿರ್ಮಾಣಕ್ಕೆ ರೈತರು ಭೂಮಿ ನೀಡಲು ಲಭ್ಯತೆ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು.
ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ
ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕಾರಟಗಿ ತಾಲೂಕು ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಮಕ್ಕಳ ರಕ್ಷಣಾ ಆಯೋಗದ ಸದಸ್ಯರ ಎದುರೇ ಅಕ್ರಮ ಬಯಲು
ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಸೌಲಭ್ಯ ಪಡೆಯಲು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ದಾಖಲು ಮಾಡಿ, ಖಾಸಗಿ ಶಾಲೆಯಲ್ಲಿ (ಹಾಜರಾತಿ) ಓದಿಸುವ ಮೂಲಕ ಅಕ್ರಮ ಎಸಗುತ್ತಿರುವ ಪ್ರಕರಣವನ್ನು ''ಕನ್ನಡಪ್ರಭ'' ವರದಿ ಮಾಡಿದ ಬೆನ್ನಲ್ಲೇ ಮಕ್ಕಳ ರಕ್ಷಣಾ ಆಯೋಗದ ಸದಸ್ಯರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಎದುರೇ ಈ ಅಂಶ ಬಟಾಬಯಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯ
ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನೌಕರರು ಗಂಗಾವತಿಯಲ್ಲಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ನೆಕ್ಕಂಟಿ ನಾಗರಾಜ ನನಗೆ ಆತ್ಮೀಯ, ತಂಗಡಗಿಗೆ ಸ್ನೇಹಿತ: ಬಸವರಾಜ ದಢೇಸೂಗುರು
ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಕೇವಲ ಸಚಿವರು ಮತ್ತು ಅಧಿಕಾರಿಗಳು ಮಾತ್ರ ಭಾಗಿಯಾಗಿದ್ದಾರೆ ಎಂದರೆ ಸರಿಯಲ್ಲ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಅವರ ಅನುಮತಿ ಇಲ್ಲದೆ ಅಷ್ಟೊಂದು ದೊಡ್ಡ ಮೊತ್ತದ ಹಣ ವರ್ಗಾವಣೆಯಾಗಲು ಸಾಧ್ಯವೇ ಇಲ್ಲ ಎಂದು ಕನಕಗಿರಿಯ ಮಾಜಿ ಶಾಸಕ ಬಸವರಾಜ ದಢೇಸೂಗೂರು ಹೇಳಿದ್ದಾರೆ.
ಅತೀ ಹೆಚ್ಚು ಶಿಕ್ಷಣ ಸಂಸ್ಥೆ ಮಂಜೂರು ಮಾಡಿಸಿದ ರಾಯರಡ್ಡಿ: ಮಧು ಬಂಗಾರಪ್ಪ
ಈ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕಲಿ ಎನ್ನುವ ಕಳಕಳಿಯಿಂದ ರಾಜ್ಯದಲ್ಲೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಈ ತಾಲೂಕಿಗೆ ಮಂಜೂರು ಮಾಡಿಸಿದ ಕೀರ್ತಿ ರಾಯರಡ್ಡಿ ಅವರಿಗೆ ಸಲ್ಲುತ್ತದೆ.
ಕನಕಾಚಲಪತಿ ದೇಗುಲದ ಆದಾಯಕ್ಕೆ ಕೊಕ್ಕೆ!
ಇಲ್ಲಿನ ಕನಕಾಚಲಪತಿ ದೇವಸ್ಥಾನಕ್ಕೆ ಸಂಬಂಧಿಸಿದ ಖಾಲಿ ಜಾಗೆ ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ವಹಿವಾಟು ನಡೆಸುತ್ತಿರುವ ವ್ಯಾಪಾರಿಗಳು ಬಾಡಿಗೆ ಹಣ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದ್ದರಿಂದ ದೇಗುಲಕ್ಕೆ ಬರಬೇಕಾದ ಲಕ್ಷಾಂತರ ರೂ. ಆದಾಯಕ್ಕೆ ಕೊಕ್ಕೆ ಬಿದ್ದಿದೆ.
ವಿವಿಧ ಬೇಡಿಕೆ ಈಡೇರಿಸುವಂತೆ ಬೆಳೆ ಸಮೀಕ್ಷೆಗಾರರ ಒತ್ತಾಯ
ತಾಲೂಕಿನ ಖಾಸಗಿ ಬೆಳೆ ಸಮೀಕ್ಷೆಗಾರರು (ಪಿಆರ್) ವಿವಿಧ ಬೇಡಿಕೆ ಈಡೇರಿಸುವಂತೆ ತಹಸೀಲ್ದಾರ ಕಾರ್ಯಾಲಯಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 514
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved