• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಡಿ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ: ಡಾ. ಬಸವರಾಜ
ಸಂಸದ ಕರಡಿ ಸಂಗಣ್ಣರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆ ಎದುರಿಸಲಾಗುವುದು.
ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲು ತೀರ್ಮಾನ
ಟಿಕೆಟ್ ತಪ್ಪಿರುವುದಕ್ಕೆ ಸಂಸದ ಸಂಗಣ್ಣ ಕರಡಿ ಬೆಂಬಲಿಗರ ಸಭೆ ಕರೆದಿರುವ ಬೆನ್ನಲ್ಲೇ ತುರ್ತಾಗಿ ಕುಷ್ಟಗಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕೋರ್ ಕಮಿಟಿಯ ಸಭೆ ನಡೆಯಿತು.
ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಿ: ಸುರೇಂದ್ರ ಕಾಂಬಳೆ
ಮಾ.25ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಸಂಗಣ್ಣ ಕರಡಿ ಶಕ್ತಿ ಪ್ರದರ್ಶನ ಇಂದು
ಟಿಕೆಟ್ ಕೈ ತಪ್ಪಿದ್ದಕ್ಕೆ ನನಗೆ ನೋವಿಲ್ಲ, ಆದರೆ, ಬಿಜೆಪಿ ನಾಯಕರು ನಡೆಸಿಕೊಂಡ ರೀತಿಯಿಂದ ನನಗೆ ನೋವಾಗಿವೆ ಎನ್ನುತ್ತಲೇ ರೊಚ್ಚಿಗೆದ್ದಿರುವ ಸಂಸದ ಸಂಗಣ್ಣ ಕರಡಿ ಕೊನೆಗೂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿ ಹಿಟ್ನಾಳರಿಂದ ಟೆಂಪಲ್ ರನ್
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಯಾಗಿರುವ ರಾಜಶೇಖರ ಹಿಟ್ನಾಳ್ ಟಿಕೆಟ್ ಘೋಷಣೆ ಮುನ್ನವೇ ಟೆಂಪಲ್ ರನ್ ಮುಂದುವರಿಸಿದ್ದಾರೆ.
ಬೇಳೂರು ಗ್ರಾಮದಲ್ಲಿ ಸ್ವೀಪ್ ಜಾಥಾ ಕಾರ್ಯಕ್ರಮ
ಲೋಕಸಭಾ ಚುನಾವಣೆ ನಿಮಿತ್ತ ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಕಾತರಕಿ-ಗುಡ್ಲಾನೂರು ಗ್ರಾಪಂ ವ್ಯಾಪ್ತಿಯ ಬೇಳೂರು ಗ್ರಾಮದಲ್ಲಿ ನರೇಗಾ ಕಾಯಕ ಬಂಧುಗಳು ಹಾಗೂ ಕೂಲಿಕಾರರಿಂದ ಸ್ವೀಪ್ ಜಾಥಾ ಕಾರ್ಯಕ್ರಮ ನಡೆಸಲಾಯಿತು.
ಸರ್ವತೋಮುಖ ಬೆಳವಣಿಗೆಗೆ ಕೊಪ್ಪಳ ವಿವಿ ಸನ್ನದ್ಧ: ಕುಲಪತಿ ಪ್ರೊ. ಕೆ.ಎಂ. ಮೇತ್ರಿ
ವಿಜಯನಗರ -ಕೊಪ್ಪಳ ಕನ್ನಡ ನಾಡಿಗೆ ವಿಶೇಷ ನೆರವಾಗಿದೆ. ಇಲ್ಲಿನ ಸಾಮ್ರಾಟ್ ಅಶೋಕನ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ.
ಬೆಂಬಲಿಗರ ಸಭೆಯಲ್ಲಿ ಮುಂದಿನ ನಡೆ ನಿರ್ಧಾರ: ಸಂಗಣ್ಣ ಕರಡಿ
ನನಗೆ ಟಿಕೆಟ್ ತಪ್ಪಿದ್ದಕ್ಕಿಂತ ನಂತರ ನನ್ನನ್ನು ನಾಯಕರು ನಡೆಸಿಕೊಂಡ ರೀತಿ, ಸೌಜನ್ಯಕ್ಕೂ ಕರೆ ಮಾಡದಿರುವುದಕ್ಕೆ ತುಂಬಾ ನೋವಾಗಿದೆ.
ಪ್ರಾಣಿ, ಪಕ್ಷಿಗಳಿಗೆ ದಾಹತೀರಿಸಲು ಕೃಷಿ ಹೊಂಡ ತುಂಬಿಸಿದ ರೈತ
ಇಲ್ಲೊಬ್ಬ ರೈತ ಪ್ರಾಣಿಪಕ್ಷಿಗಳಿಗೆ ಅನುಕೂಲವಾಗಲಿ ಎಂದು ತಮ್ಮ ಬೋರ್‌ವೆಲ್‌ನಿಂದ ಕೃಷಿ ಹೊಂಡವನ್ನೇ ತುಂಬಿಸಿದ್ದಾರೆ.
ವಸತಿ ನಿಲಯದಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ತಾಲೂಕಿನ ನಿಡಶೇಸಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅವ್ಯವಸ್ಥೆ ಸರಿಪಡಿಸಿ, ಪ್ರಾಚಾರ್ಯರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಮಂಗಳವಾರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 430
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved