• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುದ್ಧ ಪರಿಸರ ನಿರ್ಮಿಸಿಕೊಳ್ಳುವುದು ಅಗತ್ಯ: ಸಾವಿತ್ರಿ ಕಡಿ
ಹೆಚ್ಚಾಗುತ್ತಿರುವ ಜನಸಂಖ್ಯೆಗಾಗಿ ಇರುವ ಭೂಮಿ ಮತ್ತು ಶುದ್ಧ ಗಾಳಿಯನ್ನು ಕಾಪಾಡಿಕೊಳ್ಳಬೇಕಾಗಿದೆ.
೨೫ ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ, ನೀಟ್ ತರಬೇತಿ
ಶಿಕ್ಷಣ ಇಲಾಖೆ ಈಗಾಗಲೇ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ವಿಶೇಷ ತರಬೇತಿ ನೀಡುವ ಯೋಜನೆ ರೂಪಿಸಿದೆ. ಇದರಿಂದ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ.
ಜೀವದ ಹಂಗು ತೊರೆದು ನೀಡುತ್ತಿರುವುದು ಅವಿಸ್ಮರಣೀಯ: ಮಧು ಬಂಗಾರಪ್ಪ
ಶಾಸಕ ಬಸವರಾಜ ರಾಯರಡ್ಡಿಯವರು ಕ್ಷೇತ್ರಕ್ಕೆ ಏನು ಬೇಕು ಎಲ್ಲವನ್ನು ಮಂಜೂರು ಮಾಡಿಸಿ ಈ ತಾಲೂಕನ್ನು ಎಲ್ಲ ಕ್ಷೇತ್ರದಲ್ಲೂ ಅಭಿವೃದ್ಧಿಪಡಿಸಿದ್ದಾರೆ.
ಆಧಾರ್‌ ಲಾಕ್, ಪದವಿ ಪ್ರವೇಶಕ್ಕೂ ಅಡ್ಡಿ!
ಈತನ ಆಧಾರ್‌ ಕಾರ್ಡ್ ಲಾಕ್ ಆಗಿದೆ. ಅಪ್ಡೇಟ್ ಸಹ ಆಗುತ್ತಿಲ್ಲ. ರದ್ದು ಮಾಡಿ, ಹೊಸದನ್ನು ಮಾಡಿಸಲು ಆಗುತ್ತಿಲ್ಲ. ಪರಿಣಾಮ ಈತ ಕಳೆದೊಂದು ವರ್ಷದಿಂದ ಪದವಿ ಓದುವ ಆಸೆಗೂ ಅಡ್ಡಿಯಾಗಿದೆ.
ಪರಿಸರ ನಾಶಪಡಿಸದೆ ಮೊಹರಂ ಆಚರಿಸಲು ಸೂಚನೆ
ಪರಿಸರ ನಾಶಪಡಿಸದೆ ಮೊಹರಂ ಹಬ್ಬವನ್ನು ಆಚರಿಸುವ ಮೂಲಕ ಕನಕಗಿರಿಯ ಗೌರವ ಕಾಪಾಡಬೇಕು.
ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಕೌಶಲ್ಯ ಕಲಿಕೆ ಅಗತ್ಯ: ದೊಡ್ಡಬಸಪ್ಪ ನೀರಲಕೇರಿ
ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅವಶ್ಯವಿರುವ ಕೌಶಲ್ಯ ಕಲಿಸುವ ಸಮಯವಾಗಿದೆ.
ಹೊಸ ಕೆರೆ ನಿರ್ಮಿಸಿ, ನೀರು ತುಂಬಿಸುವ ಕಾರ್ಯ ರಾಜ್ಯದಲ್ಲಿಯೇ ಪ್ರಥಮ
ಇರುವಂತ ಕೆರೆಗಳಿಗೆ ನೀರು ತುಂಬಿಸುವುದಲ್ಲ. ಯಲಬುರ್ಗಾ ಕ್ಷೇತ್ರದಲ್ಲಿ ಹೊಸ ಕೆರೆ ನಿರ್ಮಿಸಿ ನೀರು ತುಂಬಿಸುವ ಕಾರ್ಯ ಆಗುತ್ತಿದೆ. ಇದು ರಾಜ್ಯದಲ್ಲಿಯೇ ಪ್ರಥಮ.
ಸಾಮಾಜಿಕ ಕ್ಷೇತ್ರಕ್ಕೆ ಪತ್ರಕರ್ತರ ಕೊಡುಗೆ ಅಪಾರ: ಯೋಗಿನಿ ಅಕ್ಕ
ಸಮಾಜದ ಮೇಲೆ ಮಾಧ್ಯಮ ಪತ್ರಿಕೆಗಳಲ್ಲಿ ಬರುವ ಸುದ್ದಿಗಳು ಸಕಾರಾತ್ಮಕ ಚಿಂತನೆಗಳನ್ನು ಪ್ರೇರೇಪಿಸುವಂತಿರಬೇಕು. ಓದುಗರ ಮನಸ್ಸನ್ನು ಅರಳಿಸುವಂತಿರಬೇಕು.
ಶ್ರದ್ಧೆ, ಪ್ರಾಮಾಣಿಕತೆಯಿಂದ ಸರ್ಕಾರಿ ಕೆಲಸ ಮಾಡಿ: ಸಾವಿತ್ರಿ ಬಿ. ಕಡಿ
ಸರ್ಕಾರಿ ಕೆಲಸಕ್ಕೆ ಆಯ್ಕೆಯಾದ ನೌಕರರು ಶ್ರದ್ಧೆ, ಬದ್ಧತೆಯಿಂದ ತರಬೇತಿ ಪಡೆದು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು.
ಕೊಪ್ಪಳ-ಭಾಗ್ಯನಗರದ ರಾಜಕಾಲುವೆಗೆ ತಡೆಗೋಡೆ ನಿರ್ಮಿಸಲು ಆಗ್ರಹ
ಕೊಪ್ಪಳ ಮತ್ತು ಭಾಗ್ಯನಗರದಲ್ಲಿ ಹಾದು ಹೋಗಿರುವ ರಾಜಕಾಲುವೆ ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ, ತಡೆಗೋಡೆ ನಿರ್ಮಾಣ ಮಾಡುವ ಮೂಲಕ ಮಳೆಗಾಲದಲ್ಲಿ ಆಗುವ ಹಾನಿ ತಪ್ಪಿಸಬೇಕು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 514
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved