• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
ಶಾಸಕ ರಾಘವೇಂದ್ರ ಹಿಟ್ನಾಳ ಅವರೇ ಬಂದು ಬೋರ್‌ವೆಲ್‌ಗೆ ಚಾಲನೆ ನೀಡಬೇಕು ಎಂದು ಹನುಮವ್ವ ಆರು ತಿಂಗಳಿಂದ ಪಟ್ಟು ಹಿಡಿದಿದ್ದಳು. ಬಿಡುವು ಮಾಡಿಕೊಂಡ ಶಾಸಕರು ಬುಧವಾರ ಹನುಮವ್ವ ಅವರ ಹೊಲದಲ್ಲಿ ಬೋರ್‌ವೆಲ್ ಕೊರೆಸಲು ಚಾಲನೆ ನೀಡಿದರು.
ಬಾಕಿ ಉಳಿದ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ: ಹಿಟ್ನಾಳ
ಜೆಜೆಎಂ ಕಾಮಗಾರಿ ಕೆಲ ಹಳ್ಳಿಯಲ್ಲಿ ಅರೆಬರೆಯಾಗಿದೆ. ಕೂಡಲೇ ಅವುಗಳನ್ನು ಗುರುತಿಸಿ ಪೂರ್ಣಗೊಳಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು.
ನೌಕರರು ಸರ್ಕಾರದ ನಿಜವಾದ ರಕ್ಷಕರು
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶ ಹಾಗೂ ಜನರ ಸುಧಾರಣೆಗಾಗಿ ಜನಪ್ರತಿನಿಧಿಗಳು, ನೌಕರರು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕಿದೆ. ದೇಶದ ಜನಸಂಖ್ಯೆ ಜತೆಗೆ ಬಡತನವು ಇದ್ದು ಅಭಿವೃದ್ಧಿ ಕಾರ್ಯ ಮಾಡಬೇಕಿದೆ. ಆಡಳಿತದಲ್ಲಿ ಪ್ರಾಮಾಣಿಕತೆಯು ಬರಬೇಕಿದೆ.
ಯುದ್ಧಕ್ಕೂ ಮುನ್ನ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ
ದೇಶ ರಕ್ಷಣೆ ವಿಷಯದಲ್ಲಿ ಎಲ್ಲರು ಒಂದಾಗಿರಬೇಕು. ಅಗತ್ಯಬಿದ್ದರೆ ಯುದ್ಧ ಮಾಡಬಹುದು. ಆದರೆ, ಅದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯುದ್ಧವೆಂದರೆ ಹುಡುಗಾಟಿಕೆ ಅಲ್ಲ.
ಮುದ್ದಾಬಳ್ಳಿಯಲ್ಲಿ ತೆರೆದ ಕಟಿಂಗ್‌ ಸಲೂನ್, ದಲಿತರಿಗೂ ಕ್ಷೌರ

ಕ್ಷೌರದಂಗಡಿಯವರು ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಸಭೆ ನಡೆಸಿ ತಿಳಿ ಹೇಳಲಾಯಿತು. 

ರಾಷ್ಟ್ರೀಯ ವಿಚಾರದಲ್ಲಿ ರಾಜಿ ಇಲ್ಲ: ಸಚಿವ ತಂಗಡಗಿ
ಪಾಕಿಸ್ತಾನ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿ ನಾಶ ಮಾಡಿರುವ ಭಾರತದ ಸೈನಿಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದಿರುವ ಸಚಿವ ಶಿವರಾಜ ತಂಗಡಗಿ, ಈ ದಾಳಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂ ಬಿಡುತ್ತಿದ್ದ ಪಾಕಿಸ್ತಾನಕ್ಕೂ ಎಚ್ಚರಿಕೆ ಆಗಿದೆ ಎಂದಿದ್ದಾರೆ.
ಜನಾರ್ದನ ರೆಡ್ಡಿಯ ಗಂಗಾವತಿ ಮನೆಯಲ್ಲಿ ನೀರವ ಮೌನ
ರಾಜಕೀಯ ನೆಲೆ ಕಂಡುಕೊಳ್ಳಲು ಗಂಗಾವತಿಯತ್ತ ಮುಖ ಮಾಡಿದ್ದ ಜನಾರ್ದನ ರೆಡ್ಡಿ ವಿಧಾನಸಭೆ ಚುನಾವಣೆಗೂ ಪೂರ್ವದಲ್ಲಿ ಗಂಗಾವತಿಯ ಕನಕಗಿರಿ ರಸ್ತೆಯ ಮಾರ್ಗದಲ್ಲಿ ಮನೆ ಖರೀದಿಸಿದ್ದರು. ಚುನಾವಣೆ ಬಳಿಕವೂ ಹಲವು ದಿನ ಇಲ್ಲಿಯೇ ವಾಸ್ತವ್ಯ ಮಾಡಿದಾಗ ದಿನವೀಡಿ ಮನೆ ಬೆಂಬಲಿಗರು, ಮುಖಂಡರಿಂದ ತುಂಬಿರುತ್ತಿತ್ತು.
ಪಾಕಿಸ್ತಾನಿಗಳೇ ಭಾರತ ಬಿಟ್ಟು ತೊಲಗಿ, ಬಿಜೆಪಿ ಪ್ರತಿಭಟನೆ
ಪಹಲ್ಗಾಮ್‌ ದಾಳಿಯಲ್ಲಿ ಅಮಾಯಕ ಹಿಂದೂಗಳನ್ನು ಹತ್ತೆ ಮಾಡಲಾಗಿದೆ. ಇದನ್ನು ಇಡೀ ದೇಶ ಖಂಡಿಸುತ್ತಿದೆ. ಹೀಗಾಗಿ, ಪಾಕಿಸ್ತಾನಿಗಳು ದೇಶ ದೊರೆಯುವಂತೆ ಕೇಂದ್ರ ಸರ್ಕಾರ ಆದೇಶಿಸಿದ್ದು ಕೂಡಲೇ ತೊರೆಯಬೇಕು.
ಅಸ್ಪೃಶ್ಯತೆ: ಕಟಿಂಗ್ ಶಾಪ್ ಬಂದ್‌
ದಲಿತರಿಗೆ ಕಟಿಂಗ್‌ ಮಾಡಿದರೆ ಸರ್ವಣೀಯರು ಬರುವುದಿಲ್ಲವೆಂದು ಕ್ಷೌರಿಕರು ಎರಡು ತಿಂಗಳಿಂದ ಕಟಿಂಗ್‌ ಶಾಪ್‌ಗಳನ್ನು ಬಂದ್‌ ಮಾಡಿ ಕೊಪ್ಪಳಕ್ಕೆ ಹೋಗಿ ಕಟಿಂಗ್‌ ಮಾಡುತ್ತಿರುವ ಘಟನೆ ತಾಲೂಕಿನ ಮುದ್ದಾಬಳಿ ಗ್ರಾಮದಲ್ಲಿ ನಡೆದಿದೆ.
ಗಂಗಾವತಿಯಲ್ಲಿ ಖೋಟಾ ನೋಟು ಚಲಾವಣೆ, ಐದು ಜನರ ಬಂಧನ
ಮೇ 2ರಂದು ಮದ್ಯ ಖರೀದಿಸಿದ ಆರೋಪಿಗಳು ₹ 1205 ನೀಡಲು ₹ 500 ಮುಖ ಬೆಲೆಯ ₹ 1500 (ಖೋಟಾ ನೋಟು) ನೀಡಿದ್ದಾರೆ. ಈ ಹಣದ ಬಗ್ಗೆ ಅನುಮಾನ ಬಂದ ಕೌಂಟರ್‌ನಲ್ಲಿ ಕುಳಿತಿದ್ದ ಗಂಗಾಧರ ವೀರೇಶಪ್ಪ ಪ್ರಶ್ನಿಸಿದ್ದಾರೆ. ಆಗ ಆರೋಪಿಗಳು ಅಲ್ಲಿಂದ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 459
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved