• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರನ್ನವರಾತ್ರಿ ಉತ್ಸವ ಸಂಭ್ರಮ
ನಗರದ ಶ್ರೀದೇವಿ ದೇವಸ್ಥಾನದಲ್ಲಿ ೨೪ ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಅತ್ಯಂತ ವಿಜೃಂಭಣೆಯಿಂದ ದೇವಸ್ಥಾನ ಸಮಿತಿ ಸರ್ವದಸ್ಯರು ಹರ- ಚರ- ಗುರು ಮೂರ್ತಿಗಳ ಸಾನಿಧ್ಯದಲ್ಲಿ ಚಾಲನೆ ನೀಡಿದರು. ದೇವಸ್ಥಾನದಲ್ಲಿ ಘಟಸ್ಥಾಪನೆಯೊಂದಿಗೆ ಉತ್ಸವಕ್ಕೆ ಧಾರ್ಮಿಕ ಚಾಲನೆ ನೀಡಲಾಯಿತು.
ಎಸ್‌ಟಿ ವರ್ಗಕ್ಕೆ ಅನ್ಯ ಜಾತಿ ಸೇರಿಸದಿರಿ
ಈ ಹಿಂದೆ ಸರ್ಕಾರ ಕುಲಶಾಸ್ತ್ರ ಅಧ್ಯಯನ ಸಮಿತಿ ರಚನೆ ಮಾಡಿ ಬೇರೆ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಪ್ರಸ್ತಾವನೆ ಪರಿಶೀಲಿಸಿ ಎಸ್‌ಟಿಗೆ ಪೂರಕವಾದ ಅಂಶಗಳು ಇರುವುದಿಲ್ಲವೆಂಬುದನ್ನು ಮನಗಂಡು ತಿರಸ್ಕರಿಸಿ ಮರಳಿಸಲಾಗಿತ್ತು. ಈಗ ಸರ್ಕಾರ ಕುರುಬ ಸಮುದಾಯ ಮತ್ತು ಇನ್ನಿತರ ಜಾತಿಗಳನ್ನು ಎಸ್‌ಟಿಗೆ ಸೇರಿಸುವ ಹುನ್ನಾರ ನಡೆದಿದ್ದು ಖಂಡನೀಯ.
ಹುಲಿಗೆಮ್ಮದೇವಿ ದಸರಾ ಉತ್ಸವ ಉದ್ಘಾಟಿಸಿದ ಪದ್ಮಶ್ರೀ ಭೀಮವ್ವ
ಸಾಮಾನ್ಯವಾಗಿ ಜಿಲ್ಲಾ ಉಸ್ತವಾರಿ ಸಚಿವರು ದಸರಾ ಮಹೋತ್ಸವ ಉದ್ಘಾಟಿಸುವುದು ವಾಡಿಕೆ. ಆದರೆ, ಈ ಬಾರಿ ಈ ಭಾಗ್ಯ ಶತಾಯುಷಿ ಪದ್ಮಶ್ರೀ ಪುರಸ್ಕೃತ ಭೀಮವ್ವ ಅವರಿಗೆ ನೀಡಲಾಗಿದೆ. ದೇವಸ್ಥಾನದ 800 ವರ್ಷಗಳ ಇತಿಹಾಸದಲ್ಲಿ ಒಬ್ಬ ಶತಾಯುಷಿ ಮಹಿಳೆ ದಸರಾ ಮಹೋತ್ಸವ ಉದ್ಘಾಟಿಸಿದ್ದು ಇದೇ ಮೊದಲು.
ಪೌರಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಲಿ: ರೇಖಾ ಆನೆಹೊಸುರ
ಕಾರಟಗಿಯ ಸಿದ್ದೇಶ್ವರ ಬಯಲು ಮಂದಿರದ ಆವರಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗೆ, ಕಚೇರಿಯ ಸಿಬ್ಬಂದಿ ಹಾಗೂ ಸದಸ್ಯರಿಗೆ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಪುರಸಭೆ ಅಧ್ಯಕ್ಷೆ ರೇಖಾ ರಾಜಶೇಖರ ಆನೆಹೊಸುರ ಚಾಲನೆ ನೀಡಿದರು.
ಹಾವಿನ ಅಪಾಯ ತಪ್ಪಿಸಲು ಮನೆ ಸುತ್ತ ಸ್ವಚ್ಛತೆ ಕಾಪಾಡಿ: ಶಿವಾನಂದ ವಿ.ಪಿ.
ಕೊಪ್ಪಳ ತಾಲೂಕಿನ ಉಚ್ಚಲಕುಂಟಾ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮ ನಡೆಯಿತು.
ಶಿಕ್ಷಕರ ದಿನಾಚರಣೆಗೆ ಹಣ ಸಂಗ್ರಹ, 2ನೇ ದೂರು ಸಲ್ಲಿಕೆ
ಅಖಂಡ ಗಂಗಾವತಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಲಕ್ಷಾಂತರ ರು. ಹಣ ಸಂಗ್ರಹ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆ. 22ರಂದು ಜಿಪಂ ಸಿಇಒ ವರ್ಣಿತ್ ನೇಗಿ ಅವರಿಗೆ 2ನೇ ದೂರು ಸಲ್ಲಿಕೆಯಾಗಿದೆ.
ಎಸ್‌ಟಿಗೆ ಅನ್ಯ ಜಾತಿ ಸೇರ್ಪಡೆ ವಿರೋಧಿಸಿ ಗಂಗಾವತಿಯಲ್ಲಿ ಪ್ರತಿಭಟನೆ
ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಾಯಕ ವಾಲ್ಮೀಕಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಅನ್ಯ ಬೇರೆ ಜಾತಿಯವರನ್ನು ಸೇರ್ಪಡೆ ಮಾಡಬಾರದು ಎಂದು ಒತ್ತಾಯಿಸಿ ವಾಲ್ಮೀಕಿ ಸಮುದಾಯದವರು ಗಂಗಾವತಿಯ ವಾಲ್ಮೀಕಿ ವೃತ್ತದ ಆಂಜನೇಯ ದೇವಸ್ಥಾನದ ಸಭಾಭವನದಲ್ಲಿ ಪ್ರತಿಭಟನೆ ನಡೆಸಿದರು.
ಬಾಲ್ಯವಿವಾಹ ಮಕ್ಕಳ ಬೆಳವಣಿಗೆಗೆ ಅಪಾಯ: ಮಹಾಂತೇಶ ದರಗದ
ಬಾಲ್ಯವಿವಾಹ ತಡೆ ಕುರಿತು ಕೊಪ್ಪಳ ಇರಕಲ್ಲಗಡಾ ಗ್ರಾಮದಲ್ಲಿ ಜಾಥಾ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ನ್ಯಾಯಾಧೀಶ ಮಹಾಂತೇಶ ದರಗದ ಉದ್ಘಾಟಿಸಿದರು.
ಕೊಪ್ಪಳದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ
ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಸೋಮವಾರ ಕೊಪ್ಪಳ ನಗರದಲ್ಲಿ ಮೊಬೈಲ್ ಆ್ಯಪ್ ಮೂಲಕ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಚಾಲನೆ ನೀಡಿದರು.
ಬಿಎಸ್‌ಪಿಎಲ್‌ ಸ್ಥಾಪಿಸಲು ತಂಗಡಗಿಗೆ ₹500 ಕೋಟಿ ಕಮಿಷನ್: ಬಸವರಾಜ ದಢೇಸೂಗೂರು
ಬಿಎಸ್‌ಪಿಎಲ್ ಕಾರ್ಖಾನೆ ₹54 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ ಶಿವರಾಜ ತಂಗಡಗಿ ಹಾಗೂ ಕಾಂಗ್ರೆಸ್ ಕೆಲವು ನಾಯಕರು ಸೇರಿ ಶೇ. 5ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ಆರೋಪಿಸಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 570
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved