ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾರುಕಟ್ಟೆಗೆ ಧಾವಿಸಿದ ಪಿಒಪಿ ಎತ್ತುಗಳು
ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ತ ಪಟ್ಟಣದ ಮನೆ-ಮನೆಗಳಲ್ಲೂ ನಡೆಯುವ ವಿಶೇಷ ಪೂಜೆಗೆ ಪಿಒಪಿ ಬಣ್ಣದ ಎತ್ತುಗಳು ಮಾರುಕಟ್ಟೆಗೆ ಧಾವಿಸಿವೆ.
ಪ್ರಾಧಿಕಾರ ರಚನೆಗೆ ರಜಾಕ್ ಉಸ್ತಾದ ಒತ್ತಾಯ
ಶಿಕ್ಷಣ, ಅಭಿವೃದ್ಧಿ ಮತ್ತು ಉದ್ಯೋಗ ಮೀಸಲಾತಿಗೆ ನಡೆಯುತ್ತಿರುವ ಷಡ್ಯಂತ್ರಗಳನ್ನು ತಡೆಯಲು ನಮಗೆ ಹೋರಾಟಕ್ಕಿಳಿಯಲು ಈಗ ಕಾಲಪಕ್ವಗೊಂಡಿದೆ
ಸಂಪ್ರದಾಯಕ್ಕೆ ಮಾತ್ರ ಸೀಮಿತಗೊಂಡ ಮಣ್ಣೆತ್ತಿನ ಅಮಾವಾಸ್ಯೆ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಂಗಾರು ಮಳೆಯು ಸಮೃದ್ಧವಾಗಿದ್ದು, ರೈತಾಪಿ ವರ್ಗವೂ ಮಣ್ಣೆತ್ತು ಪೂಜಿಸುವ ಮೂಲಕ ಮಳೆ, ಬೆಳೆಯು ಚೆನ್ನಾಗಿ ಬರಲಿ ಎಂದು ಪ್ರಾರ್ಥಿಸಲು ತಯಾರಿ ನಡೆಸಿದ್ದಾರೆ.
ಗ್ಯಾರಂಟಿ ಯೋಜನೆ ಜನರಿಗೆ ಸರಿಯಾಗಿ ತಲುಪಲಿ: ರಾಘವೇಂದ್ರ ಹಿಟ್ನಾಳ
ರಾಜ್ಯ ಸರಕಾರ ಬಡವರಿಗೆ ಆರಂಭಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.
ಮಣ್ಣೆತ್ತಿನ ಅಮಾವಾಸ್ಯೆಗೆ ೨೦೦೦ ಮೂರ್ತಿಗಳು ತಯಾರು
ಪಟ್ಟಣದ ನಿವಾಸಿ ವಿರೂಪಾಕ್ಷಪ್ಪ ಮಳಿಯಪ್ಪ ಬಡಿಗೇರ ಸುಮಾರು ವರ್ಷಗಳಿಂದ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬಕ್ಕೆ ಸುಮಾರು ೨೦೦೦ ಮಣ್ಣೆತ್ತುಗಳನ್ನು ತಯಾರಿಸಿ ಬಣ್ಣ ಬಳಿದು ಸುಂದರ ರೂಪ ನೀಡಿದ್ದಾರೆ.
ಕಾರಟಗಿ ಬಂದ್ ಸಂಪೂರ್ಣ ಯಶಸ್ವಿ
ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿರುವ ೩೭೧(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಗುರುವಾರ ಕರೆ ನೀಡಿದ್ದ ಕಾರಟಗಿ ಬಂದ್ ಸಂಪೂರ್ಣ ಯಶಸ್ವಿಯಾಯಿತು.
ಪಡಿತರ ಚೀಟಿ ಮಾಡಿಸಲು ಸಾರ್ವಜನಿಕರ ಪರದಾಟ
ಸರ್ಕಾರದ ಸೌಲಭ್ಯ ಪಡೆಯಲು ಪಡಿತರ ಚೀಟಿ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಸರ್ವರ್ ಸಮಸ್ಯೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನರು ತಾಲೂಕಿನ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಅಲೆದಾಡುವಂತಾಗಿದೆ.
ವಿದ್ಯಾರ್ಥಿಗಳ ಮನೋಬಲ ಹೆಚ್ಚಿಸಿ: ಯಶೋದಾ ವಂಟಗೋಡಿ
ಶಿಕ್ಷಕರು ವಿದ್ಯಾರ್ಥಿಗಳನ್ನು ಸಮಾನವಾಗಿ ಕಾಣಬೇಕು, ಮಕ್ಕಳಲ್ಲಿ ಬೇಧ-ಭಾವವನ್ನು ಮಾಡದೇ ಅವರನ್ನು ಹುರಿದುಂಬಿಸುವ ಕೆಲಸ ಮಾಡಿ ಅವರ ಮನೋಬಲವನ್ನು ಹಿಗ್ಗಿಸಬೇಕು.
ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ: ರಾಘವೇಂದ್ರ ಹಿಟ್ನಾಳ
ತಾಲೂಕಿನಲ್ಲಿ ಮೂರು ಕಡೆ ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ಒಳಗೊಂಡಂತೆ ₹12 ಕೋಟಿ ವೆಚ್ಚದಲ್ಲಿ ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ ಮಾಡಲಾಗುವುದು.
ಮಾನವೀಯತೆ ಮೆರೆದ ಆ್ಯಂಬುಲೆನ್ಸ್ ಚಾಲಕರು
ಹೃದಯ ಕಾಯಿಲೆಯಿಂದ ಬಳಲುತ್ತಿದ್ದ 22 ದಿನಗಳ ಹಸುಗೂಸನ್ನು ಆ್ಯಂಬುಲೆನ್ಸ್ ಚಾಲಕರು ಸೇರಿಕೊಂಡು ಕೇವಲ ಐದು ಗಂಟೆಯಲ್ಲಿ ಬೆಂಗಳೂರು ತಲುಪಿಸಿ, ಮಗುವಿಗೆ ಸೂಕ್ತಕಾಲದಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
< previous
1
...
329
330
331
332
333
334
335
336
337
...
514
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ