• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ಅಭ್ಯುದಯಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಶರಣಪ್ಪ
ವಿಶ್ವಕರ್ಮರು ದೇಶದ ಪ್ರಗತಿ ಮತ್ತು ಸಮಾಜದ ಅಭ್ಯುದಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಸಂಗಾಪುರ ಲಕ್ಷ್ಮೀನಾರಾಯಣ ಕೆರೆ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಶಾಸಕ ಜನಾರ್ದನ ರೆಡ್ಡಿ
ತಾಲೂಕಿನ ಸಂಗಾಪುರದ ಸನಿಹದಲ್ಲಿರುವ ಲಕ್ಷ್ಮೀನಾರಾಯಣ ಕೆರೆಯನ್ನು ₹6.50 ಕೋಟಿ ವೆಚ್ಚದಲ್ಲಿ ನವೀಕರಿಸಿ ಪ್ರವಾಸಿಗರ ತಾಣವಾಗಿ ಸಿದ್ಧಗೊಳಿಸಲಾಗುತ್ತಿದೆ.
ಬೇಡಿಕೆ ಈಡೇರಿಸಲು ಒತ್ತಾಯಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ
ಜಿಲ್ಲೆಯ ಬಿಸಿಯೂಟ ತಯಾರಕರು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟದ (ಎಐಟಿಯುಸಿ) ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಶೈಕ್ಷಣಿಕ ಮೌಲ್ಯ ಕುಸಿಯದಂತೆ ಗಮನ ಹರಿಸಿ: ಹಾಲಪ್ಪ ಆಚಾರ
ಮಕ್ಕಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಕಲಿಸಬೇಕಾದರೆ, ಕಲಿಸುವ ವಿಷಯದಲ್ಲಷ್ಟೇ ಶಿಕ್ಷಕರಿಗೆ ಪ್ರಭುತ್ವ ಇದ್ದರೆ ಸಾಲದು.
ಸ್ವಚ್ಛತೆಯೇ ನಮ್ಮ ಉಸಿರಾಗಲಿ: ಜಿಪಂ ಸಿಇಒ ರಾಹುಲ್ ಪಾಂಡೆಯ
ಸ್ವಚ್ಛತೆ ಪ್ರಜ್ಞೆಯು ಪ್ರತಿಯೊಬ್ಬರಿಂದ ಹೊರಹೊಮ್ಮಬೇಕು. ಪ್ರತಿಯೊಂದು ಕುಟುಂಬ ತನ್ನ ಸುತ್ತಲೂ ಇರುವ ವಾತಾವರಣ ಶುಚಿಯಾಗಿಟ್ಟುಕೊಳ್ಳಬೇಕು.
ಸಮುದ್ರ ಸೇರುವ ನೀರು ಸದ್ಬಳಕೆ ಯಾವಾಗ?
ಪ್ರಸಕ್ತ ವರ್ಷ ತುಂಗಭದ್ರಾ ನದಿಯ ಮೂಲಕ ಬರೋಬ್ಬರಿ 200 ಟಿಎಂಸಿಗೂ ಅಧಿಕ ನೀರು ಆಂಧ್ರದಲ್ಲಿ ಸಮುದ್ರ ಸೇರಿದೆ. ತುಂಗಭದ್ರಾ ಬೋರ್ಡ್ ಲೆಕ್ಕಾಚಾರದ ಪ್ರಕಾರವೇ ಪ್ರತಿ ವರ್ಷ ಸರಾಸರಿ 90 ಟಿಎಂಸಿ ನೀರು ನದಿಯ ಮೂಲಕ ಹರಿದು ಹೋಗಿ ಸಮುದ್ರ ಸೇರುತ್ತದೆ.
ಮಕ್ಕಳ ಅಪೌಷ್ಟಿಕತೆ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ರಂಗಸ್ವಾಮಿ ಜೆ.
ಇಂದಿನ ಬದಲಾದ ನಮ್ಮ ಜೀವನ ಶೈಲಿಯಲ್ಲಿ ಪಾರಂಪರಿಕ ಹಳೇ ಆಹಾರ ಪದ್ಧತಿಯನ್ನು ನಾವು ದೂರ ಇಟ್ಟಿದ್ದೇವೆ. ಹೀಗಾಗಿ ಚಿಕ್ಕ ಮಕ್ಕಳಲ್ಲಿ ಅಪೌಷ್ಟಿಕತೆ ಕಾಡುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ. ಹೇಳಿದರು.
ಅಮೆರಿಕ ದಂಪತಿ ಮಡಿಲು ಸೇರಿದ ಭಾರತದ ಅನಾಥ ಅಂಗವಿಕಲ ಮಗು
ಕೊಪ್ಪಳದ ಅನಾಥ, ಅಂಗವಿಕಲ ಮಗುವನ್ನು ಅಮೆರಿಕ ದಂಪತಿ ದತ್ತು ಪಡೆದಿದ್ದಾರೆ. ದತ್ತು ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮಗುವನ್ನು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಶುಕ್ರವಾರ ಅಮೆರಿಕ ದಂಪತಿಗೆ ಹಸ್ತಾಂತರ ಮಾಡಿದ್ದಾರೆ.
ಹೈನುಗಾರಿಕೆಯಿಂದ ಮಹಿಳೆಯರ ಬದುಕು ಹಸನು: ಶಿವಪ್ಪ ವಾದಿ
ಕುಕನೂರು ತಾಲೂಕಿನ ಚಿಕೇನಕೊಪ್ಪ ಗ್ರಾಮದಲ್ಲಿ ಜರುಗಿದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. ಪಶುಗಳಿಗೆ ಪೌಷ್ಟಿಕ ಆಹಾರ ನೀಡುವ ಮೂಲಕ ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಬೇಕು ಎಂದು ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕ ಶಿವಪ್ಪ ವಾದಿ ಹೇಳಿದರು.
ಎಚ್‌ಐವಿ ಪೂರ್ಣ ನಿಯಂತ್ರಕ್ಕಾಗಿ ಹಲವಾರು ಯೋಜನೆ
ಯುವಜನೋತ್ಸವ-2024ರ ಅಂಗವಾಗಿ ಜಿಲ್ಲಾಮಟ್ಟದಲ್ಲಿ ಎಚ್‌ಐವಿ ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರ ಆಂದೋಲನದ ನಿಮಿತ್ತ ಅಂತರ್ ಪದವಿ ಕಾಲೇಜ್ 18ರಿಂದ 25 ವರ್ಷದೊಳಗಿನ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಕಬಡ್ಡಿ ಪಂದ್ಯಾವಳಿ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 576
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved