• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್ ರಿಚಾರ್ಜ್ ಬೆಲೆ ಹೆಚ್ಚಳ ಹಿಂಪಡೆಯಲು ಆಗ್ರಹ
ಮೊಬೈಲ್ ರಿಚಾರ್ಜ್‌ಗಳ ಬೆಲೆ ಹೆಚ್ಚಳ ಖಂಡಿಸಿ, ತಕ್ಷಣವೇ ದರ ಏರಿಕೆ ಹಿಂಪಡೆಯಲು ಆಗ್ರಹಿಸಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಅಖಿಲ ಭಾರತ ಸಮಿತಿಯಿಂದ ನಗರದ ಜಿಲ್ಲಾಧಿಕಾರಿಯ ಕಾರ್ಯಾಲಯದ ಮೂಲಕ ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯ ಸಚಿವರಿಗೆ ಹಾಗೂ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.
ಒತ್ತಡ ಸಹಿಸಿಕೊಳ್ಳುವ ಮನೋಧರ್ಮ ಬೆಳೆಸಿಕೊಳ್ಳಿ: ರಶ್ಮಿ
ಪತ್ರಿಕೆಯಲ್ಲಿ ಕೆಲಸ ಮಾಡುವವರೆಲ್ಲರೂ ಇಂದು ಒತ್ತಡದಲ್ಲಿ ಕೆಲಸ ಮಾಡುವುದು ಅನಿವಾರ್ಯವಾಗಿದ್ದು, ಅದನ್ನು ಸಹಿಸಿಕೊಳ್ಳುವ ಮನೋಧರ್ಮ ಬೆಳೆಸಿಕೊಳ್ಳಬೇಕು.
ಜನಸಂಖ್ಯೆ ಹೆಚ್ಚಳದಿಂದ ದೇಶ ಅಭಿವೃದ್ಧಿಯಲ್ಲಿ ಕುಂಠಿತ: ಶಿವಾನಂದ
ಜನಸಂಖ್ಯೆ ಹೆಚ್ಚಳದಿಂದ ದೇಶ ಅಭಿವೃದ್ಧಿಯಲ್ಲಿ ಕುಂಠಿತಗೊಳ್ಳುತ್ತದೆ. ನಾನಾ ರೀತಿಯ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ.
ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ 1 ಟಿಎಂಸಿಗಿಂತ ಅಧಿಕ ನೀರಿನ ಒಳಹರಿವು
ಸೋಮವಾರ ಒಂದೇ ದಿನ ತುಂಗಭದ್ರಾ ಜಲಾಶಯಕ್ಕೆ 1 ಟಿಎಂಸಿಗಿಂತ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಜಲಾಶಯಕ್ಕೆ 12,735 ಕ್ಯುಸೆಕ್ಸ್ ನೀರು ಹರಿದು ಬಂದಿದೆ.
ಮಹಿಷಿ ವರದಿ ಯಥಾವತ್ತಾಗಿ ಜಾರಿಯಾಗಲಿ
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಆ ನಿಟ್ಟಿನಲ್ಲಿ ಡಾ. ಸರೋಜಿನಿ ಮಹಿಷಿ ವರದಿ ಯಥಾವತ್ತಾಗಿ ಜಾರಿಯಾಗಬೇಕು.
ಹೇಳುವವರಲ್ಲ, ಮಾಡಿತೋರಿಸುವವರು ಗವಿಮಠ ಶ್ರೀಗಳು: ಅನ್ನದಾನ ಮಹಾಸ್ವಾಮಿಗಳು
ಕೆಲವರು ಹೇಳುತ್ತಾರೆ, ಆದರೆ, ಮಾಡುವುದಿಲ್ಲ. ಇನ್ನು ಕೆಲವರು ಮಾಡುತ್ತಾರೆ ಹೇಳುವುದಿಲ್ಲ. ಆದರೆ, ಗವಿಮಠದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳುವವರಲ್ಲ, ಮಾಡಿ ತೋರಿಸುವವರು.
ಮಾದಕ ವಸ್ತು ಸೇವನೆಯಿಂದ ದೇಶದ ಬೆಳವಣಿಗೆ ಕುಂಠಿತ: ಜಯಪ್ರಕಾಶ
ಮಾದಕ ವಸ್ತುಗಳ ಸೇವನೆಯಿಂದ ದೇಶದ ಬೆಳವಣಿಗೆಗೆ ಕುಂಠಿತವಾಗುತ್ತದೆ.
ಐದು ಸಾವಿರ ಮಕ್ಕಳ ಬಾಳಿಗೆ ಬೆಳಕಾದ ಗವಿಮಠ ಶ್ರೀಗಳು
ರಾಜ್ಯದಲ್ಲಿ ತುಮಕೂರಿನ ಸಿದ್ಧಗಂಗಾಮಠದ ಶಿವಕುಮಾರ ಮಹಾಸ್ವಾಮಿಗಳ ಆನಂತರ ಕೊಪ್ಪಳದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸುಮಾರು 5 ಸಾವಿರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗುತ್ತಿದ್ದಾರೆ.
ರಾಜಕಾಲುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಿ: ದೊಡ್ಡನಗೌಡ ಪಾಟೀಲ
ಪಟ್ಟಣದ ಮೂರನೇ ವಾರ್ಡ್‌ಗೆ ತಹಸೀಲ್ದಾರರು, ಪುರಸಭೆಯ ಮುಖ್ಯಾಧಿಕಾರಿಗಳು, ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಸರ್ವೆ ಅಧಿಕಾರಿಗಳು ಭೇಟಿ ನೀಡಿ ನಿವಾಸಿಗಳ ಮನವೊಲಿಸುವ ಮೂಲಕ ರಾಜಕಾಲುವೆಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು
ಕೊಪ್ಪಳ ವಿಮಾನ ನಿಲ್ದಾಣ ನಿರ್ಮಾಣ ಮತ್ತೆ ವಿವಾದದಲ್ಲಿ
ಜಿಲ್ಲೆಯಲ್ಲಿ ಪ್ರತ್ಯೇಕ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾಪ ಮತ್ತೆ ಮುನ್ನೆಲೆಗೆ ಬಂದು ವಿವಾದಕ್ಕೆ ಸಿಲುಕಿದೆ.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 514
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved