• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತ ಸಾಗರದ ನಡುವೆ ಜರುಗಿದ ದೋಟಿಹಾಳದ ಶುಖಮುನಿ ಶ್ರೀ ರಥೋತ್ಸವ
ತಾತನ ರಥೋತ್ಸವಕ್ಕೆ ದೋಟಿಹಾಳ, ಕೇಸೂರು ಸೇರಿದಂತೆ ವಿವಿಧ ಸುತ್ತಮುತ್ತಲಿನ ನೂರಾರು ಗ್ರಾಮಗಳಿಂದ ಆಗಮಿಸಿದ ಭಕ್ತರು ನಾನಾ ತರಹದ ಹರಕೆಯನ್ನು ತಾತನ ಭಕ್ತಿಗೆ ಸಮರ್ಪಿಸಿದರು.
ನವವೃಂದಾವನದಲ್ಲಿ ಜಯತೀರ್ಥರ ಅಷ್ಟೋತ್ತರ ಕಾರ್ಯಕ್ರಮ ಸಂಪನ್ನ
ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀರಾಯರ ಭಕ್ತರು ನವವೃಂದಾವನದಲ್ಲಿ ಭಾನುವಾರ ಶ್ರೀಜಯತೀರ್ಥರ ಅಷ್ಟೋತ್ತರ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಐತಿಹಾಸಿಕ ಆನೆಗೊಂದಿ ಉತ್ಸವಕ್ಕೆ ಕ್ಷಣಗಣನೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಉತ್ಸವದ ಉದ್ಘಾಟನೆ ನೆರವೇರಿಸುವರು.
ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಗೆ ಆರೋಗ್ಯ ಸಂಜೀವಿನಿ ಅನುಕೂಲ: ಶಾಸಕ ರಾಘವೇಂದ್ರ ಹಿಟ್ನಾಳ
ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಜ್ಯೋತಿ ಸಂಜೀವಿನಿ ಯೋಜನೆಯ ಭಾಗ್ಯ ಎಲ್ಲರಿಗೂ ಲಭ್ಯ ಆಗಲಿ.
ಆನೆಗೊಂದಿ ವಿಜಯನಗರ ಸಾಮ್ರಾಜ್ಯದ ತೂಗು ತೊಟ್ಟಿಲು
ವಿಜಯನಗರ ಸಾಮ್ರಾಜ್ಯದ ಮಾತೃಸ್ಥಾನವಾಗಿರುವ ಆನೆಗೊಂದಿಯನ್ನು ವಿಜಯನಗರ ಸಾಮ್ರಾಜ್ಯದ ತೂಗುತೊಟ್ಟಿಲು ಎಂದು ಸಹ ಕರೆಯಲಾಗುತ್ತದೆ.
ಕ್ರೀಡಾಕೂಟದಲ್ಲಿ ಮಿಂಚಿದ ಕನಕಗಿರಿ ನೌಕರರು
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲೂಕಿನ ನೌಕರರು ಉತ್ತಮ ಪ್ರದರ್ಶನ ನೀಡಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶುಖಮುನಿ ತಾತನ ಜಾತ್ರೆಯಲ್ಲಿ ಸಹಸ್ರಾರು ಭಕ್ತರಿಂದ ಪ್ರಸಾದ ಸ್ವೀಕಾರ
ಅವಧೂತ ಶುಖಮುನಿ ಸ್ವಾಮಿಗಳ ಜಾತ್ರೆಯ ಅಂಗವಾಗಿ ಸುಮಾರು ಎಂಟು ದಿನಗಳ ಕಾಲ ಅನ್ನದಾಸೋಹ ಕಾರ್ಯಕ್ರಮವು ನಡೆಯುತ್ತಿದೆ. ಭಾನುವಾರ ಮಹಾರಥೋತ್ಸವ ನಿಮಿತ್ತವಾಗಿ ಸಹಸ್ರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.
ಆನೆಗೊಂದಿ ಉತ್ಸವ: ಮ್ಯಾರಥಾನ್‌ಗೆ ಡಿಸಿ ನಳಿನ್ ಅತುಲ್ ಚಾಲನೆ
ಆನೆಗೊಂದಿಯಲ್ಲಿ ಜರುಗಿದ ಮ್ಯಾರಥಾನ್ ಓಟಕ್ಕೆ ಆನೆಗೊಂದಿಯ ಕಡೆಬಾಗಿಲು ಹತ್ತಿರ ಜಿಲ್ಲಾಧಿಕಾರಿ ನಲಿನ್ ಅತುಲ್ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಆನೆಗೊಂದಿ ಉತ್ಸವದಲ್ಲಿ ಮಹಿಳಾ ಗೋಷ್ಠಿಗೆ ಕೊಕ್
ಜಿಲ್ಲೆಯಲ್ಲಿ ಒಂದು ನೂರಕ್ಕೂ ಹೆಚ್ಚು ಮಹಿಳೆಯರು ಬರವಣಿಗೆಯಲ್ಲಿ ತೊಡಗಿಕೊಂಡಿರುವುದು ಮಹಿಳಾ ಅಸ್ಮಿತೆಯ ಹೆಗ್ಗುರುತಾಗಿದೆ.
ಸಾಮಾನ್ಯರಿಗೆ ಉನ್ನತ ಸ್ಥಾನ ನೀಡುವ ಪಕ್ಷ ನಮ್ಮದು: ಹಾಲಪ್ಪ ಆಚಾರ
ಪದವಿಗಾಗಿ ಯಾರೂ ಬೆನ್ನತ್ತಿ ಹೋಗಬಾರದು. ಆದರೆ ನಮ್ಮನ್ನು ಹುಡುಕಿಕೊಂಡು ಪದವಿ ಬರಬೇಕು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 430
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved