• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ತಾಲೂಕಿನ ಉಳೇನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಶಾಲಾ ಶಿಕ್ಷಕ ರಾಜು ಆತ್ಮಕೂರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಸೆ. 18ರಂದು ರಾತ್ರಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಶೀಘ್ರದಲ್ಲಿ 450 ಹಾಸಿಗೆಯ ಆಸ್ಪತ್ರೆ ಉದ್ಘಾಟನೆ: ಶಾಸಕ ರಾಘವೇಂದ್ರ ಹಿಟ್ನಾಳ
ಕೊಪ್ಪಳದಲ್ಲಿ ಶೀಘ್ರದಲ್ಲಿ 450 ಹಾಸಿಗೆಯ ಆಸ್ಪತ್ರೆ ಲೋಕಾರ್ಪಣೆ ಮಾಡಲಾಗುವುದು.
ವಿಚ್ಛೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ನ್ಯಾಯಮೂರ್ತಿ !
ವಿಚ್ಛೇದನ ಕೋರಿ ಬಂದಿದ್ದ ಸತಿ, ಪತಿಗಳಿಬ್ಬರನ್ನು ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಕೃಷ್ಣ ದೀಕ್ಷಿತ್ ಗವಿಸಿದ್ಧೇಶ್ವರ ಸ್ವಾಮೀಜಿಗಳ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥ ಮಾಡಿಕೊಂಡು, ಒಂದಾಗಿ ಬಾಳಿ ಎಂದು ಹೇಳಿ ಕಳುಹಿಸಿರುವ ಅಪರೂಪದ ಘಟನೆ ನಡೆದಿದೆ.
ಕೇರಳ ಮಾದರಿಯಲ್ಲಿ ಶೈಕ್ಷಣಿಕ ಅಭಿವೃದ್ಧಿ ಆಗಲಿ: ರಾಘವೇಂದ್ರ ಹಿಟ್ನಾಳ
ಕೇರಳ ಮಾದರಿಯಲ್ಲಿ ನಮ್ಮ ರಾಜ್ಯ ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು.
ಗಣೇಶನ ಭಕ್ತರಿಗೆ ಮುಸ್ಲಿಂರಿಂದ ತಡರಾತ್ರಿ ಉಪಾಹಾರ ವ್ಯವಸ್ಥೆ
ಈದ್ ಮೀಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಹಿಂದೂಗಳು ಶರಬತ್‌ ನೀಡಿದರೆ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ತಡರಾತ್ರಿ ಮುಸ್ಲಿಂ ಸಮಾಜದವರು ಉಪಾಹಾರದ ವ್ಯವಸ್ಥೆ ಮಾಡಿ ಸೌರ್ಹಾದತೆಗೆ ಸಾಕ್ಷಿಯಾಗಿದ್ದಾರೆ.
ನಾರಾಯಣ ಗುರುಗಳ ಆದರ್ಶ ಅಳವಡಿಸಿಕೊಳ್ಳಿ: ಹಾಲಪ್ಪ ಆಚಾರ
ಮಹಾನ್‌ ಪುರುಷರು, ಶ್ರೇಷ್ಠ ಸಂತರು, ವೈದ್ಯರು, ಸಂಸ್ಕೃತ ಪಂಡಿತರೂ ಆದ ಶ್ರೀನಾರಾಯಣ ಗುರುಗಳ ಸೇವೆ ಸಮಾಜಕ್ಕೆ ಅಪಾರವಾಗಿದೆ.
ಸಾಮರಸ್ಯದಿಂದ ಜೀವನ ನಡೆಸುವಂತೆ ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀಗಳ ಕರೆ
ಬಸವಾದಿ ಶರಣರು ಆಳಿದ ಇಂತಹ ನಾಡಿನಲ್ಲಿ ಎಲ್ಲ ವರ್ಗದ ಜನರು ಜಾತಿ, ಭೇದ ಮರೆತು ಸಾಮರಸ್ಯದಿಂದ ಜೀವನ ನಡೆಸಬೇಕು.
ನೀರಿಲ್ಲದ ಒಣಗುತ್ತಿರುವ ಬತ್ತ: ಆತಂಕ
ಉಪಕಾಲುವೆಗಳಿಗೆ ನಿಗದಿಪಡಿಸಿದಂತೆ ನಿಯಮಾನುಸಾರ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ರೈತರು ಎಡದಂಡೆ ನಾಲೆಯ ೩೧ನೇ ವಿತರಣಾ ಕಾಲುವೆ ಉಪವಿಭಾಗ ಕಚೇರಿಗೆ ಬುಧವಾರ ತೆರಳಿ ನೀರಾವರಿ ಇಲಾಖೆ ಎಂಜಿನಿಯರ್‌ಗಳನ್ನು ತರಾಟೆ ತೆಗೆದುಕೊಂಡರು.
ಅದ್ಧೂರಿ ಮೆರವಣಿಗೆ ಮೂಲಕ ಗಣೇಶ ಮೂರ್ತಿ ವಿಸರ್ಜನೆ
ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಿಂದೂ ಮಹಾಮಂಡಳಿಯವರು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಆಯುರ್ವೇದದಿಂದ ಆರೋಗ್ಯ: ಡಾ. ಬಿ.ಎಸ್. ಶ್ರೀಧರ
ಆಧುನಿಕ ಜೀವನ ಶೈಲಿಯಿಂದ ಎದುರಾಗಬಹುದಾದ ರೋಗಗಳ ನಿಯಂತ್ರಣ ಮತ್ತು ಆರೋಗ್ಯಪೂರ್ಣ ಜೀವನಕ್ಕೆ ಆಯುರ್ವೇದ ಚಿಕಿತ್ಸೆ ಬಹಳ ಸಹಕಾರಿ.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 576
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved