• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲುಷಿತ ನೀರು ಬಳಸದಂತೆ ಜಾಗೃತಿ ಮೂಡಿಸಿ: ಮೋಹನರಾಜ್
ಆರೋಗ್ಯ ಇಲಾಖೆಯಿಂದ ಕಡ್ಡಾಯವಾಗಿ ನಿಯಮಿತವಾಗಿ ನೀರಿನ ಪರೀಕ್ಷೆಗಳನ್ನು ಮಾಡಿಸಬೇಕು.
ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿ ವಿಳಂಬ: ಸಿದ್ದರಾಮಯ್ಯ ಸ್ವಾಮಿ
ತಾಲೂಕಿನಲ್ಲಿ ನೆಡಯುತ್ತಿರುವ ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿ ವಿಳಂಬವಾಗುತ್ತಿದೆ.
ಹಾಲಿನ ದರ ಹೆಚ್ಚಳ ವಿರೋಧಿಸಿ ಬಿಜೆಪಿ ರೈತಮೋರ್ಚಾ ಪ್ರತಿಭಟನೆ
ಪೆಟ್ರೋಲ್, ಡಿಸೇಲ್ ಸೇರಿ ಹಾಲಿನ ದರ ಏರಿಕೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಾನುವಾರಗಳೊಂದಿಗೆ ಶನಿವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.
ತಾಲೂಕಿನ ರೈತರ ಹಿತ ಕಾಪಾಡಲು ಕೆರೆಗಳ ನಿರ್ಮಾಣ: ಬಸವರಾಜ ರಾಯರಡ್ಡಿ
ಈ ಕ್ಷೇತ್ರದ ರೈತರು ಮಳೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದು, ಹೆಚ್ಚು ಕೆರೆ ನಿರ್ಮಿಸಿದರೆ ಅಂತರ್ಜಲ ಹೆಚ್ಚಳಗೊಂಡು ಅನ್ನದಾತರ ಬದುಕು ಹಸನಾಗುತ್ತದೆ.
ಗವಿಮಠದ 5 ಸಾವಿರ ವಿದ್ಯಾರ್ಥಿಗಳ ಉಚಿತ ಪ್ರಸಾದ ವಸತಿ ನಿಲಯ ಲೋಕಾರ್ಪಣೆ

ಶ್ರೀ ಗವಿಸಿದ್ಧೇಶ್ವರ ಉಚಿತ ಪ್ರಸಾದ ಹಾಗೂ ವಸತಿ ನಿಲಯದ 5 ಸಾವಿರ ವಿದ್ಯಾರ್ಥಿಗಳು ತಂಗುಬಹುದಾದ ಕಟ್ಟಡ ಲೋಕಾರ್ಪಣೆಯಾಗಿದೆ.  

ಮಂಗಗಳ ಹಾವಳಿ, 15 ಜನರಿಗೆ ಗಾಯ
ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಕಳೆದ ಮೂರು ದಿನಗಳಲ್ಲಿ ಸುಮಾರು 15 ಜನರಿಗೆ ಮಂಗವೊಂದು ಕಚ್ಚಿ ಗಂಭೀರ ಗಾಯ ಮಾಡಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.
ಬಾಲ್ಯದಲ್ಲಿಯೇ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಿ: ಯಲ್ಲಪ್ಪ
ಮಕ್ಕಳು ಕನ್ನಡ ಸಾಹಿತ್ಯ, ಕವನ ರಚನೆ, ಮುಂತಾದವುಗಳ ಬಗ್ಗೆ ತಿಳಿದುಕೊಳ್ಳಬೇಕು. ಬಾಲ್ಯದಲ್ಲಿಯೇ ಸಾಹಿತ್ಯ ರಚನೆಯ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು.
ಕುರಿ ದೊಡ್ಡಿಯಾದ ಶುದ್ಧ ಕುಡಿಯುವ ನೀರಿನ ಘಟಕಗಳು
ಜನರ ದಾಹ ತೀರಿಸಬೇಕಾದ ಶುದ್ಧ ಕುಡಿಯುವ ನೀರಿನ ಘಟಕಗಳು ಇಂದು ಕುರಿಗಳ ಆಶ್ರಯ ತಾಣಗಳಾಗಿ ಮಾರ್ಪಟ್ಟಿವೆ.
ಅಭ್ಯರ್ಥಿಗಳು ಚುನಾವಣಾ ಖರ್ಚು-ವೆಚ್ಚ ಸಲ್ಲಿಸಲಿ: ನಲಿನ್ ಅತುಲ್
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಚುನಾವಣಾ ಖರ್ಚು ವೆಚ್ಚಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು.
ಡಿಸಿ ಕಚೇರಿಗೆ ನುಗ್ಗಿದ ಬಿಜೆಪಿ ನಾಯಕರು, ಬಂಧನ , ಬಿಡುಗಡೆ
ವಾಲ್ಮೀಕಿ ನಿಗಮದ ಅವ್ಯವಹಾರ, ಭ್ರಷ್ಟಾಚಾರದ ನೈತಿಕೆ ಹೊಣೆ ಹೊತ್ತು ಸಿ.ಎಂ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಬಿಜೆಪಿ ನಡೆಸಿತು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 514
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved