• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕೆ, ರೆಸಾರ್ಟ್‌ ತ್ಯಾಜ್ಯದಿಂದ ತುಂಗಭದ್ರೆ ಮಲಿನ!
ನದಿ ತೀರದಲ್ಲಿ ನಡೆಯುವ ವಿವಿಧ ಚಟುವಟಿಕೆ, ಕಾರ್ಖಾನೆ, ರೆಸಾರ್ಟ್‌ ತ್ಯಾಜ್ಯಗಳಿಂದ ಈಗ ತುಂಗಾ ಮತ್ತು ಭದ್ರಾ ನದಿ ನೀರು ಮಲಿನವಾಗಿದೆ. ಹೀಗಾಗಿ ನಿರ್ಮಲ ತುಂಗಾ–ಭದ್ರಾ ಅಭಿಯಾನದ ತಂಡ ಶೃಂಗೇರಿಯಿಂದ ಗಂಗಾವತಿ ತಾಲೂಕಿನ ಕಿಷ್ಕಿಂಧೆ ವರೆಗೆ ಪಾದಯಾತ್ರೆ ನಡೆಸಿದೆ.
ಒಳಮೀಸಲಾತಿಗಾಗಿ ಹೋರಾಟ: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ
ಒಳ ಮೀಸಲಾತಿ ಹೋರಾಟ ಅಂಗವಾಗಿ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಆಯೋಜಿಸಲಾಗಿತ್ತು. ದಲಿತ ಮುಖಂಡ ಅಂಬಣ್ಣ ಆರೋಲಿ ಹೋರಾಟ ಕುರಿತು ಮಾಹಿತಿ ನೀಡಿದರು.
ಬಿಎಸ್ಪಿಎಲ್‌ ಕಾರ್ಖಾನೆ ವಿರುದ್ಧ ಹೋರಾಡೋಣ: ಶಾಸಕ ರಾಘವೇಂದ್ರ ಹಿಟ್ನಾಳ
ಬಿಎಸ್‌ಪಿಎಲ್‌ ಕಾರ್ಖಾನೆ ವಿರುದ್ಧ ಹೋರಾಡಲು ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಬಚಾವ್ ಆಂದೋಲನ ಸಮಿತಿಯಿಂದ ಸಭೆ ಆಯೋಜಿಸಲಾಗಿತ್ತು. ಜನಪ್ರತಿನಿಧಿಗಳು, ಹೋರಾಟಗಾರರು ಭಾಗವಹಿಸಿದ್ದರು.
ರೈತ ಮಣ್ಣು ತಿನ್ನುವಂತೆ ಮಾಡಿದ ಸರ್ಕಾರ: ಬಸವರಾಜ ದಢೇಸೂಗೂರು
ಪ್ರಸ್ತುತ ರಾಜ್ಯಕ್ಕೆ 6 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಕು. ಕೇಂದ್ರ ಸರ್ಕಾರ 8.75 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಕೊಟ್ಟಿದೆ. ಆದರೂ ಪೂರೈಕೆಯಲ್ಲಿ ವ್ಯತ್ಯಯ ಮಾಡುವ ಮೂಲಕ ರಾಜ್ಯ ಸರ್ಕಾರ ಅನ್ನದಾತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ಹೇಳಿದರು.
ಯೂರಿಯಾ ಅಭಾವ: ಸೊಸೈಟಿಗೆ ಬೀಗ ಜಡಿದು ಪ್ರತಿಭಟನೆ
ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತರು ಕೊಪ್ಪಳದ ಬೆಟಗೇರಿ ವಿಎಸ್ಎಸ್ಎನ್ ಸೊಸೈಟಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆಯು ತಾಲೂಕಿನ ಬೆಟಗೇರಿಯಲ್ಲಿ ನಡೆದಿದೆ. ಈ ವೇಳೆ ರೈತರು ಗೊಬ್ಬರ ನೀಡುವಂತೆ ಒತ್ತಾಯಿಸಿ ಧರಣಿ ನಡೆಸಿದರು.
ಪೊಲೀಸರೊಂದಿಗೆ ವಾಗ್ವಾದ, ರೈತ ಮುಖಂಡನ ಬಂಧನ
ವಿದ್ಯುತ್‌ ಕಂಬ ಅಳವಡಿಸುವ ಕಂಪನಿಯಿಂದ ಪರಿಹಾರ ನೀಡಿಕೆಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ಯಲಬುರ್ಗಾ ತಾಲೂಕಿನ ಕೋಳಿಹಾಳ ಗ್ರಾಮದಲ್ಲಿ ರೈತರು ಹೋರಾಟ ನಡೆಸುತ್ತಿದ್ದು, ಶನಿವಾರ ಹೋರಾಟಗಾರರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ರೈತ ಮುಖಂಡ ಗುಂಗಾಡಿ ಶರಣಪ್ಪ ಅವರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.
ಗೊಬ್ಬರ ನೀಡದೆ ರೈತರಿಗೆ ಮಣ್ಣು ತಿನ್ನಿಸಿದ ಸರ್ಕಾರ: ಆಚಾರ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರ ಬಗ್ಗೆ ಕಾಳಜಿ ಇಲ್ಲ. ಅದಕ್ಕೆ ಗೊಬ್ಬರದ ಕೊರತೆ ಒಂದು ಸಾಕ್ಷಿ. ಮಳೆಯಾದಾಗಲೇ ಗೊಬ್ಬರ ದಾಸ್ತಾನು ಇಡಬೇಕಿತ್ತು ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.
ಸಹಕಾರಿ ಸಂಸ್ಥೆಯವರು ಬ್ಯಾಂಕ್‌ ಮೂಲಕ ವ್ಯವಹರಿಸಲಿ: ಜಿ. ನಂಜನಗೌಡ
ಕುಷ್ಟಗಿ ಪಟ್ಟಣದ ಎನ್‌ಸಿಎಚ್‌ ಕಲ್ಯಾಣ ಮಂಟಪದಲ್ಲಿ ಕೊಪ್ಪಳ ಜಿಲ್ಲೆಯ ಸೌಹಾರ್ದ ಸಹಕಾರ ಕ್ಷೇತ್ರದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರ ಸಂಪರ್ಕ ಸಭೆ ನಡೆಯಿತು.
ಮರೆಯಾಗುತ್ತಿದೆ ನಾಗ ಪಂಚಮಿ ಹಬ್ಬದ ಸಡಗರ
ಇತ್ತೀಚಿನ ವರ್ಷಗಳಲ್ಲಿ ನಾಗರ ಪಂಚಮಿ ಹಬ್ಬದ ಗತ್ತು-ಗಮ್ಮತ್ತು ಹಾಗೂ ಅದರ ಮಹತ್ವ ಕಡಿಮೆಯಾಗುತ್ತಿದೆ. ಪಂಚಮಿ ಹಬ್ಬಕ್ಕಾಗಿ ತಿಂಗಳುಗಟ್ಟಲೆ ಕಾತರಿಸುತ್ತಿದ್ದ ಮಕ್ಕಳು, ಮಹಿಳೆಯರು ಈಗ ಹಬ್ಬ ಆಚರಿಸಲು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ.
ವೈಚಾರಿಕ ಜಾಗೃತಿ ಮಹಿಳೆಯರಿಂದಲೇ ಮೂಡಲಿ: ಡಾ. ರಾಮಚಂದ್ರಪ್ಪ
ಕುಕನೂರು ತಾಲೂಕಿನ ದ್ಯಾಂಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀ ಕಾವ್ಯಾನಂದ ಮಹಿಳಾ ಅಭಿಮಾನಿ ಬಳಗ, ಮಾನವ ಬಂಧುತ್ವ ವೇದಿಕೆ ಭಾನುವಾರ ಆಯೋಜಿಸಿದ್ದ ಮನೆ ಮನೆಯಲ್ಲಿ ಬಸವ ಪಂಚಮಿ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಉದ್ಘಾಟಿಸಲಾಯಿತು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 525
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved