ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಹಾರ, 11 ಜನರ ವಿರುದ್ಧ ಪ್ರಕರಣಗ್ರಾಮದ ಅಂಬೇಡ್ಕರ ವೃತ್ತದಲ್ಲಿ ಹಾಕಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಚಪ್ಪಲಿ ಹಾರ ಹಾಕಿದ್ದಾರೆ. ಈ ಘಟನೆ ಖಂಡಿಸಿ ಮಂಗಳವಾರ ಬೆಳಗ್ಗೆ ದಲಿತ ಸಮುದಾಯದವರು ಪ್ರತಿಭಟನೆ ನಡೆಸಿ, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.