• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ಸಿಎಂ ಆಗಿರುವವರೆಗೂ ಯೋಜನೆಗಳಿರುತ್ತವೆ: ಬಸವರಾಜ ರಾಯರೆಡ್ಡಿ
ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇರುವವರೆಗೊ ಬಡವರ ಕಣ್ಣಿರು ಒರೆಸುವ ಪಂಚ ಯೋಜನೆಗಳನ್ನು ರದ್ದುಗೊಳಿಸುವುದಿಲ್ಲ.
ಯೋಗದಿಂದ ಸದೃಢ ಆರೋಗ್ಯ: ಓಂಕಾರೇಶ್ವರಿ ಮಾತಾಜಿ
ಯಲಬುರ್ಗಾ ಪಟ್ಟಣದ ಸಾಯಿ ಪ್ಯಾಲೇಸ್ ಆವರಣದಲ್ಲಿ ಪತಂಜಲಿ ಯೋಗಾಸನ ತಾಲೂಕು ಸಮಿತಿ ವತಿಯಿಂದ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು,
ರೋಗದಿಂದ ದೂರವಿರಲು ಯೋಗ ರಾಮಬಾಣ: ಬಸವಲಿಂಗೇಶ್ವರ ಸ್ವಾಮೀಜಿ
ಹಲವು ರೋಗದಿಂದ ದೂರವಿರಲು ಯೋಗ ರಾಮಬಾಣವಾಗಿದೆ ಎಂದು ಶ್ರೀಧರ ಮುರುಡಿ ಹಿರೇಮಠದ ಪೀಠಾಧಿಪತಿ ಬಸವಲಿಂಗೇಶ್ವರ ಸ್ವಾಮಿಜಿ ಹೇಳಿದರು.
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಯೋಗ ಮಹತ್ವದ್ದು:ಶಾಸಕ ದೊಡ್ಡನಗೌಡ ಪಾಟೀಲ
ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಲಾಯಿತು.
ಯೋಗದಿಂದ ದೇಹ, ಮನಸ್ಸು ಸದೃಢ: ಸಂಸದ ಕೆ. ರಾಜಶೇಖರ ಹಿಟ್ನಾಳ
ಯೋಗದಿಂದ ದೇಹ ಮಾತ್ರವಲ್ಲದೇ ಮನಸ್ಸನ್ನೂ ಕೂಡ ಸದೃಢವಾಗಿರಿಸಿಕೊಳ್ಳಬಹುದಾಗಿದೆ ಎಂದು ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.
ಮಾನಸಿಕ ಒತ್ತಡ ನಿವಾರಣೆಗೆ ಯೋಗ ಅವಶ್ಯ: ನಿಂಗಪ್ಪ ಮಸಳಿ
ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಳಗಿ ಗ್ರಾಮದ ಅಮೃತ ಸರೋವರ ಕೆರೆಯ ದಡದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಜಗತ್ತಿಗೆ ಯೋಗ ಪರಿಚಯಿಸಿದ್ದು ಭಾರತ: ಮಂಜುನಾಥ ಬ್ಯಾಲಹುಣಸಿ
ಯೋಗ ದೈಹಿಕ, ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಸಹಾಯವಾಗಿದ್ದು, ಪ್ರತಿದಿನ ಯೋಗ ಮಾಡುತಿದ್ದರೆ ನಿರೋಗಿಯಾಗಿ ಬದುಕಬಹುದು ಎಂದು ತಾಲೂಕು ವೈದ್ಯಾಧಿಕಾರಿ ಮಂಜುನಾಥ ಬ್ಯಾಲಹುಣಸಿ ಅಭಿಪ್ರಾಯಪಟ್ಟರು.
ಉತ್ತಮ ಆರೋಗ್ಯ, ಮನಸ್ಸಿನ ನೆಮ್ಮದಿಗೆ ಯೋಗ ಸಹಕಾರಿ: ವೈ.ವನಜಾ
ಕಾರಟಗಿ ತಾಲೂಕಿನ ಬೇವಿನಹಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನತಾ ಕ್ಯಾಂಪ್‌ನಲ್ಲಿನ ಅಮೃತ ಸರೋವರ ಅಂಗಳದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮ ನಡೆಯಿತು.
ಯೋಗ ಪ್ರತಿಯೊಬ್ಬರಿಗೆ ಮನೋಬಲವರ್ಧಕ: ಡಾ. ಪ್ರದೀಪ್ ಕುಮಾರ
ದೈಹಿಕವಾಗಿ ಬಲಿಷ್ಠವಾಗಲು ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಲು ಯೋಗ ಸಹಕಾರಿಯಾಗಿದೆ ಎಂದು ಎಂದು ದೈಹಿಕ ಶಿಕ್ಷಣ ಬೋಧಕ ಡಾ. ಪ್ರದೀಪ್ ಕುಮಾರ ಹೇಳಿದರು.
ಆರೋಗ್ಯಯುತ ಜೀವನಕ್ಕೆ ಯೋಗಾಭ್ಯಾಸ ಅವಶ್ಯ: ಯಂಕಪ್ಪ
ಅಂತಾರಾಷ್ಟ್ರೀಯ ಯೋಗ ದಿನ ಪ್ರಯುಕ್ತ ಗಿಣಿಗೇರಾ ಗ್ರಾಮ ಪಂಚಾಯಿತಿ ಹಾಗೂ ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಗಿಣಿಗೇರಾ ಗ್ರಾಮದ ಅಮೃತ ಸರೋವರ ದಡದಲ್ಲಿ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ಅಭ್ಯಾಸ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved