• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಯವ ದೃಢೀಕರಣದಿಂದ ಅಧಿಕ ಆದಾಯ
ರೈತರ ಆರ್ಥಿಕತೆ ಉತ್ತಮಗೊಳಿಸಲು ಸರ್ಕಾರ ಹಲವು ಯೋಜನೆ ರೂಪಿಸಿದೆ. ಅದರಲ್ಲೂ ಸಾವಯವ ಕೃಷಿಕರು ನಿಸರ್ಗಸ್ನೇಹಿ ಪದ್ಧತಿ ಜತೆಗೆ ದೃಢೀಕರಣ ಯೋಜನೆಗೆ ಒಳಪಟ್ಟರೆ, ಅವರ ಆದಾಯ ಮತ್ತಷ್ಟು ಹೆಚ್ಚಾಗಲಿದೆ
ಅದ್ಧೂರಿಯಿಂದ ಜರುಗಿದ ದೋಟಿಹಾಳದ ಬನಶಂಕರಿದೇವಿ ರಥೋತ್ಸವ
ಬನಶಂಕರಿದೇವಿ ಜಾತ್ರೆ ಅಂಗವಾಗಿ ದೇವಿಗೆ ಬೆಳಿಗ್ಗೆಯಿಂದ ವಿಶೇಷ ಪೂಜೆ, ಅಭೀಷೇಕ ಮುಂತಾದ ಪೂಜೆಗಳು, ರಥದ ಮುಂದೆ ಹೋಮ ಹವನಗಳು ಇನ್ನಿತರ ಪೂಜಾ ಕಾರ್ಯಕ್ರಮಗಳು, ಕೈಂಕರ್ಯಗಳು ನಡೆದವು.
ಕುಡಿವ ನೀರು, ಮೇವಿಗೆ ತೊಂದರೆಯಾಗದಿರಲಿ: ಕುಷ್ಟಗಿ ತಹಸೀಲ್ದಾರ ರವಿ ಅಂಗಡಿ
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ನಿರ್ಲಕ್ಷ ವಹಿಸಬಾರದು.
ದೋಟಿಹಾಳ ಶುಖಮುನಿ ತಾತನ ಜಾತ್ರೆಗೆ ಸಿದ್ಧತೆ ಕೈಗೊಳ್ಳಿ: ತಹಸೀಲ್ದಾರ ರವಿ ಅಂಗಡಿ
ಮಾ.10ರಂದು ಮಹಾರಥೋತ್ಸವ ಜರುಗುತ್ತದೆ. ಪೊಲೀಸ್‌ ಅಧಿಕಾರಿಗಳು ಯಾವುದೇ ತರಹದ ಅಹಿತಕರ ಘಟನೆಗಳು ಜರುಗದಂತೆ ಹಾಗೂ ತಪ್ಪು ಮಾಡಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು.
ಈ ಕುಟುಂಬದಲ್ಲಿ ಹುಟ್ಟಿದ ಮಕ್ಕಳು 6 ವರ್ಷವಾಗುತ್ತಿದ್ದಂತೆ ಅಂಗವಿಕಲರಾಗ್ತಾರೆ
ಒಂದಲ್ಲ ಎರಡಲ್ಲ ಮೂರು ಮಕ್ಕಳು ಹೀಗೆ ಆಗಿವೆ. ತಂದೆ ತಾಯಿಗೆ ಮಕ್ಕಳನ್ನು ಜೋಪಾನ ಮಾಡುವುದೇ ಕಾಯಕವಾಗಿದೆ.
ಕ್ವಿಂಟಲ್ ತೂಕದ ಸಂಗ್ರಾಣಿ ಕಲ್ಲು ಎತ್ತಿದ ಯುವಕ
ಕುಷ್ಟಗಿ ತಾಲೂಕಿನ ಪುರ ಗ್ರಾಮದ ಮೂವರು ಕ್ರೀಡಾಪಟುಗಳು ಕಲ್ಲುಗಳನ್ನು ಎತ್ತಿ ನಾಮುಂದು-ತಾಮುಂದು ಎಂದು ತಮ್ಮ ಶಕ್ತಿ ಪ್ರದರ್ಶನ ಮಾಡಿದರು.
ಗಮನ ಸೆಳೆದ ಕನಕಗಿರಿ ಉತ್ಸವದ ಕ್ರೀಡಾಕೂಟ
ಬೆಂಗಳೂರು, ಮೈಸೂರು, ದಾವಣಗೆರೆ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ವಿವಿಧ ಆಟೋಟಗಳಲ್ಲಿ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಸೋಮಶೇಖರ ನೀಲೊಗಲ್
ಸೇವಾಲಾಲ ಮಹಾರಾಜರ ತಂದೆ, ತಾಯಿಗಳಿಗೆ ೧೧ ವರ್ಷಗಳ ಕಾಲ ಮಕ್ಕಳಾಗಿದ್ದಿಲ್ಲ. ಮಾರಿಕಾಂಬೆ ದೇವಿಯ ವರದಿಂದ ಶ್ರೀಸೇವಾಲಾಲರು ಹುಟ್ಟಿದರು.
ಪ್ರವಚನ ಆಲಿಕೆಯಿಂದ ಮಾನವ ಸಂಸ್ಕಾರವಂತನಾಗ್ತಾನೆ: ಯೋಗಗುರು ಶಿವಶಂಕರ ಮೆಡಿಕೇರಿ
ಸಜ್ಜನರ ಪುರಾಣಗಳನ್ನು ಕೇಳುವುದರಿಂದ ಸರ್ವ ರೋಗಗಳು ಕಳೆಯುತ್ತವೆ. ದಿವ್ಯ ವಚನಗಳು ಮನುಷ್ಯರ ದುರ್ಗುಣಗಳನ್ನು ನಾಶಪಡಿಸುತ್ತವೆ.
ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಸಾಧ್ಯ
ಶರಣ ಬಸವೇಶ್ವರ ಪೂರಾಣ ಮಹಾಮಂಗಲ ಪ್ರಯುಕ್ತ ಬೆಳಿಗ್ಗೆ ಶರಣ ಬಸವೇಶ್ವರ ಭಾವಚಿತ್ರ ಹಾಗೂ ಮಹಿಳೆಯರು ಕುಂಭ ಕಳಸ ಹೊತ್ತು ಗ್ರಾಮದ ಪ್ರಮುಖ ರಾಜ ಬೀದಿಗಳಲ್ಲಿ ಸಂಚರಿಸಿ ಮೆರವಣಿಗೆ ಮಾಡಲಾಯಿತು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 429
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved