• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಡತ್ವ ತುಂಬಿದ ದೇಹಕ್ಕೆ ಯೋಗ ಅಗತ್ಯ: ರಾಜಶೇಖರ
ಜಡತ್ವ ತುಂಬಿರುವ ದೇಹಕ್ಕೆ ಯೋಗ ಅಗತ್ಯವಿದೆ ಎಂದು ತಾಪಂ ಕಾರ್ಯನಿರ್ವಾಹಕಾಧಿಕಾರಿ ಕೆ. ರಾಜಶೇಖರ ಹೇಳಿದರು.
ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ: ಶಾಸಕ ದೊಡ್ಡನಗೌಡ ಪಾಟೀಲ
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಯಿತು.
ಪಿಎಂ ಕಿಸಾನ್ ಸಮ್ಮಾನ್ ನಿಧಿಯಿಂದ ರೈತರಿಗೆ ಅನುಕೂಲ: ಶಾಸಕ ಜನಾರ್ದನ ರೆಡ್ಡಿ
ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ.
ಕರ್ತವ್ಯಲೋಪದಡಿ ಪೇದೆ ಅಮಾನತು
ಮಹಿಳೆ ಮತ್ತು ಅಪ್ರಾಪ್ತೆಯ ಅಪಹರಣ ಪ್ರಕರಣದಲ್ಲಿ ಕರ್ತವ್ಯಲೋಪದ ಆರೋಪದಡಿ ಇಲ್ಲಿನ ಪೊಲೀಸ್ ಠಾಣೆಯ ಪೇದೆಯೊಬ್ಬರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹಗಲು ಲೂಟಿಗೆ ಇಳಿದ ಸಿಎಂ-ಡಿಸಿಎಂ: ಮಾಜಿ ಶಾಸಕ ಬಸವರಾಜ ದಢೇಸ್ಗೂರು ಆರೋಪ
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರತಿಕೃತಿ ದಹನ ಮಾಡಿದರು.
ಕಿನ್ನಾಳ ಬಳಿ 186 ಎಕರೆ ಪ್ರದೇಶದಲ್ಲಿ ಕೊಪ್ಪಳ ವಿವಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ: ಜನಾರ್ದನ ರೆಡ್ಡಿ
ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಿನ್ನಾಳ ಗ್ರಾಮದ ಬಳಿ ಇರುವ ಸರ್ಕಾರಿ ಜಾಗೆ 186 ಎಕರೆ ಪ್ರದೇಶದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಕಾಂಗ್ರೆಸ್ ಪ್ರತಿಭಟನೆಯಲ್ಲೂ ಭಿನ್ನಮತ
ಶಾಸಕ ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಅವರಿಗೆ ನಾಲಾಯಕ್ ಮುಖ್ಯಮಂತ್ರಿ ಎಂದಿದ್ದನ್ನು ಖಂಡಿಸಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಕಾಂಗ್ರೆಸ್ ಗುಂಪುಗಾರಿಕೆ ಬಹಿರಂಗವಾಗಿದ್ದು, ಎರಡೂ ಗುಂಪುಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ಬೆಲೆ ಏರಿಸಿ ಬಡವರ ಹೊಟ್ಟೆಯ ಮೇಲೆ ಬರೆ: ಹಾಲಪ್ಪ ಆಚಾರ
ಅಗತ್ಯ ವಸ್ತಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಗುರುವಾರ ತಾಲೂಕು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಬಳಕೆಯಿಂದ ದೂರ ಉಳಿದ ಗ್ರಾಮೀಣ ಭಾಗದ ಬಸ್‌ ತಂಗುದಾಣಗಳು
ಗ್ರಾಮೀಣ ಭಾಗಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಬಸ್ ತಂಗುದಾಣಗಳು ಈಗ ಇದ್ದೂ ಇಲ್ಲದಂತಹ ಪರಿಸ್ಥಿತಿಗೆ ತಲುಪಿವೆ.
ಉತ್ತಮ ಬೀಜ, ಗೊಬ್ಬರ ಪೂರೈಕೆ ಮಾಡಿ: ತಂಗಡಗಿ
ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ ಪೂರೈಸಲು ಕ್ರಮಕೈಗೊಳ್ಳಬೇಕು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved