ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕ ಅದಾಲತ್ ಸದ್ಬಳಕೆ ಮಾಡಿಕೊಳ್ಳಿ: ನ್ಯಾಯಾಧೀಶ ಮಲಕಾರಿ ರಾಮಪ್ಪ ಒಡೆಯರ್
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈಗಾಗಲೇ ಇರುವ ಮತ್ತು ಹೊಸ ಪ್ರಕರಣಗಳು ಸೇರಿದಂತೆ ಪರಸ್ಪರ ರಾಜಿ ಮೂಲಕ ಇತ್ಯರ್ಥ ಮಾಡಿಕೊಳ್ಳಲು ಜು. 13ರಂದು ಲೋಕ ಅದಾಲತ್ ನಡೆಸಲಾಗುತ್ತಿದ್ದು, ಕಕ್ಷಿದಾರರು ಇದರ ಸದ್ಬಳಕೆ ಮಾಡಿಕೊಳ್ಳಬೇಕು
ನೀರು, ಗಾಳಿ ಬೇಕಾದರೆ ಗಿಡಮರ ಬೆಳೆಸಿ: ಕರಿಬಸವ ಶಿವಾಚಾರ್ಯ ಶ್ರೀ
ನಮಗೆ ಕುಡಿಯಲು ನೀರು, ಉಸಿರಾಡಲು ಶುದ್ಧ ಗಾಳಿ ಬೇಕಾದರೆ ಇರುವ ಮರಗಳನ್ನು ಉಳಿಸಬೇಕು.
ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಕ್ಕೆ ವಿರೋಧ
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸುವ ಸರ್ಕಾರದ ನಿರ್ಧಾರ ವಿರೋಧಿಸಿ, ಕೂಡಲೇ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ರಾಜ್ಯ ಮಾರಾಟ ಮಾಡಲು ಹೊರಟ ಸರ್ಕಾರ: ನವೀನ್ ಗುಳಗಣ್ಣವರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರಾಜ್ಯವನ್ನೇ ಮಾರಾಟ ಮಾಡಲು ಹೊರಟಿದೆ.
ಪ್ರತಿನಿತ್ಯ ಜೀವನದಲ್ಲಿ ಯೋಗ ಮೈಗೂಡಿಸಿಕೊಳ್ಳಿ: ಜ್ಯೋತಿ ಕಟ್ಟಿ
ವಿದ್ಯಾರ್ಥಿನಿಯರು ಪ್ರತಿನಿತ್ಯ ಜೀವನದಲ್ಲಿ ಯೋಗ ಮೈಗೂಡಿಸಿಕೊಳ್ಳಬೇಕು.
ಹುಚ್ಚು ಹುಚ್ಚಾಗಿ ಮಾತನಾಡಿದರೆ ಅವರಿಗೆ ತಲೆಕೆಟ್ಟಿದೆ ಎಂದೇ ಅರ್ಥ: ರೆಡ್ಡಿ
ಪ್ರತಿಭಟನೆ ಮಾಡುವುದಕ್ಕೆ ಅವರಿಗೆ ಹಕ್ಕಿದೆ. ನಾವು ಸಹ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ, ಅವರು ನನ್ನ ವಿರುದ್ಧ ಪ್ರತಿಭಟನೆ ಮಾಡಲಿ.
ಮಣ್ಣಿನ ಕಳ್ಳ ರಾಜ್ಯದ ಜನರ ಕ್ಷಮೆಕೇಳಲಿ: ಶಿವರಾಜ ತಂಗಡಗಿ
ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾಲಾಯಕ್ ಸಿಎಂ ಎಂದಿರುವುದರಿಂದ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡು ಗುರುವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಅಭಿವೃದ್ಧಿ ಕಾರ್ಯಗಳಿಗೆ ಜಮೀನು ಖರೀದಿಗೆ ಮುಂದಾಗಿ: ಬಸವರಾಜ ರಾಯರಡ್ಡಿ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಭೂಸ್ವಾಧೀನಕ್ಕೆ ಅನುದಾನಕ್ಕೆ ಕೊರತೆ ಇಲ್ಲ. ಅಭಿವೃದ್ಧಿ ಕಾರ್ಯದ ಕಾಮಗಾರಿಗಳಿಗೆ ಅಗತ್ಯವಾದ ಭೂಮಿ ಖರೀದಿಗೆ ಅಧಿಕಾರಿಗಳು ಮುಂದಾಗಬೇಕು.
ಕಿಮ್ಸ್ ನಿರ್ದೇಶಕರ ವಿರುದ್ಧ ಸರ್ಕಾರಕ್ಕೆ ವರದಿ: ಸಚಿವರ ಶಿವರಾಜ ತಂಗಡಗಿ
ಏನ್ರಿ ನಿಮಗೆ ಏನಾಗಿದೆ. ಸರ್ಕಾರ ಕೋಟ್ಯಂತರ ರುಪಾಯಿ ವೆಚ್ಚ ಮಾಡಿ, ನಿಮಗೆ ಲಕ್ಷಾಂತರ ರುಪಾಯಿ ಸಂಬಳ ನೀಡಿದರೂ ಸರಿಯಾಗಿ ಸೇವೆ ನೀಡಲು ಯಾಕೆ ಆಗುತ್ತಿಲ್ಲ. ಆಪರೇಶನ್ಗಾಗಿ ತಿಂಗಳಾನುಗಟ್ಟಲೇ ಕಾಯಬೇಕು ಎಂದರೇ ಏನರ್ಥ.
ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮವಹಿಸಿ: ರಾಘವೇಂದ್ರ ಹಿಟ್ನಾಳ
ಹಾಸ್ಟೆಲ್ಗೆ ಬರುವ ಮಕ್ಕಳ ಬಿಟ್ಟಿ ಬಂದಿಲ್ಲ, ಸರ್ಕಾರವೇ ಮಕ್ಕಳ ಜವಬ್ದಾರಿಯನ್ನು ತೆಗೆದುಕೊಂಡಿದೆ. ಹೀಗಾಗಿ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಬೇಕು.
< previous
1
...
340
341
342
343
344
345
346
347
348
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!