ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ಗಣೇಶ ಆಕೃತಿ ರಚನೆ
ತಾಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೃಹತ್ ಗಣೇಶ ಆಕೃತಿ ರಚಿಸುವ ಮೂಲಕ ಗಮನ ಸೆಳೆದಿದ್ದಾರೆ.
ಪ್ರಥಮ ಪೂಜಿತನಿಗೆ ಅದ್ಧೂರಿ ಸ್ವಾಗತ
ಗಣೇಶ ಚತುರ್ಥಿ ಪ್ರಯುಕ್ತ ಜಿಲ್ಲಾದ್ಯಂತ ಪ್ರಥಮ ಪೂಜಿತನಾಗಿರುವ ವಿಘ್ನನಿವಾರಕ ಗಣೇಶನನ್ನು ಜನರು ಸಡಗರ, ಸಂಭ್ರಮದಿಂದ ಬರಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಪೂಜಿಸಿ ಪ್ರತಿಷ್ಠಾಪನೆ ಮಾಡಿದರು.
ಸುಸ್ಥಿರ ಭಾರತಕ್ಕಾಗಿ ಸಾಕ್ಷರರಾಗೋಣ: ಜಗದೀಶಪ್ಪ
ಅನಕ್ಷರಸ್ಥರನ್ನು ನವಸಾಕ್ಷರನ್ನಾಗಿ ಮಾಡುವ ಬಹುದೊಡ್ಡ ಜವಾಬ್ದಾರಿಯು ಸಾಕ್ಷರರ ಮೇಲಿದೆ.
ತೊಗರಿ ಬೆಳೆಗೆ ನೆಟೆರೋಗ, ಆತಂಕದಲ್ಲಿ ರೈತ
ರೈತರು ಹೆಚ್ಚಿನ ಆದಾಯ ಪಡೆಯುವ ಉದ್ದೇಶದಿಂದ ತಾಲೂಕಿನಲ್ಲಿ ಅತಿ ಹೆಚ್ಚು ತೊಗರಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಅತಿ ತೇವಾಂಶದಿಂದ ಈಗ ತೊಗರಿ ಬೆಳೆಗೆ ನೆಟೆರೋಗ (ಸಿಡಿರೋಗ) ತಗಲಿದ ಪರಿಣಾಮ ರೈತಾಪಿ ವಲಯದಲ್ಲಿ ಆತಂಕ ಹೆಚ್ಚುತ್ತಿದೆ.
ಗಾಣದಾಳ ಶಾಲೆಗೆ ನೀರು ಒದಗಿಸಿದ ಎಸ್ಡಿಎಂಸಿ ಅಧ್ಯಕ್ಷ
ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ಮುದಕಪ್ಪ ಮಜ್ಜಿಗೆ ಶನಿವಾರ ರಾತ್ರಿ ಶಾಲೆಯಲ್ಲಿ ಬೋರೆವೆಲ್ ಕೊರೆಯಿಸಿ ವಿದ್ಯಾರ್ಥಿಗಳಿಗೆ ನೀರಿನ ದಾಹ ಇಂಗಿಸಿದ್ದಾರೆ.
ಮನ ಸೆಳೆಯುವ ನೇಗಿಲಯೋಗಿ ಗಣಪತಿ!
ಅನ್ನದಾತನನ್ನೆ ಹೋಲುವ ಪರಿಸರಸ್ನೇಹಿ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಹೊಸ ತಂತ್ರಜ್ಞಾನ ಬಳಸಿ ಭತ್ತದ ಗದ್ದೆಯ ಸುತ್ತಲೂ ಹಳಿಯೊಂದನ್ನು ಅಳವಡಿಸಿ ವೀಕ್ಷಕರನೆಲ್ಲ ನೇಗಿಲಯೋಗಿ ವಿಘ್ನೇಶ್ವರನ ಜತೆ ಸುತ್ತುವ ಭಾಗ್ಯವನ್ನು ಕರುಣಿಸುವ ವ್ಯವಸ್ಥೆ ಮಾಡಲಾಗಿದೆ.
ಶಾಸಕ ರಾಯರಡ್ಡಿಯಿಂದ ತಾಲೂಕಿನ ಸಮಗ್ರ ಅಭಿವೃದ್ಧಿ
ಶಾಸಕ ಬಸವರಾಜ ರಾಯರಡ್ಡಿ ಅವರು ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರಕ್ಕೆ ಕೋಟ್ಯಂತರ ರುಪಾಯಿ ತಂದು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದಾರೆ.
ವಿಘ್ನ ನಿವಾರಕನ ಆಗಮನಕ್ಕೆ ಕ್ಷಣಗಣನೆ
ಜಿಲ್ಲಾಡಳಿತ ಗಣೇಶನ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಸದಂತೆ ನಿಷೇಧ ಹೇರಿದೆ. ಇದನ್ನು ಲೆಕ್ಕಿಸದೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸುವ ಮಂಡಳಗಳು ಡಿಜೆ ಬುಕ್ ಮಾಡಿವೆ. ಇದಕ್ಕೆ ಸುಮಾರು ₹ 2 ಲಕ್ಷವನ್ನು ವ್ಯಯಿಸುತ್ತಿವೆ.
ತುಂಗಭದ್ರಾ ಡ್ಯಾಮ್ನ ಮೇಲೆ ಪ್ರೀ ವೆಡ್ಡಿಂಗ್ ಶೂಟ್: ಭದ್ರತಾ ಲೋಪ- ಪೊಲೀಸ್ ಇಲಾಖೆ ಜಾಣಕುರುಡತನ
ತುಂಗಭದ್ರಾ ಡ್ಯಾಮ್ನ ಮೇಲೆ ಪ್ರೀ ವೆಡ್ಡಿಂಗ್ ಶೂಟ್ ನಡೆಸಿದ ಫೋಟೋ ವೈರಲ್ ಆಗಿದ್ದರೂ ಸಹ ಪೊಲೀಸ್ ಇಲಾಖೆ ತನಿಖೆ ಕೈಗೊಳ್ಳದೆ ಸುಮ್ಮನಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೊಪ್ಪಳ ತಾಲೂಕು ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಬಸವರಾಜ ತಳಕಲ್ ಅಧ್ಯಕ್ಷ
ಕುಸುಮಾ ಸಂಘಟನೆ ಹೆಸರು ಹೇಳಿಕೊಂಡು, ಅಧ್ಯಕ್ಷನೆಂದು ಓಡಾಡುತ್ತಿರುವ ಶಾಹೀದ್ ತಹಶೀಲ್ದಾರ್, ಎಲ್ಲಾ ಶಾಲೆಗಳಿಗೆ ತೆರಳಿ ಹಣ ವಸೂಲಿ ಮಾಡಿ ಶಿಕ್ಷಕರ ದಿನಾಚರಣೆ ಮಾಡುತ್ತಿದ್ದಾರೆ.
< previous
1
...
341
342
343
344
345
346
347
348
349
...
576
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!