• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತನಿಂದಲೇ ನಮ್ಮ ಬದುಕು, ದೇಶದ ಅಭಿವೃದ್ಧಿ ಸಾಧ್ಯ
ರೈತರು ಆಶಾದಾಯಕ ಬದುಕು ಸಾಗಿಸುತ್ತಾರೆ. ಎಷ್ಟೇ ಕಷ್ಟ ಬಂದರೂ ಅವರು ಬಿಡುವುದಿಲ್ಲ, ಮತ್ತೆ ಮತ್ತೆ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅಂಥ ಬದುಕು ನಮಗೂ ಸೇರಿದಂತೆ ಯಾರಿಂದಲೂ ಸಾಧ್ಯವಿಲ್ಲ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ. ರಫ್ತುದಾರರು, ಖರೀದಿದಾರರು ಹಾಗೂ ಮಾರಾಟಗಾರರ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.
ಬೇಸಿಗೆ ಆರಂಭದಲ್ಲಿಯೇ ಉಲ್ಬಣಿಸುತ್ತಿದೆ ನೀರಿನ ಸಮಸ್ಯೆ
ಕೊಪ್ಪಳ ಜಿಲ್ಲೆಯ ಕುಕನೂರು ಬೇಸಿಗೆ ಆರಂಭದ ದಿನಗಳಲ್ಲೇ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಮುಂದಿನ ಮೂರ್ನಾಲ್ಕು ತಿಂಗಳು ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ.
ಬಡವರ ಬದುಕಿಗೆ ನೆಮ್ಮದಿ ನೀಡಿದ ಗ್ಯಾರಂಟಿ ಯೋಜನೆಗಳು
ನುಡಿದಂತೆ ನಡೆದ ಮುಖ್ಯಮಂತ್ರಿ, ಗ್ಯಾರಂಟಿ ಯೋಜನೆಗಳ ಜತೆಗೆ ದಾಖಲೆಯ ಸರ್ವಶ್ರೇಷ್ಠ ಬಜೆಟ್ ನೀಡಿರುವುದು ಎದುರಾಳಿಗಳ ನಿದ್ದೆಗೆಡಿಸಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತಿದೆ ಎಂದು ಹೇಳುತ್ತಿರುವ ಬಿಜೆಪಿಯವರು ಈಗ ತಬ್ಬಿಬ್ಬಾಗಿದ್ದಾರೆ ಎಂದು ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ ಹೇಳಿದ್ದಾರೆ. ಕೊಪ್ಪಳ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಗ್ಯಾರಂಟಿ ಯೋಜನೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದ್ದಾರೆ.
24 ಗಂಟೆಯಲ್ಲಿಯೇ ಖತರ್ನಾಕ್ ಕಳ್ಳರ ಬಂಧನ
ಕೊಪ್ಪಳ ತಾಲೂಕಿನ ಅಮರಾಪುರ ಗ್ರಾಮದ ಸುರೇಶರಡ್ಡಿ ವೆಂಕೋಬಾ ಅವರನ್ನು ಹೆದ್ದಾರಿಯಲ್ಲಿ ಅಡ್ಡಗಟ್ಟಿ ₹20 ಲಕ್ಷ ದೋಚಿದ್ದ ಪ್ರಕರಣವನ್ನು ಪೊಲೀಸರು 24 ತಾಸಿನಲ್ಲೇ ಭೇದಿಸಿದ್ದಾರೆ.
ಶಾಲಾ ಪೂರ್ವ ಶಿಕ್ಷಣ ಪದ್ಧತಿಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ: ನಲಿನ್ ಅತುಲ್
ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಮಕ್ಕಳ ಹಬ್ಬ: 2023-24 ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಉದ್ಘಾಟಿಸಿದರು. ಈ ಯೋಜನೆಯು ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಅತ್ಯಾಚಾರ ಪ್ರಕರಣ, ಇಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಗಂಗಾವತಿ ತಾಲೂಕಿನ ವಿರೂಪಾಪುಗಡ್ಡೆಯಲ್ಲಿ ಇರುವ ಗೆಸ್ಟ್‌ಹೌಸ್ ಒಂದರಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಇಲ್ಲಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಮಾಚಿದೇವರ ಕಾಯಕ ನಿಷ್ಠೆ ನಮಗೆಲ್ಲ ಮಾದರಿಯಾಗಲಿ
ಶರಣರಾದ ಮಡಿವಾಳ ಮಾಚಿದೇವರು ತಮ್ಮ ಕಾಯಕ ನಿಷ್ಠೆ, ನೇರ ನಡೆ ನುಡಿಗೆ ಹೆಸರಾದವರು.
ಕನ್ನಡ ಹೃದಯದ ಭಾಷೆ: ಸಾಹಿತಿ ಮಾಲಾ ಬಡಿಗೇರ
ಕನ್ನಡ ಹೃದಯದ ಭಾಷೆ. ಬೇರೆ ಭಾಷೆ ಜೊತೆಗೆ ಕನ್ನಡಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ, ಕನ್ನಡ ಕಟ್ಟುವ ಕೆಲಸದಲ್ಲಿ ಯುವಕರು ನಿರತರಾಗಬೇಕು.
ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ನತ್ತ ಗಾಲಿ ಜನಾರ್ದನ್ ರೆಡ್ಡಿ ಒಲವು?
ಬಿಜೆಪಿ ಸೇರ್ಪಡೆಯಾಗಲು ನಡೆಸಿದ ಯತ್ನ ಮತ್ತು ಮೈತ್ರಿ ಮಾಡಿಕೊಳ್ಳಲು ಮಾಡಿದ ಕಸರತ್ತಿಗೆ ಬಿಜೆಪಿ ಹೈಕಮಾಂಡ್ ಸೊಪ್ಪು ಹಾಕದೇ ಇರುವುದರಿಂದ ಮುನಿಸಿಕೊಂಡು ಕಾಂಗ್ರೆಸ್ ಪಾಳೆಯದತ್ತ ಮುಖ ಮಾಡಿದಂತೆ ಕಾಣುತ್ತಿದೆ.
ಕ್ಷೌರದಂಗಡಿ ವಾರ್ಷಿಕೋತ್ಸವಕ್ಕೆ ಬುದ್ಧಿಮಾಂದ್ಯ ಮಕ್ಕಳಿಗೆ ಅನ್ನ ಸಂತರ್ಪಣೆ
ಗೋಪಾಲ್ ಹೊಸಳ್ಳಿ ತಮ್ಮ ನೇತ್ರಾವತಿ ಹೇರ್‌ ಡ್ರೆಸಸ್‌ನ 23ನೇ ವಾರ್ಷಿಕೋತ್ಸವ ಅಂಗವಾಗಿ ಅಂಗವಿಕಲರಿಗೆ ಉಚಿತ ಕ್ಷೌರ ಮತ್ತು ಉಚಿತ ಪ್ರಸಾದ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 429
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved