• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌಹಾರ್ದಯುತವಾಗಿ ಬದುಕು ರೂಪಿಸಿಕೊಳ್ಳಿ: ಅಬ್ದುಲ್ ಖಾದರ ಖಾಜಿ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸೋಮವಾರ ಸಂಭ್ರಮ, ಸಡಗರದಿಂದ ಆಚರಿಸಿದರು.
ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವರು
ಮಿನಿ ವಿಧಾನಸೌಧ, ನ್ಯಾಯಾಲಯ ಸಂಕೀರ್ಣ, ಪುರಸಭೆ ಕಾರ್ಯಾಲಯ ಮತ್ತು ಸರ್ಕಾರದ ವಿವಿಧ ಕಚೇರಿ ನಿರ್ಮಾಣಕ್ಕೆ ಅವಶ್ಯ ಸ್ಥಳ ಪರಿಶೀಲನೆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳ ತಂಡದೊಂದಿಗೆ ಸೋಮವಾರ ಇಲ್ಲಿ ನಡೆಸಿದರು.
ಪ್ರತಿಯೊಬ್ಬರು ಸಹೋದರರಂತೆ ಜೀವನ ನಡೆಸುವಂತಾಗಲಿ: ಸಚಿವ ಶಿವರಾಜ ತಂಗಡಗಿ
ಬಕ್ರೀದ್ ಹಬ್ಬದ ಆಚರಣೆಯೊಂದಿಗೆ ಪ್ರತಿಯೊಬ್ಬರು ಸಹೋದರರಂತೆ ಜೀವನ ನಡೆಸುವಂತಾಗಬೇಕು.
ನಿಂತ ಮಳೆ ನೀರು ತೆರವಿಗೆ ಮುಂದಾದ ನಗರಸಭೆ
ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಅಂತಹ ಸ್ಥಳಗಳಿಗೆ ಪೌರಾಯುಕ್ತ ಗಣೇಶ ಪಾಟೀಲ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಳೆ ನೀರು ತೆರವಿಗೆ ಕಾರ್ಯ ಕೈಗೊಂಡರು.
ಎಲ್ಲ ಒಳಪಂಗಡ ಬದಿಗೊತ್ತಿ, ಬಸವತತ್ವದಡಿ ಒಂದಾಗಿ: ಜಾಮದಾರ
ಲಿಂಗಾಯತ ಧರ್ಮಕ್ಕೆ ಯಾವುದೇ ಜಾತಿ, ಗಡಿಯ ಹಂಗಿಲ್ಲದ ವಿಶ್ವಧರ್ಮ ಮಾನ್ಯತೆಯ ಶಕ್ತಿಯನ್ನು ಹೊಂದಿದೆ.
ವಿಮಲ್ ತಂದುಕೊಟ್ಟಿಲ್ಲ ಎಂದು ಬಾಲಕಿ ಕೊಂದ ಪಾಪಿ
ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏ.19 ರಂದು ನಡೆದ ಅನುಶ್ರೀ ರಾಘವೇಂದ್ರ ಮಡಿವಾಳ (7) ಎಂಬ ಬಾಲಕಿಯ ನಿಗೂಢ ಹತ್ಯೆ ಪ್ರಕರಣ ಭೇದಗಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನೇರಳೆ ಹಣ್ಣುಗಳಿಗೆ ಭಾರಿ ಬೇಡಿಕೆ
ಜೂನ್ ತಿಂಗಳು ಬಂತೆಂದರೆ ನೇರಳೆ ಹಣ್ಣಿನ ಸುಗ್ಗಿ ಬಂದಂತೆ. ಹಲವಾರು ಔಷಧೀಯ ಗುಣ ಹೊಂದಿರುವ ನೇರಳೆಗೆ ಮಾರುಕಟ್ಟೆಯಲ್ಲಿ ಬೇಡಿಕೆ ಬಂದಿದೆ. ಈ ಹಣ್ಣಿನ ದರ ದುಬಾರಿಯಾಗಿದ್ದರೂ ಖರೀದಿ ಜೋರಾಗಿಯೇ ನಡೆದಿದೆ.
ಸಮಾಜಮುಖಿ ಕಾರ್ಯಕ್ಕೆ ಮನುಷ್ಯ ಅಣಿಯಾಗಲಿ: ಮಹಾದೇವ ಸ್ವಾಮೀಜಿ
ಮನುಷ್ಯ ಜೀವನದಲ್ಲಿ ಸಮಾಜುಮುಖಿ ಕಾರ್ಯಕ್ಕೆ ಅಣಿಯಾಗಬೇಕು.
ಸ್ವತಂತ್ರ ಲಿಂಗಾಯತ ಧರ್ಮ ಪುನರ್ ಪರಿಶೀಲನೆಗೆ ಮನವಿ
ಕೇಂದ್ರ ಸರ್ಕಾರ ವಾಪಸ್ಸು ಕಳುಹಿಸಿದ್ದ ಸ್ವತಂತ್ರ ಲಿಂಗಾಯತ ಧರ್ಮ ಮಾನ್ಯತೆ ಪ್ರಸ್ತಾವನೆಯನ್ನು ಪುನರ್ ಪರಿಶೀಲನೆ ಮಾಡುವಂತೆ ಕೇಂದ್ರಕ್ಕೆ ಪುನಃ ಪ್ರಸ್ತಾವನೆ ಕಳುಹಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಜಾಗತಿಕ ಲಿಂಗಾಯತ ಮಹಾಸಭಾ ತೀರ್ಮಾನಿಸಿದೆ.
ನರೇಂದ್ರ ಮೋದಿಯವರ ಯುಗ ಅಂತ್ಯ ಕಂಡಿದೆ: ಬಸವರಾಜ ರಾಯರೆಡ್ಡಿ
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಯುಗ ಅಂತ್ಯವಾಗಿದೆ. ಹತ್ತು ವರ್ಷ ಆಡಳಿತ ನಡೆಸಿದರೂ ಬಹುಮತಕ್ಕೆ ಬೇಕಾದ ಸಂಖ್ಯೆಯನ್ನು ತಲುಪಲಾಗದೆ ತಮ್ಮ ವರ್ಚಸ್ಸುನ್ನು ಕಳೆದುಕೊಂಡಿದ್ದಾರೆ.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved