ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಷ್ಯನ ಉನ್ನತ ಸ್ಥಾನವೇ ಗುರುವಿಗೆ ಕೊಡುಗೆ: ಶರಣಪ್ಪ ಕೊಪ್ಪದ
ಕುಕನೂರು ತಾಲೂಕಿನ ಚಿಕೇನಕೊಪ್ಪ ಗ್ರಾಮದ ಶ್ರೀ ಚೆನ್ನವೀರ ಶರಣರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಗುರುವಂದನಾ ಸಮಾರಂಭ ನಡೆಯಿತು.
ಶವ ಸಂಸ್ಕಾರಕ್ಕೆ ವಿರೋಧ, ತುರ್ತು ಸಭೆ
ಹಲವು ದಶಕಗಳಿಂದ ಇದ್ದ ಸರ್ವೇ ನಂ.೩೭೦ರ ಭೂಮಿಯ ಸಮಸ್ಯೆಯನ್ನು ಪರಿಹರಿಸುವುದಕ್ಕಾಗಿ ತಾಲೂಕಾಡಳಿತದಿಂದ ಹಲವು ಬಾರಿ ಸಭೆ ನಡೆಸಲಾಗಿತ್ತು. ಅದಾದ ಬಳಿಕ ಎರಡು ಕೋಮಿನವರು ಕೂಡಿಕೊಂಡು ಸೌಹಾರ್ದತೆಯಿಂದ ವಿವಾದ ಬಗೆಹರಿಸಿಕೊಂಡಿದ್ದರು.
ಕೊಡಗೈ ದಾನಿಗಳಿಂದ ಸರ್ಕಾರಿ ಶಾಲೆಗಳು ಪ್ರಗತಿ
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಸೌಲಭ್ಯ ನೀಡುತ್ತಿದ್ದರು ಸಹ ಜತೆಗೆ ದಾನಿಗಳ ದಾನ ಪ್ರಮುಖವಾಗಿದೆ. ಮೂಲಭೂತ ಸೌಕರ್ಯ ಹೆಚ್ಚಿಸಲು ಕೊಡಗೈ ದಾನಿಗಳ ಅವಶ್ಯಕತೆ ತುಂಬಾ ಇದೆ.
ಪಹಣಿಗೆ ಎರಡು ಚೀಲ ಯೂರಿಯಾ ಗೊಬ್ಬರ ವಿತರಣೆ
ಪ್ರತಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಪ್ರತಿ ಪಹಣಿಗೆ 2 ಚೀಲದಂತೆ ನೀಡಲಾಗುತ್ತದೆ. ಹೆಚ್ಚು ಭೂಮಿ ಹೊಂದಿದ ರೈತರು ಮೂರ್ನಾಲ್ಕು ದಿನದ ನಂತರ ಯೂರಿಯಾ ತೆಗೆದುಕೊಳ್ಳಬಹುದಾಗಿದೆ.
ಎಸ್ಸೆಸ್ಸೆಲ್ಸಿ ಪಾಸ ಆಗಲು 33% ಅಂಕ ಅಸಮಂಜಸ
ರಾಜ್ಯ ಪಠ್ಯಕ್ರಮದ ಪರೀಕ್ಷಾ ಪದ್ಧತಿಯನ್ನು ಸಿಬಿಎಸ್ಇ ಪಠ್ಯಕ್ರಮದ ಪರೀಕ್ಷಾ ಮಾದರಿಯಲ್ಲಿ ಬದಲಾಯಿಸಲಾಗಿದೆ. ಸಿಬಿಎಸ್ಇ ಪಠ್ಯಕ್ರಮ ಅತ್ಯಂತ ಕ್ಲಿಷ್ಟಕರವಾಗಿದೆ. ಆದರೆ, ಉತ್ತೀರ್ಣರಾಗಲು ಅತ್ಯಂತ ಕಡಿಮೆ ಅಂಕ ನಿಗದಿ ಮಾಡಲಾಗಿದೆ.
ನಷ್ಟದಲ್ಲಿರುವ ರಾಬಕೊವಿ ಲಾಭದತ್ತ ತರುವೆ: ಹಿಟ್ನಾಳ
ಪ್ರಸ್ತುತ ವಿಜಯನಗರ ಜಿಲ್ಲೆಯಲ್ಲಿ ೭೦ ಸಾವಿರ ಲೀಟರ್, ಬಳ್ಳಾರಿ ೮ ಸಾವಿರ ಲೀಟರ್, ಕೊಪ್ಪಳದಿಂದ ೭೫ ಸಾವಿರ ಲೀಟರ್ ಹಾಲು ಒಕ್ಕೂಟಕ್ಕೆ ಬರುತ್ತಿದೆ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು ಒಕ್ಕೂಟವನ್ನು ಎಲ್ಲ ರೀತಿಯಿಂದಲೂ ಅಭಿವೃದ್ಧಿ ಮಾಡಲಾಗುವುದು.
ಯೂರಿಯಾ ಗೊಬ್ಬರ ಸಿಗದೆ ಮಣ್ಣು ತಿಂದು ರೈತ
ಕೊಪ್ಪಳ ಕುಣಿಕೇರಿ ಗ್ರಾಮದ ಚಂದ್ರಪ್ಪ ಬಡಿಗಿ ಎಂಬ ರೈತನೇ ಈ ರೀತಿ ಆಕ್ರೋಶ ವ್ಯಕ್ತಪಡಿಸಿ ಯೂರಿಯಾ ಅಭಾವದ ತೀವ್ರತೆ ಹೇಳಿದ್ದಾನೆ. ತನ್ನ ನಾಲ್ಕು ಎಕರೆ ಹೊಲದಲ್ಲಿ ಹಾಕಿದ ಮೆಕ್ಕೆಜೋಳಕ್ಕೆ ಯೂರಿಯಾ ರಸಗೊಬ್ಬರವನ್ನು ಈಗ ಹಾಕಲೇಬೇಕಾಗಿದೆ. ಆದರೆ, ಕಳೆದೊಂದು ವಾರದಿಂದ ಯೂರಿಯಾ ರಸಗೊಬ್ಬರಕ್ಕಾಗಿ ಸುತ್ತಾಡಿದರೂ ಸಿಕ್ಕಿಲ್ಲ.
ಕುರಿಗಾಹಿ ಮೇಲೆ ಹಲ್ಲೆ: ಸಿಡಿದೆದ್ದ ಹೋರಾಟಗಾರರು
ಬಲ್ಡೋಟಾ ಕಾರ್ಖಾನೆ ಸಲುವಾಗಿ ರೈತರು ನೂರಾರು ಎಕರೆ ಭೂಮಿ ಕಳೆದುಕೊಂಡಿದ್ದಾರೆ. ಭೂಮಿ ಕಳೆದುಕೊಂಡು 13 ವರ್ಷ ಗತಿಸಿದರೂ ರೈತರಿಗೆ ಉದ್ಯೋಗ ಕೊಟ್ಟಿಲ್ಲ. ಜೀವನೋಪಾಯಕ್ಕಾಗಿ ಆಧಾರವಾದ ಜಾನುವಾರುಗಳಿಗೆ ಏಕೈಕ ಕುಡಿಯುವ ನೀರಿನ ಮೂಲವನ್ನು ಕಿತ್ತುಕೊಂಡು ಈಗ ಗೂಂಡಾಗಿರಿ ಮಾಡುವ ಕಂಪನಿ ಅಟ್ಟಹಾಸ ಮಿತಿಮೀರಲಿದೆ.
ಬಡತನವಿದ್ದರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ
ರಾಜ್ಯದಲ್ಲಿರುವ ಲಿಂಗಾಯತ ಸಮುದಾಯದ ಅನೇಕ ಉಪಜಾತಿಗಳ ಪೈಕಿ ಪಂಚಮಸಾಲಿ ಸಮಾಜದವರು ಹೆಚ್ಚು ಶಿಕ್ಷಣವಂತರಾಗಿದ್ದಾರೆ. ನಮಗೆ ಮೀಸಲಾತಿ ಇಲ್ಲದೆಯೂ ಸಹಿತ ಉನ್ನತ ಸ್ಥಾನ ಅಲಂಕರಿಸಿದ್ದೇವೆ. ಸರ್ಕಾರ ಮೀಸಲಾತಿ ನೀಡಿದರೆ ಇನ್ನಷ್ಟು ಸಮಾಜದ ಅಭಿವೃದ್ಧಿಯಾಗಲಿದೆ.
ಕಾರ್ಖಾನೆ ತೊಲಗಿಸಿ ನಿಮ್ಮ ದಮ್ಮು, ತಾಕತ್ತು ತೋರಿಸಿ
15 ವರ್ಷ ಶಾಸಕರಾಗಿ ಆಯ್ಕೆಯಾದರೂ ಅಭಿವೃದ್ಧಿಯಲ್ಲಿ ಕೊಪ್ಪಳ ತೀರಾ ಹಿಂದುಳಿದಿದೆ. ರಸ್ತೆಗಳು ಮಾಯವಾಗಿ ಜನ ನಿಮಗೆ ಇಡಿ ಶಾಪ ಹಾಕುತ್ತಿದ್ದಾರೆ. ಕೊಪ್ಪಳವನ್ನು ಮಲಿನಗೊಳಿಸುತ್ತಿರುವ ಕಾರ್ಖಾನೆ ತೊಲಗಿಸುವ ಮೂಲಕ ನಿಜವಾದ ದಮ್ಮು, ತಾಕತ್ತು ತೋರಿಸಿ.
< previous
1
...
31
32
33
34
35
36
37
38
39
...
525
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ