• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾ ವಿವಾದ ಪರಿಹರಿಸುವ ಕಾಯಂ ಜನತಾ ನ್ಯಾಯಾಲಯ
ಕಾಯಂ ಜನತಾ ನ್ಯಾಯಾಲಯ ಧಾರವಾಡ ವಿಭಾಗದ ಅಧಿಕಾರ ವ್ಯಾಪ್ತಿಗೆ ಕೊಪ್ಪಳ ಜಿಲ್ಲೆ ಬರುವುದರಿಂದ ಇಲ್ಲಿನ ಜನರು ಕೊಪ್ಪಳ ಪೀಠದಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಬೆಳವಣಿಗೆ ಕುಂಠಿತ ಮಕ್ಕಳನ್ನು ಪಿಜಿಯೋತೆರಫಿ ಕೇಂದ್ರಕ್ಕೆ ಕರೆತನ್ನಿ
ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಗರ್ಭಾವಸ್ಥೆಯಲ್ಲಿರುವ ತಾಯಂದಿರಿಗೆ ಆಸ್ಪತ್ರೆ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ಆಹಾರ ಮತ್ತು ಚುಚ್ಚುಮದ್ದು ಹಾಕಿಸಿದರೂ ಸಹಿತ ಕೆಲ ಮಕ್ಕಳು ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದೆ.
ತಾಳ್ಮೆಯಿಂದ ಸಮೀಕ್ಷೆ ಪರಿಪೂರ್ಣಗೊಳಿಸಿ
ಆನ್‌ಲೈನ್‌ನಲ್ಲಿ ನಡೆಯುವ ಗಣತಿ ವೇಳೆ ಜಾಗರೂಕರಾಗಿ ಕೆಲಸ ಮಾಡಬೇಕು. ಗಣತಿಕ್ಕೊಳಪಡುವ ವ್ಯಕ್ತಿಯ ಆಧಾರ್ ಕಾರ್ಡ್‌ನಲ್ಲಿ ತಾವು ಬಳಸುವ ಮೊಬೈಲ್ ಸಂಖ್ಯೆ ಲಿಂಕ್ ಮಾಡಿಕೊಂಡಿರಬೇಕು. ಪ್ರತಿ ವ್ಯಕ್ತಿಯಿಂದ ಪಡೆದ ಮಾಹಿತಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು.
ಕುರುಬ ಸಮಾಜ ಶೈಕ್ಷಣಿಕ ಜಾಗೃತವಾಗಲಿ: ನಿರಂಜನಾನಂದ ಸ್ವಾಮೀಜಿ
ಶೈಕ್ಷಣಿಕವಾಗಿ ಸಮಾಜ ಹಿಂದುಳಿದ ಕಾರಣ ಶಿಕ್ಷಣಕ್ಕೆ ಮಹತ್ವ ನೀಡಬೇಕೆನ್ನುವ ಉದ್ದೇಶದಿಂದ ಹಲವೆಡೆ ಶಿಕ್ಷಣ ಸಂಸ್ಥೆ ತೆರೆಯಲಾಗಿದೆ. ಆ ಮೂಲಕ ಸಮಾಜದ ಬಡ ಹಾಗೂ ಹಿಂದುಳಿದ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ.
ಶಿಕ್ಷಕರ ಕೈಯಲ್ಲಿ ಥಾಪೆ, ಬುಟ್ಟಿ!
ಶಾಲಾ ಕಾಂಪೌಂಡ್‌ ಚಿಕ್ಕದಾಗಿದ್ದರಿಂದ ಪುಂಡರ ಹಾವಳಿ ಹೆಚ್ಚಾಗಿತ್ತು. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿತ್ತು. ಆದರೆ, ಕಾಂಪೌಂಡ್‌ ಎತ್ತರಿಸಲು ಅನುದಾನ ಇರಲಿಲ್ಲ. ಈ ಕುರಿತು ಶಾಲೆಯ ಹಳೆ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಚರ್ಚಿಸಿ ತಾವೇ ಹಣ ಹೊಂದಿಸಿ ಕಾಮಗಾರಿ ಆರಂಭಿಸಿದ್ದರು.
ಹುಬ್ಬಳ್ಳಿಯಲ್ಲಿ ನಡೆದಿದ್ದು ಏಕತಾ ಸಮಾವೇಶವಲ್ಲ, ಬೇಡ ಜಂಗಮ ಸಮಾವೇಶ
ರಾಜ್ಯ ಸರ್ಕಾರ ಜಾತಿಗಳ ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿ ಅರಿಯಲು ಇಷ್ಟೊಂದು ಗಡಿಬಿಡಿಯಲ್ಲಿ ಸಮೀಕ್ಷೆ ಮಾಡುತ್ತಿರುವುದು ಸರಿಯಲ್ಲ. ಸಾಕಷ್ಟು ಕಾಲವಕಾಶ ಪಡೆದು ಸಿದ್ಧತೆ ಮಾಡಿಕೊಂಡು ಗೊಂದಲ ನಿವಾರಿಸಿಕೊಳ್ಳಬೇಕಿತ್ತು ಎಂದು ವಚನಾನಂದ ಸ್ವಾಮೀಜಿ ಹೇಳಿದರು.
ನವೆಂಬರ್‌ನೊಳಗೆ ಅಂಜನಾದ್ರಿ ಕಾಮಗಾರಿ ಮುಗಿಸಿ: ಡಿಸಿ
ಅಂಜನಾದ್ರಿಗೆ ಸಂಬಂಧಿಸಿದ ಕಾಮಗಾರಿಗಳ ಬಾರ್ ಚಾಟ್ ತಕ್ಷಣ ಒದಗಿಸಿ, ಈಗಾಗಲೇ ಕೈಗೊಂಡಿರುವ ಕಾಮಗಾರಿ ನವೆಂಬರ್ ಅಂತ್ಯದಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಬೇಕು.
ದೋಟಿಹಾಳ ಸೇತುವೆ ಸಂಪೂರ್ಣ ಶಿಥಿಲ, ಉರುಳಿ ಬಿದ್ದ ಟಿಪ್ಪರ್‌
ಕುಷ್ಟಗಿ ತಾಲೂಕಿನ ದೋಟಿಹಾಳದ (ನವನಗರ) ಬಳಿಯ ಹಳ್ಳದ ಸೇತುವೆಯು ಸಂಪೂರ್ಣ ಶಿಥಿಲಗೊಂಡು ತಡೆಗೋಡೆ ಕುಸಿದಿದ್ದು, ಸೇತುವೆಯ ಮೇಲೆ ಸಂಚರಿಸುವ ವಾಹನ ಸವಾರರಿಗೆ ಜೀವಭಯ ಹುಟ್ಟಿದೆ.
ಕಾಯಕನಿಷ್ಠೆಗೆ ವಿಶ್ವಕರ್ಮ ಸಮಾಜ ಮಾದರಿ: ಕಳಕಪ್ಪ ಕಂಬಳಿ
ಕುಕನೂರು ತಾಲೂಕಿನ ಮಂಗಳೂರು ಗ್ರಾಮದ ಶ್ರೀ ಕಾಳಿಕಾದೇವಿ ಬಡಗಿತನ ಕಸುಬುದಾರರ ಕೈಗಾರಿಕಾ ಸಹಕಾರ ಸಂಘದ ಆವರಣದಲ್ಲಿ ತಾಲೂಕು ಮಟ್ಟದ ಶ್ರೀ ವಿರಾಟ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು.
ಸಮಾಜದ ತಿದ್ದುವಲ್ಲಿ ಚುಟುಕು ಸಾಹಿತ್ಯ ಪ್ರಮುಖ ಪಾತ್ರವಹಿಸಲಿ: ಶರಣಪ್ಪ ಮೆಟ್ರಿ
ಕುಷ್ಟಗಿ ಪಟ್ಟಣದ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಾಲೇಜಿನಲ್ಲಿ ಚುಟುಕು ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಹಾಗೂ ಮಹಿಳಾ ಕವಿಗೋಷ್ಠಿ ನಡೆಯಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved