• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರೀಕ್ಷೆಗೂ ಮೀರಿ ಹೆಸರು ಬೆಳೆ ಬಿತ್ತನೆ
ತಾಲೂಕಿನಾದ್ಯಂತ ನಿರೀಕ್ಷೆಗೂ ಮೀರಿ ಈ ವರ್ಷ ಹೆಸರು ಬೆಳೆ ಬಿತ್ತನೆ ಆಗಿದೆ. ಉತ್ತಮ ಮುಂಗಾರು ಮಳೆ ಸುರಿದ ಹಿನ್ನೆಲೆ ರೈತರು ಹೆಸರು ಬೆಳೆ ಬಿತ್ತನೆ ಮಾಡಿದ್ದಾರೆ.
ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತ
ಮುಂಗಾರು ಮಳೆಯೇ ಏನು ನಿನ್ನ ಹನಿಗಳೇ ಲೀಲೆ ಎಂದು ಜಿಲ್ಲೆಯ ಜನರು ಗುನಗಲಾರಂಭಿಸಿದ್ದಾರೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗ ಜನಜೀವನ ಅಸ್ತವ್ಯಸ್ತವಾಗುತ್ತಿದೆ.
ಕಾಂಗ್ರೆಸ್ಸಿನವರ ಕುತಂತ್ರದಿಂದ ಬಿಜೆಪಿಗೆ ಸೋಲು: ಹಾಲಪ್ಪ ಆಚಾರ
ಕಾಂಗ್ರೆಸ್ಸಿನವರ ಕುತಂತ್ರದಿಂದ ಬಿಜೆಪಿಗೆ ಸೋಲಾಗಿದೆ. ಆದರೆ ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿಯಾಗಬೇಕೆನ್ನುವ ಈ ದೇಶದ ಜನತೆಯ ಸಂಕಲ್ಪ ಈಡೇರಿದೆ.
ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಿರಲಿ: ನಲಿನ್ ಅತುಲ್
ಜಿಲ್ಲೆಯಲ್ಲಿ ರೈತರ ಅವಶ್ಯಕತೆಗೆ ತಕ್ಕಂತೆ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರದ ದಾಸ್ತಾನು ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಬೇಕು.
ಬಿಡುವು ಕೊಡದ ಮಳೆ, ಬಿತ್ತನೆಗೆ ಹಿನ್ನಡೆ
ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂಗಾರು ಬಿತ್ತನೆಗೆ ಹಿನ್ನಡೆಯಾಗುವಂತೆ ಮಾಡಿದೆ. ಅದರಲ್ಲೂ ಕಳೆದ ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ದಿನಪೂರ್ತಿ ಮಳೆಯಾಗುತ್ತಲೇ ಇದ್ದು, ಕೃಷಿ ಚಟುವಟಿಕೆ ಸ್ತಬ್ಧವಾಗುವಂತೆ ಮಾಡಿದೆ.
ಇದು ಶುದ್ಧ ನೀರಿನ ಘಟಕವೋ, ದನದ ಕೊಟ್ಟಿಗೆಯೋ?
ತಾಲೂಕಿನ ಹಿರೇಖೇಡ ಗ್ರಾಪಂ ವ್ಯಾಪ್ತಿಯ ಗೋಡಿನಾಳ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವು ದನದ ಕೊಟ್ಟಿಗೆಯಂತಾಗಿದ್ದು, ಸರ್ಕಾರದ ಆಸ್ತಿ ದುರ್ಬಳಕೆ ಮಾಡಿಕೊಂಡಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಯಲಬುರ್ಗಾ ಕ್ಷೇತ್ರಕ್ಕೆ 3 ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು
ಯಲಬುರ್ಗಾ ಕ್ಷೇತ್ರದ ಮೂರು ಗ್ರಾಮಗಳಲ್ಲಿ ಆರೋಗ್ಯ ಸೇವೆ ತ್ವರಿತವಾಗಿ ಸಿಗಲು ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಂಜೂರು ಆಗಿವೆ.
ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಆಗ್ರಹ
ಮೇ ಸಾಹಿತ್ಯ ಮೇಳದಲ್ಲಿ ನಿರ್ಣಯಿಸಿದ ಬೇಡಿಕೆಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕನಕಗಿರಿ ಕ್ಷೇತ್ರದಲ್ಲಿ ಲಕ್ಷ ವೃಕ್ಷ ನೆಡುವ ಸಂಕಲ್ಪ: ತಂಗಡಗಿ
ಕನಕಗಿರಿ ಕ್ಷೇತ್ರದಲ್ಲಿ ಪ್ರತಿ ವರ್ಷ ಒಂದು ಲಕ್ಷ ಸಸಿ ನೆಡುವ ಸಂಕಲ್ಪ ತೊಟ್ಟಿದ್ದೇನೆ.
ಜಗತ್ತಿನಲ್ಲಿ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ: ಸಿದ್ದರಾಮೇಶ್ವರ ಸ್ವಾಮೀಜಿ
ತಾಯಿ ಎನ್ನುವ ಎರಡು ಅಕ್ಷರಕ್ಕಿಂತಹ ದೊಡ್ಡದು ಯಾವುದೂ ಇಲ್ಲ. ಅಂತಹ ಗುಣವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮೆಲ್ಲರ ಬದುಕು ಸಾರ್ಥಕವಾಗುತ್ತದೆ.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved