• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕದೊಂದಿಗೆ ದೇವರ ಸ್ಮರಣೆ ಅಗತ್ಯ: ಮಹಾದೇವ ಸ್ವಾಮೀಜಿ
ಕಾಯಕವೇ ಕೈಲಾಸ ಎಂಬ ತತ್ವ ಅಳವಡಿಸಿಕೊಂಡು, ಕಾಯಕದೊಂದಿಗೆ ದೇವರ ಸ್ಮರಣೆ ಮಾಡಬೇಕು.
ಪರಿಸರ ಸಂರಕ್ಷಿಸುವ ಜವಾಬ್ದಾರಿ ನಿಭಾಯಿಸಿ: ಸೋಮಶೇಖರ ಹರ್ತಿ
ಪ್ರತಿಯೊಬ್ಬರು ಸಹ ಒಂದಿಲ್ಲೊಂದು ಗಿಡ ನೆಡುವ ಹಾಗೂ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿಯನ್ನು ನಿಭಾಯಿಸುವ ಅನಿವಾರ್ಯತೆ ಎದುರಾಗಿದೆ ಎಂದು ಭಾರತ ಸೇವಾ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಹರ್ತಿ ಹೇಳಿದರು.
ಕೃಷಿ ಹೊಂಡಗಳು ಭರ್ತಿ: ರೈತರಲ್ಲಿ ಮಂದಹಾಸ
ಗುರುವಾರ ರಾತ್ರಿ, ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಳ್ಳ-ಕೊಳ್ಳ ಸೇರಿದಂತೆ ಎಲ್ಲ ಕೃಷಿ ಹೊಂಡಗಳು ತುಂಬಿದ್ದು ರೈತರ ಮೊಗದಲ್ಲಿ ಮಂದಹಾಸ ಬೀರುತ್ತಿದೆ.
ಕುಟುಗನಳ್ಳಿ: ಅಸ್ತಮಾ ಔಷಧಿ ಸೇವಿಸಿದ ಲಕ್ಷ ಜನರು
ಬೆಳಗಿನ ಜಾವ ನಾಲ್ಕು ಗಂಟೆಯಿಂದ ಬಂದಿದ್ದ ಎಲ್ಲ ಜನರಿಗೂ ಔಷಧ ವಿತರಣೆ ಮಾಡಲಾಯಿತು. ವಿಪರೀತ ಜನ ಬಂದಿದ್ದರಿಂದ ನಿಗದಿತ ಸ್ಥಳ ಸಾಲದೆ ಹೊಲದಲ್ಲಿ ಸೇರಿದಂತೆ ರಸ್ತೆಯುದ್ದಕ್ಕೂ ಜನರು ತಂಗಿದ್ದರು.
ತಂಬಾಕು ಸೇವನೆ ಬಿಟ್ಟು ಸುಂದರ ಜೀವನ ನಡೆಸಲಿ: ರವೀಂದ್ರ ನಂದಿಹಾಳ
ತಂಬಾಕು ಸೇವನೆಯಿಂದ ಪ್ರತಿದಿನ ದೇಶದಲ್ಲಿ ಸಾವಿರಾರು ಜನ ಜೀವ ಕಳೆದುಕೊಳ್ಳುತ್ತಿದ್ದಾರೆ. ಶ್ವಾಸಕೋಶದ ತೊಂದರೆ, ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ನಂದಿಹಾಳ ಹೇಳಿದರು.
ದೇಶಕ್ಕಾಗಿ ರಜಪೂತರ ತ್ಯಾಗ ದೊಡ್ಡದು: ಅನ್ನಪೂರ್ಣಸಿಂಗ್‌
ಈ ದೇಶಕ್ಕೆ ಪ್ರತಿಯೊಬ್ಬ ರಜಪೂತ ಅಂದು ತಮ್ಮ ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದು ದೊಡ್ಡ ಇತಿಹಾಸ ಎಂದು ಅಖಿಲ ಭಾರತ ಕ್ಷತ್ರಿಯ ಮಹಾಸಭಾದ ರಾಷ್ಟ್ರೀಯ ಸದಸ್ಯೆ ಅನ್ನಪೂರ್ಣಸಿಂಗ್ ಹೇಳಿದರು.
25 ವರ್ಷಗಳಿಂದಲೂ ಅಸ್ತಮಾ ರೋಗಿಗಳಿಗೆ ಔಷಧಿ ವಿತರಣೆ
ಕನಕಗಿರಿ ಪಟ್ಟಣದ ಸುವರ್ಣಗಿರಿ ಸಂಸ್ಥಾನ ವಿರಕ್ತ ಮಠದಲ್ಲಿ ಅಸ್ತಮಾ ರೋಗಿಗಳಿಗೆ ಮೃಗಶಿರ ಮಳೆ ಕೂಡುವ ವೇಳೆಯಲ್ಲಿ ಶನಿವಾರ ಉಚಿತ ಔಷಧಿ ವಿತರಿಸಲಾಯಿತು.
ಕಳ್ಳತನವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ
ಹನುಮಸಾಗರ ಗ್ರಾಮದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದ ದ್ವಿಚಕ್ರ ವಾಹನಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತರ ವಿಜಯೋತ್ಸವ
ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಲವ್‌, ಸೆಕ್ಸ್‌ ದೋಖಾ: ಠಾಣೆ ಮುಂದೆ ಯುವತಿ ಧರಣಿ
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕನನ್ನು ಬಂಧಿಸಿ ನನ್ನೊಂದಿಗೆ ಮದುವೆ ಮಾಡಿಸಿ ಎಂದು ಯುವತಿಯೊಬ್ಬಳು ಶುಕ್ರವಾರ ತನ್ನ ಕುಟುಂಬ ಸಮೇತ ಇಲ್ಲಿನ ಠಾಣೆಯ ಮುಂದೆ ಧರಣಿ ನಡೆಸಿದ್ದಾಳೆ.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved