ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾಧ್ಯಂತ ಭಾರಿ ಮಳೆ: ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕೊಪ್ಪಳ ತಾಲೂಕಿನ ಕೊಪ್ಪಳ, ಕಾತರಕಿ, ಮುದ್ದಾಬಳ್ಳಿ, ಗುಡ್ಲಾನೂರು, ಬೆಳೂರು ಸೇರಿದಂತೆ ಹಲವೆಡೆ ಗಂಟೆಗಟ್ಟಲೇ ಮಳೆ ಸುರಿದಿದೆ. ವಿಪರೀತ ಮಳೆಯಿಂದಾಗಿ ಹೊಲದ ಒಡ್ಡುಗಳು ಕೆರೆಯಂತೆ ತುಂಬಿಕೊಂಡು ನಿಂತಿವೆ.
ಪ್ಲಾಸ್ಟಿಕ್ ಮನುಷ್ಯನನ್ನು ಕೊಲ್ಲುತ್ತಿದೆ: ನಿಂಗಪ್ಪ ಅಗಸರ
ಕನಕಗಿರಿ ಪಟ್ಟಣದ ಶಾಸಕರ ಮಾ.ಹಿ.ಪ್ರಾ. ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಎರಡು ದಿನಗಳಿಂದ ಯಲಬುರ್ಗಾ ತಾಲೂಕಿನಾದ್ಯಂತ ಉತ್ತಮ ಮಳೆ
ಯಲಬುರ್ಗಾ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರಾತ್ರಿ, ಶುಕ್ರವಾರ ಮಧ್ಯಾಹ್ನ ಉತ್ತಮ ಮಳೆ ಸುರಿದಿದೆ. ಕಳೆದ ಎರಡ್ಮೂರು ತಿಂಗಳಿಂದ ಉರಿಸಿಬಿಲಿನ ತಾಪಮಾನಕ್ಕೆ ಬೇಸತ್ತಿದ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಅಸ್ತಮಾ ಔಷಧಕ್ಕಾಗಿ ಹರಿದುಬಂದ ಜನಸಾಗರ
ಮೃಗಶಿರ ಮಳೆ ಸೇರುವ ಸಮಯದಲ್ಲಿಯೇ ಅಸ್ತಮಾ ರೋಗಕ್ಕೆ ಔಷಧ ವಿತರಣೆ ಮಾಡುವ ಪದ್ಧತಿ ಕುಟುಗನಳ್ಳಿ ಗ್ರಾಮದಲ್ಲಿ ಕುಲಕರ್ಣಿ ಕುಟುಂಬದವರು ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ನಿರೀಕ್ಷೆಗೂ ಮೀರಿ ಜನಸಾಗರ ಹರಿದು ಬಂದಿದೆ.
ಡಾ. ಚಂದ್ರಶೇಖರ ಗೆಲವು: ಕೊಪ್ಪಳದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ
ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಯಘೋಷ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.
ಗಂಗಾವತಿಯಲ್ಲಿ ಧಾರಾಕಾರ ಮಳೆ: ಸಂಚಾರ ಅಸ್ತವ್ಯಸ್ತ
ಗಂಗಾವತಿ ತಾಲೂಕಿನಾದ್ಯಂತ ಶುಕ್ರವಾರ ಧಾರಾಕಾರ ಮಳೆ ಸುರಿದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿದಿವೆ.
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಒಳಹರಿವು
ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ರೈತರ ಜೀವ ನಾಡಿಯಾದ ತುಂಗಭದ್ರಾ ಜಲಾಶಯಕ್ಕೆ 1670 ಸಾವಿರ ಕ್ಯುಸೆಕ್ಸ್ ನೀರು ಹರಿದು ಬಂದಿದೆ.
ರೋಗದಿಂದ ದೂರವಿರಲು ಯೋಗ ರಾಮಬಾಣ: ಆಂಜನೇಯ ಮಾನೆ
ರೋಗದಿಂದ ದೂರವಿರಲು ಯೋಗ ರಾಮಬಾಣವಾಗಿದೆ.
ಗ್ರಂಥಾಲಯ ವಿದ್ಯಾರ್ಥಿಗಳ ಆಕರ್ಷಿಸಲಿ: ರಾಹುಲ್ ರತ್ನಂ ಪಾಂಡೆಯ
ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾಲ ಕಾಲಕ್ಕೆ ಗ್ರಂಥಾಲಯ ಮೇಲ್ವಿಚಾರಕರ ವೇತನವನ್ನು ಶಾಸನಬದ್ಧ ಖಾತೆಗೆ ಜಮಾ ಆದ ತಕ್ಷಣವೇ ಪಾವತಿಸಬೇಕು.
ಹಠ ಮಾಡಿ ಟಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು ಬಿಡು: ಸಿಎಂ
ಏನಯ್ಯಾ ಎಲ್ಲರೂ ಸೇರಿ ಗೆಲ್ಸಿದ್ರಾ, ಏನೇ ಆಗಲಿ, ಕೊನೆಗೂ ಗೆದ್ದಿಯಲ್ಲ, ಹಠ ಮಾಡಿ ಟಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು ಬಿಡು.
< previous
1
...
349
350
351
352
353
354
355
356
357
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!