• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಲೋಕಸಭಾ ಚುನಾವಣೆಯ ಮತ ಎಣಿಕೆ
ಲೋಕಸಭಾ ಚುನಾವಣೆ ನಿಮಿತ್ತ ಜೂ. 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
ಸಮಾಜದ ಬೆಳವಣಿಗೆಯಲ್ಲಿ ಯುವಕರ ಪಾತ್ರ ಬಹುಮುಖ್ಯ: ನಾಗೇಶ
ಸಮಾಜದ ಬೆಳವಣಿಗೆಯಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾದದ್ದು, ಸಮಾಜದ ಪ್ರತಿಯೊಂದು ಕಾರ್ಯಗಳಲ್ಲಿ ಯುವಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು.
ಕನಕಗಿರಿ: ಮೂರು ಮತಗಟ್ಟೆಗಳಲ್ಲಿ ಮತದಾನ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜೂ.3ರಂದು ಮತದಾನ ನಡೆಯಲಿದ್ದು, ತಾಲೂಕು ವ್ಯಾಪ್ತಿಯಲ್ಲಿ ಮೂರು ಮತಗಟ್ಟೆಗಳಲ್ಲಿ ಪದವೀಧರರು ಮತದಾನ ಮಾಡಲಿದ್ದಾರೆ.
ವೀರ ಸಾವರ್ಕರರಂತೆ ದೇಶಾಭಿಮಾನ ಬೆಳೆಸಿಕೊಳ್ಳಿ: ಹಾರಿಕಾ
ನಮ್ಮ ದೇಶವನ್ನು ಬ್ರಿಟಿಷರು ಆಳುತ್ತಿದ್ದ ಸಮಯದಲ್ಲಿ ಹೋರಾಟ ಕಿಚ್ಚು ಹೆಚ್ಚಿಸಿದ ದೇಶಾಭಿಮಾನಿ ವೀರ ಸಾವರ್ಕರ್ ಆಗಿದ್ದಾರೆ.
ದುಶ್ಚಟಗಳಿಂದ ಯುವಜನತೆಯ ರಕ್ಷಣೆ ನಮ್ಮೆಲ್ಲರ ಹೊಣೆ: ನ್ಯಾಯಾಧೀಶ ಮಲಕಾರಿ ರಾಮಪ್ಪ
ತಂಬಾಕು ಸೇವನೆಯಂತಹ ದುಶ್ಚಟಗಳಿಂದ ಯುವಜನತೆಯನ್ನು ರಕ್ಷಿಸುವುದು, ಅವರ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ.
ಕಾರ್ಮಿಕರ ಸೌಲಭ್ಯಗಳ ಅರ್ಜಿ ಸ್ವೀಕಾರ ಮಾಡಲು ಆಗ್ರಹ
ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಆಗಸ್ಟ್‌ವರೆಗೆ ವಿಸ್ತರಿಸಬೇಕೆಂದು ಆಗ್ರಹ.
ಗ್ರಾಮೀಣ ಕೂಲಿಕಾರರಿಗೆ ಆಸರೆಯಾದ ನರೇಗಾ
ತಾಲೂಕಿನ ಗ್ರಾಪಂನಿಂದ ಎರಡು ತಿಂಗಳಲ್ಲಿ 2.20 ಲಕ್ಷ ಮಾನವ ದಿನ ಸೃಜನೆ ಆಗಿದ್ದು, ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಿಂದ ಬಡವರ್ಗದವರಿಗೆ ಅನುಕೂಲ ಆಗಿದೆ.
ಕೆಲಸದ ಸ್ಥಳದಲ್ಲಿ ಶಾಲಾ ದಾಖಲಾತಿ ಆಂದೋಲನ
ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದ ಸ್ಥಳದಲ್ಲಿ ಶಾಲಾ ದಾಖಲಾತಿ ಆಂದೋಲನ ನಡೆಯಿತು.
ಮತ ಎಣಿಕೆ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಡಿಸಿ ಸೂಚನೆ
ನಿಯೋಜಿತ ಅಧಿಕಾರಿಗಳು, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಮತ ಎಣಿಕೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಕಾರಟಗಿಯಲ್ಲಿ ವಿಜೃಂಭಣೆಯಿಂದ ಹುಲಿಗೆಮ್ಮ ದೇವಿ ಜಾತ್ರೆ
ಕಾರಟಗಿಯ ಆರಾಧ್ಯ ದೇವತೆ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved