ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಂಗಾವತಿ ರಸ್ತೆ ಅಗಲೀಕರಣ: ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ
ಭೂಸೇನಾ ನಿಗಮಗಕ್ಕೆ ಕಾಮಗಾರಿ ವಹಿಸಿದ್ದು, ಈಗ ನಗರಸಭೆಯವರು ರಸ್ತೆ ಅಗಲೀಕರಣಕ್ಕಾಗಿ ಹಸಿರು ನಿಶಾನೆ ತೋರಿಸಿದ್ದರಿಂದ ತೆರವು ಕಾರ್ಯಚರಣೆ ನಡೆಸಿದ್ದಾರೆ. 80 ಅಡಿ ರಸ್ತೆ ಅಗಲೀಕರಣಕ್ಕೆ ಮುಂದಾಗಿದ್ದು, ರಸ್ತೆ ಮಧ್ಯದಿಂದ 40 X 40 ಅಡಿಯಂತೆ ಅಗಲೀಕರಣಕ್ಕೆ ಸಿದ್ಧಗೊಂಡಿದೆ.
ನಾಳೆಯಿಂದ ಕನಕಗಿರಿಯಲ್ಲಿ ಸಂವಿಧಾನ ಜಾಗೃತಿ ಯಾತ್ರೆ
ವಿವಿಧ ವೃತ್ತಗಳ ಸ್ವಚ್ಛತೆ, ಪುಷ್ಪ ಸಮರ್ಪಣೆ, ಡೊಳ್ಳು ಕುಣಿತ, ಮಹಿಳಾ ಕಲಾ ತಂಡ, ಶಾಲಾ ಮಕ್ಕಳಿಂದ ಸ್ತಬ್ಧಚಿತ್ರ ಮೆರವಣಿಗೆ, ಜಾಗೃತಿ ಗೀತೆಗಳ ಪ್ರದರ್ಶನ ಸೇರಿದಂತೆ ಸಕಲ ವ್ಯವಸ್ಥೆಯೊಂದಿಗೆ ಶಿಸ್ತುಬದ್ಧ ಮೆರವಣಿಗೆ ನಡೆಸಲಾಗುವುದು.
ವಿಧಾನಸಭೆ ಅಧಿವೇಶನ ವೀಕ್ಷಣೆಗೆ ಬನ್ನಿ: ಸ್ಪೀಕರ್ ಯುಟಿ ಖಾದರ್
ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ ಕೀರ್ತಿ ಇಕ್ಬಾಲ್ ಅನ್ಸಾರಿ ಅವರಿಗೆ ಸಲ್ಲುತ್ತದೆ. ಅವರು ಸೋತರೂ ಜನಪರ ಕಾರ್ಯದಲ್ಲಿದ್ದಾರೆ. ಅವರು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಾರೆ
ಮುಧೋಳಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥ
ಭಾರತದ ಸಂವಿಧಾನದಲ್ಲಿ ಡಾ.ಅಂಬೇಡ್ಕರ್ ಎಲ್ಲ ಜಾತಿ ಧರ್ಮಗಳು ತಮ್ಮ ಜಾತಿಗಳನ್ನು ಬಿಟ್ಟು ನಾವೆಲ್ಲರೂ ಶಿಕ್ಷಣ ಉದ್ಯೋಗದಲ್ಲಿ ಸಮಾನರು ಮತ್ತು ಸಾರ್ವಜನಿಕರಲ್ಲಿ ಎಲ್ಲರೂ ಅಣ್ಣ ತಮ್ಮಂದಿರಾಗಿ ಬದುಕಬೇಕು.
ಹಾಲಿನ ಪ್ರೋತ್ಸಾಹಧನ ನೀಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಬರದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಸಹಾಯ ನೀಡಬೇಕಾದ ಸರ್ಕಾರ ನ್ಯಾಯಯುತವಾಗಿ ಕೊಡಬೇಕಾಗಿರುವ ಪ್ರೋತ್ಸಾಹಧನ ನೀಡದೇ ಸತಾಯಿಸುತ್ತಿದೆ
ಸಂವಿಧಾನ ಜಾಗೃತಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ
ರಾಜ್ಯಾದ್ಯಂತ ಜ.26ರಿಂದ ಆರಂಭಗೊಂಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊಂಡಿದೆ. ಇಲ್ಲಿಯರೆಗೆ ಜಿಲ್ಲೆಯ 64 ಗ್ರಾಪಂಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಸಂಚರಿಸಿದೆ.
ಕನಕಗಿರಿಯಲ್ಲಿ ಕಂದಾಯ ನಿರೀಕ್ಷಕನ ಅಮಾನತಿಗಾಗಿ ವಿಷದ ಬಾಟಲಿ ಹಿಡಿದು ಪ್ರತಿಭಟನೆ
ಅಕ್ರಮ ಮರಳು ಗಣಿಗಾರಿಕೆಯಲ್ಲಿ ಶಾಮೀಲಾದ್ದಾರೆಂದು ಆರೋಪ ಹೊತ್ತ ಕಂದಾಯ ನಿರೀಕ್ಷಕ ಹನುಮಂತಪ್ಪ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ನವಲಿ ಗ್ರಾಪಂ ಉಪಾಧ್ಯಕ್ಷ ನಾಗರಾಜ ತಳವಾರ ವಿಷದ ಬಾಟಲಿ ಹಿಡಿದು ಬೆಂಬಲಿಗರೊಂದಿಗೆ ಬುಧವಾರ ಪ್ರತಿಭಟನೆ ನಡೆಸಿದರು.
ಪತ್ರಿಕೆ ಓದಿನಿಂದ ಜ್ಞಾನದ ಹರಿವು: ಜಿಲ್ಲಾಧಿಕಾರಿ ನಳಿನ್ ಅತುಲ್
ಶಿಬಿರವು ಅಗ್ನಿವೀರ ಸೈನಿಕ ಹುದ್ದೆಯ ಲಿಖಿತ ಪರೀಕ್ಷೆ, ಎಫ್ಡಿಎ, ಎಸ್ಡಿಎ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿದೆ. ದೈನಂದಿನ ಓದುವ ಕ್ರಮ ಬದಲಾವಣೆ ಮಾಡಿಕೊಳ್ಳಬೇಕು. ದಿನನಿತ್ಯ ಓದುವ ವೇಳಾಪಟ್ಟಿ ಸಿದ್ಧಪಡಿಸಿಕೊಳ್ಳಿ. ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ.
ಸಿದ್ದಾಪುರ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ: ಕೈ ಬಣಕ್ಕೆ ಗೆಲುವು
ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆಯಾಗಿದ್ದ ತಾಲೂಕಿನ ಸಿದ್ದಾಪುರ ಗ್ರಾಪಂ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಶಿವಗಂಗಾ ಭೋವಿ, ಉಪಾಧ್ಯಕ್ಷರಾಗಿ ಗಂಗಪ್ಪ ಸುಂಕದ್ ಆಯ್ಕೆಯಾಗಿದ್ದಾರೆ.
ಫೆಬ್ರವರಿ 13ರಿಂದ ಆಶಾ ಕಾರ್ಯಕರ್ತೆಯರಿಂದ ಹೋರಾಟ
ಕಳೆದ ಸುಮಾರು ಎಂಟು ವರ್ಷಗಳಿಂದ ಗೌರವಧನ ಹೆಚ್ಚುವರಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಲವಾರು ಮನವಿಗಳನ್ನು ಕೊಟ್ಟರೂ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದ್ದೇವೆ.
< previous
1
...
353
354
355
356
357
358
359
360
361
...
425
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು