• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಲಬುರ್ಗಾ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತ
ಯಲಬುರ್ಗಾ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಗನಹಾಳ ಹಾಗೂ ಕರಮುಡಿ, ಚಿಕ್ಕೋಪ ಸೇರಿದಂತೆ ನಾನಾ ಶಾಲೆಯಲ್ಲಿ ಅದ್ಧೂರಿ ಶಾಲಾ ಪ್ರಾರಂಭೋತ್ಸವ ನಡೆಯಿತು. ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಲಾಯಿತು.
ಈಶಾನ್ಯ ಪದವೀಧರ ಕ್ಷೇತ್ರ-ಜಿಲ್ಲೆಯಲ್ಲಿ 24 ಮತದಾನ ಕೇಂದ್ರ: ನಲಿನ್‌ ಅತುಲ್‌
ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವನ್ನು ಜೂ. 3ರಂದು ನಿಗದಿಪಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 24 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ.
ಕನಕಗಿರಿ ತಾಲೂಕಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ
ಕನಕಗಿರಿ ತಾಲೂಕಿನಾದ್ಯಂತ ಶಾಲಾ ಪ್ರಾರಂಭೋತ್ಸವ ಸಡಗರದಿಂದ ನಡೆಯಿತು. ಮಕ್ಕಳಿಗೆ ಆರತಿ ಬೆಳಗಿ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಿಸಲಾಯಿತು.
4 ಲಕ್ಷ ಭಕ್ತಸಾಗರದ ಮಧ್ಯೆ ಶ್ರೀ ಹುಲಿಗೆಮ್ಮ ದೇವಿ ಮಹಾ ರಥೋತ್ಸವ
ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನ ಪ್ರಸಿದ್ಧ ಶಕ್ತಿದೇವತೆ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ ಶುಕ್ರವಾರ 4ರಿಂದ 5 ಲಕ್ಷ ಭಕ್ತರ ಹರ್ಷೋದ್ಗಾರದ ನಡುವೆ ವಿಜೃಂಭಣೆಯಿಂದ ನಡೆಯಿತು.
ತಂಬಾಕು ಸೇವನೆಯಿಂದ ಎಲ್ಲರೂ ದೂರವಿರಿ: ಆಯಿಷಾಬಿ ಮಾಜೀದ್
ಯಲಬುರ್ಗಾ ಪಟ್ಟಣದ ಗವಿಸಿದ್ದೇಶ್ವರ ಪ್ಯಾರಾ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ವಿಶ್ವ ತಂಬಾಕುರಹಿತ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.
ಮೊಪೆಡ್‌ ಸಹಾಯದಿಂದ ಎಡೆಕುಂಟೆ ಹೊಡೆದ ರೈತ
ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮದ ಯಮನೂರಪ್ಪ ಹಡಪದ ಎಂಬವರು ತನ್ನ ಹೊಲದಲ್ಲಿ ಬೆಳೆದ ಕಳೆಯನ್ನು ತನ್ನ ಮೊಪೆಡ್‌ ಬಳಸಿ, ಅತಿ ಕಡಿಮೆ ವೆಚ್ಚದಲ್ಲಿ ತೆರವು ಮಾಡಿದ್ದಾರೆ.
ಮತ ಎಣಿಕೆ ಪ್ರಕ್ರಿಯೆಗೆ ತೊಂದರೆಯಾಗದಂತೆ ಶಿಸ್ತು ಪಾಲಿಸಿ: ನಲಿನ್ ಅತುಲ್
ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯ ಜೂ. 4ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹಾಗೂ ಚುನಾವಣಾ ಏಜೆಂಟರಿಗೆ ಮತ ಎಣಿಕಾ ಕಾರ್ಯದ ಕುರಿತು ಕೊಪ್ಪಳ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಮಾಹಿತಿ ನೀಡಿದರು.
ಹಂಪಿಯ ಪರಿಸರದಲ್ಲಿ ಪ್ರಾಗೈತಿಹಾಸಿಕ ಕಾಲದ ಗವಿವರ್ಣ ಚಿತ್ರಗಳು ಪತ್ತೆ
ಹಂಪಿ ವಿಶ್ವ ಪರಂಪರೆ ಪ್ರದೇಶದಲ್ಲಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಗವಿವರ್ಣ ಚಿತ್ರಗಳು ಪತ್ತೆಯಾಗಿವೆ. ಆನೆಗೊಂದಿಯ ಹತ್ತಿರದ ಪಂಪಾ ಸರೋವರಕ್ಕೆ ಹೋಗುವ ದಾರಿಯ ಎಡಬದಿಯ ಗುಡ್ಡದಲ್ಲಿರುವ ಬಂಡೆಯಲ್ಲಿ ಇವು ಕಂಡುಬಂದಿವೆ.
ಬತ್ತದ ಹಣಕ್ಕಾಗಿ ಕಾರಟಗಿಯಲ್ಲಿ ವರ್ತಕನ ಮನೆ ಮುಂದೆ ರೈತರ ಧರಣಿ
ರೈತರಿಂದ ಬತ್ತ ಖರೀದಿಸಿ ಮೂರು ವರ್ಷಗಳಿಂದ ಹಣ ನೀಡದೆ ಸತಾಯಿಸುತ್ತಿದ್ದ ಕಾರಟಗಿ ಪಟ್ಟಣದ ದಲಾಲಿ ವರ್ತಕ ರಾಜುಗೌಡ ಅವರ ಮನೆ ಮುಂದೆ ನೊಂದ ರೈತರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಮಕ್ಕಳ ಸಂಭ್ರಮ
ಕೊಪ್ಪಳ ಜಿಲ್ಲೆಯಾದ್ಯಂತ ಶಾಲಾ ಪ್ರಾರಂಭೋತ್ಸವ ನಡೆಯಿತು. ಹಲವೆಡೆ ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಲಾಯಿತು. ಶಾಲೆಗಳಲ್ಲಿ ರಂಗೋಲಿ ಹಾಕಲಾಗಿತ್ತು. ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved