• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಬಿ ಡ್ಯಾಂನಿಂದ ನದಿಗೆ 85000 ಕ್ಯುಸೆಕ್‌ ನೀರು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು ಮುನ್ನಚ್ಚರಿಕಾ ಕ್ರಮವಾಗಿ ಟಿಬಿ ಡ್ಯಾಂ ಅಧಿಕಾರಿಗಳು ಜಲಾಯಶದ 33 ಗೇಟ್‌ಗಳ ಪೈಕಿ 26 ಗೇಟ್‌ಗಳನ್ನು 2.5 ಅಡಿ ಎತ್ತರಿಸಿ 85000 ಕ್ಯುಸೆಕ್‌ ನೀರನ್ನು ನದಿಗೆ ಹರಿಸಿದ್ದಾರೆ.
ಗೋಮಾಳ-ದೇವಸ್ಥಾನದ ಜಾಗದಲ್ಲಿ ಶವ ಸಂಸ್ಕಾರ ಬೇಡ
ಕನಕಗಿರಿ ಪಟ್ಟಣದ ಗಂಗಾವತಿ ರಸ್ತೆಗೆ ಹೊಂದಿಕೊಂಡಿರುವ ಭೂಮಿಯು ದನಕರು ಮೇಯಿಸಲು ಮೀಸಲಾಗಿದೆ. ಆದರೆ, ಇಲ್ಲಿ ಕೆಲವರು ಯಾರ ಪರವಾನಗಿ ಇಲ್ಲದೆ ಕೆಲವರು ಶವ ಉಳುತ್ತಿದ್ದಾರೆ. ಹೀಗೆ ಹಲವು ವರ್ಷಗಳಿಂದ ಕಾನೂನು ಬಾಹಿರ ಚಟುವಟಿಕೆಗಳ ನಡೆಯುತ್ತಿವೆ.
ದನದ ಶೆಡ್ ಅನುದಾನಕ್ಕಾಗಿ ಗ್ರಾಪಂ ಕಚೇರಿಗೆ ಜಾನುವಾರು ಕಟ್ಟಿ ಪ್ರತಿಭಟನೆ
2023-24 ಹಾಗೂ 2025-26ನೇ ಸಾಲಿನಲ್ಲಿ ಜಾನುವಾರುಗಳ ಸಂರಕ್ಷಣೆಗಾಗಿ ನಿರ್ಮಿಸಿಕೊಂಡಿರುವ ದನದ ದೊಡ್ಡಿಗೆ ಈ ವರೆಗೂ ಅನುದಾನ ಮಂಜೂರಾಗಿಲ್ಲ. ಇದನ್ನು ಪ್ರಶ್ನಿಸಿ ಗ್ರಾಪಂ, ತಾಪಂ ಕಚೇರಿಗೆ ಭೇಟಿ ನೀಡಿ ಸಂಬಂಧಿಸಿದವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಫಲಾನುಭವಿಗಳು ಆರೋಪಿಸಿದ್ದಾರೆ.
ಕನಕಗಿರಿಗೆ ಸರ್ಕಾರಿ ಕಚೇರಿ ತರುವಲ್ಲಿ ಸಚಿವ ಶಿವರಾಜ ತಂಗಡಗಿ ವಿಫಲ
ಕನಕಗಿರಿ ತಾಲೂಕು ಕೇಂದ್ರವಾಗಿ ಎಂಟು ವರ್ಷ ಕಳೆದರೂ ಈ ವರೆಗೂ ಸರಿಯಾದ ಸರ್ಕಾರಿ ಕಚೇರಿಗಳನ್ನು ಪಟ್ಟಣದಲ್ಲಿ ತೆರೆದಿಲ್ಲ. ಈ ಕ್ಷೇತ್ರದಲ್ಲಿ ಮೂರು ಬಾರಿ ಆಯ್ಕೆಯಾಗಿ ಸಚಿವರಾಗಿರುವ ಶಿವರಾಜ ತಂಗಡಗಿ ಅವರು ಸರ್ಕಾರಿ ಕಚೇರಿ ತರುವಲ್ಲಿ ವಿಫಲರಾಗಿದ್ದಾರೆ.
ಕೃಷ್ಣ ಬಿ-ಸ್ಕೀಮ್ ಪೈಪ್‌ಲೈನ್‌ನಲ್ಲಿ ಸೋರಿಕೆ, ಜಮೀನಿಗೆ ನುಗ್ಗಿದ ನೀರು
ಕೃಷ್ಣ ಬಿ-ಸ್ಕೀಮ್ ಪೈಪ್‌ಲೈನ್ ಕಾಮಗಾರಿ ಪ್ರಯೋಗಾರ್ಥವಾಗಿ ಪ್ರಯೋಗಾರ್ಥವಾಗಿ ಬಿಟ್ಟಿದ್ದ ನೀರು ೨೦ ಅಡಿ ಎತ್ತರಕ್ಕೆ ಚಿಮ್ಮಿದ್ದು, ರೈತರು ಬೆಳೆದ ಬೆಳೆ ಹಾಳಾಗಿವೆ. ಬೀಜೋತ್ಪಾದನೆಗಾಗಿ ಬೆಳೆದಿದ್ದ ಹತ್ತಿ ಬೆಳೆಯೂ ನೀರು ಪಾಲಾಗಿದೆ.
ಉಣ್ಣೆ ನಿಗಮದ ಕಟ್ಟಡ, ವಸತಿ ಶಾಲೆ ಕಾಮಗಾರಿ ಸ್ಥಗಿತಗೊಳಿಸಿ
ಕುಷ್ಟಗಿ ತಾಲೂಕಿನ ನಿಲೋಗಲ್ ಸೀಮಾದ ಸರ್ವೇ ನಂಬರ 57 ಮತ್ತು 25ರ ಗೈರಾಣು ಜಮೀನಿನಲ್ಲಿ ಮಾದಿಗ ಸಮಾಜದ 30 ಕುಟುಂಬ ಮತ್ತು ಉಪ್ಪಾರ ಸಮಾಜದ 6 ಕುಟುಂಬಗಳು 40 ವರ್ಷಗಳಿಂದ ಉಳುಮೆ ಮಾಡಿಕೊಂಡು ಉಪಜೀವನ ನಡೆಸುತ್ತಿದ್ದು ಇವರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಕೂಸಿನ ಮನೆಯಲ್ಲಿ ಗುಣಮಟ್ಟದ ಆಹಾರ ವಿತರಿಸಿ
ಕೂಸಿನ ಮನೆಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಕೆರ್ ಟೇಕರ್ ಮನೆ-ಮನೆ ಭೇಟಿ ನೀಡಿ ಕರೆದುಕೊಂಡು ಬರಬೇಕು. ಜಿಲ್ಲಾ ಪಂಚಾಯಿತಿಯಲ್ಲಿ ನಿರ್ಧರಿಸಿದ ಆಹಾರ ಪಟ್ಟಿಯ ಪ್ರಕಾರ ಪೌಷ್ಟಿಕ ಆಹಾರ ನೀಡಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಕೆಎಂಎಫ್ ಮೇಲೆ ಕಣ್ಣಿಟ್ಟ ರಾಘವೇಂದ್ರ ಹಿಟ್ನಾಳ
ರಾಬಕೊವಿ ಅಧ್ಯಕ್ಷನಾಗಿರುವ ರಾಘವೇಂದ್ರ ಹಿಟ್ನಾಳ ಇದೀಗ ಕರ್ನಾಟಕ ಹಾಲು ಒಕ್ಕೂಟದ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಡಿಸಿಎಂ ಡಿ.ಕೆ. ಶಿವಕುಮಾರ ಸಹೋದರ ಡಿ.ಕೆ. ಸುರೇಶ ಕೆಎಂಎಫ್ ಅಧ್ಯಕ್ಷ ಗಾದಿಗೆ ಏರಲು ಪ್ರಯತ್ನಿಸುತ್ತಿರುವಾಗಲೇ ಹಿಟ್ನಾಳ ರಾಬಕೊವಿ ಅಧ್ಯಕ್ಷರಾಗುವ ಮೂಲಕ ಕೆಎಂಎಫ್ ಗದ್ದುಗೆ ಮೇಲೆ ಕಣ್ಣಿಟ್ಟಿದ್ದಾರೆ.
ಯೂರಿಯಾ ರಸಗೊಬ್ಬರ ನೋ ಸ್ಟಾಕ್‌!
ಕೊಪ್ಪಳ ಜಿಲ್ಲಾದ್ಯಂತ ಯೂರಿಯಾ ರಸಗೊಬ್ಬರ ಅಭಾವ ಮತ್ತೆ ತಲೆದೋರಿದೆ. ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ., ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಅಭಾವವಿಲ್ಲ ಎಂದು ಹೇಳಿಕೆ ನೀಡಿದ ಮರು ದಿನವೇ ಅಂಗಡಿಗಳಲ್ಲಿ ನೋ ಸ್ಟಾಕ್ ಬೋರ್ಡ್ ಹಾಕಲಾಗಿದೆ.
ಬಿಎಸ್‌ಪಿಎಲ್‌ ಭದ್ರತಾ ಸಿಬ್ಬಂದಿಯಿಂದ ಕುರಿಗಾಹಿ ಮೇಲೆ ಮಾರಾಣಾಂತಿಕ ಹಲ್ಲೆ
ಬಿಎಸ್‌ಪಿಎಲ್ ಕಾರ್ಖಾನೆಯ ನಿಗದಿತ ಭೂಮಿಯ ಕಾಂಪೌಂಡ್ ಒಳಗೆ ಇರುವ ಬಸಾಪುರ ಕೆರೆಯಲ್ಲಿ ನೀರು ಕುಡಿಸಲು ಮುಂದಾದಾಗ ಅಟ್ಟಿಸಿಕೊಂಡು ಬಂದ ಭದ್ರತಾ ಸಿಬ್ಬಂದಿ ಕುರಿಗಾಹಿ ಹಾಗೂ ದನಗಾಹಿಗಳ ಮೇಲೆ ದಾಳಿ ಮಾಡಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 525
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved