• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಣ್ಯವೆಂಬ ಸಂಪತ್ತಿನ ನಾಣ್ಯ ಗಳಿಸಿ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ಕುಕನೂರು ತಾಲೂಕಿನ ರಾಜೂರು ಗ್ರಾಮದಲ್ಲಿ ಜರುಗಿದ ಲಿಂ. ಪಂಚಾಕ್ಷರ ಶಿವಾಚಾರ್ಯರ ಐದನೇ ವರ್ಷದ ಪುಣ್ಯಸ್ಮರಣೆ ಹಾಗೂ ಶಿಲಾಮಂಟಪ ಲೋಕಾರ್ಪಣೆಯಲ್ಲಿ ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಿದ್ದರು.
ಭಾರತೀಯ ಸಂಸ್ಕೃತಿಗೆ ಕುಮಾರ ಶಿವಯೋಗಿಗಳು ಕೊಡುಗೆ ಅಪಾರ: ಜನಾರ್ದನ ರೆಡ್ಡಿ
ಗಂಗಾವತಿ ನಗರದ ಶ್ರೀ ಚೆನ್ನಬಸವಸ್ವಾಮಿ ಕಲ್ಯಾಣ ಮಂಟಪ ಆವರಣದಲ್ಲಿ ಜರುಗಿದ ಹಾನಗಲ್ ಕುಮಾರ ಸ್ವಾಮೀಜಿಗಳ 158ನೇ ಜಯಂತಿ ಮತ್ತು ಸದ್ಭಾವನಾ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ 100ಕ್ಕೂ ಹೆಚ್ಚು ಸ್ವಾಮೀಜಿಗಳು ಪಾಲ್ಗೊಂಡಿದ್ದರು.
ಸಮೀಕ್ಷೆಯಲ್ಲಿ ಬೆಸ್ತರ್ ಎಂದೇ ನಮೂದಿಸಲು ಕರೆ
ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಂಗಾಮತಸ್ಥ ಸಮಾಜದ ಬಾಂಧವರು ಜಾತಿ ಕಾಲಂನಲ್ಲಿ ಬೆಸ್ತರ್ ಎಂದು ನಮೂದಿಸುವಂತೆ ರಾಜ್ಯ ಗಂಗಾಮತಸ್ಥರ ಸಂಘದ ಜಿಲ್ಲಾ ನಿರ್ದೇಶಕ ಶರಣಪ್ಪ ಕಾಯಿಗಡ್ಡಿ ಮನವಿ ಮಾಡಿದರು.
ಕೊಪ್ಪಳ ರೈಲ್ವೆ ಸೇತುವೆ ನನೆಗುದಿಗೆ, ಸಿಡಿದೆದ್ದ ಮಹಿಳೆಯರು
ಕೊಪ್ಪಳ ನಗರದ ಗೇಟ್ ನಂ. 63 ರೈಲ್ವೆ ಸೇತುವೆ ಲಿಂಕ್ ರಸ್ತೆ ನಿರ್ಮಾಣ ಮಾಡದೆ ಇರುವುದಕ್ಕೆ ಮಹಿಳೆಯರು ಸಿಡಿದೆದ್ದಿದ್ದಾರೆ. ಸಂಸದ ರಾಜಶೇಖರ ಹಿಟ್ನಾಳ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದ ಮುಂದೆ ಹಮ್ಮಿಕೊಂಡಿರುವ ಹೋರಾಟದಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.
ಎಂಎಸ್‌ಪಿಎಲ್‌ ಕಾರ್ಖಾನೆ ವಿಸ್ತರಣೆಯಾದರೆ 27 ಹೊಗೆ ಕೊಳವೆ
ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ಸೆ. 18ರಿಂದ 24ರ ವರೆಗೆ ಕಾರ್ಖಾನೆಗಳ ವಿಸ್ತರಣೆ ಹಾಗೂ ಹೊಸ ಕಾರ್ಖಾನೆಗಳ ಸ್ಥಾಪನೆ ವಿರೋಧಿಸಿ ಪರಿಸರ ಜಾಗೃತಿ ಸಪ್ತಾಹ ನಡೆಯಿತು.
ಹುಲಿಗೆಮ್ಮ ದೇವಸ್ಥಾನದಲ್ಲಿ ನಾಳೆಯಿಂದ ದಸರಾ ಮಹೋತ್ಸವ
ಮುನಿರಾಬಾದ್‌ನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಸೆ. 22ರಿಂದ 10 ದಿನಗಳ ಕಾಲ ನಡೆಯುವ ದಸರಾ ಮಹೋತ್ಸವದಲ್ಲಿ ದೇವಸ್ಥಾನದ ವತಿಯಿಂದ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಮಾನತೆ ಎಲ್ಲ ಧರ್ಮದ ಆಶಯ: ರಾಯರಡ್ಡಿ
ಧರ್ಮಗಳ ಹೆಸರಿನಲ್ಲಿ ಜಾತಿಗಳ ಮೇಲೆ ಮಾನವನನ್ನು ಬೇರೆ ಬೇರೆ ಮಾಡಬಾರದು. ಮಾನವೀಯ, ಸಮಾನತೆ ಧರ್ಮವನ್ನು ಪಾಲಿಸಬೇಕು.
22ರಂದು ಬಾಲ್ಯವಿವಾಹ ತಡೆ ಜಾಗೃತಿ ಜಾಥಾ
ಬಾಲ್ಯವಿವಾಹ ಪ್ರಕರಣ ಹೆಚ್ಚಾಗಿದ್ದು ಬಾಲ ಗರ್ಭಿಣಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಏರುಗತಿಯಲ್ಲಿವೆ. ಇದನ್ನು ತಡೆಯಲು ಜನರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.
ಡಿವೈಡರ್ ಕಳಪೆ: ಗಂಗಾವತಿ ನಗರಸಭೆಯಿಂದ ತೆರವು
ಗಂಗಾವತಿಯ ನೀಲಕಂಠೇಶ್ವರ ವೃತ್ತದಿಂದ ಶ್ರೀಕೃಷ್ಣದೇವರಾಯ ವೃತ್ತದವರೆಗೂ ನಿರ್ಮಿಸಿದ್ದ ಡಿವೈಡರ್ ಕಳಪೆ ಮಟ್ಟದ್ದಾಗಿದೆ ಎಂದು ನಗರದ ವ್ಯಕ್ತಿಯೊಬ್ಬರು ಜಿಲ್ಲಾಧಿಕಾರಿ ಮತ್ತು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.
ಸ್ವಚ್ಛತೆ ಕಾರ್ಮಿಕರಿಗೆ ಸೀಮಿತವಲ್ಲ
ಪ್ರತಿಯೊಬ್ಬರಲ್ಲಿ ಸ್ವಚ್ಛ ಪರಿಸರ ಬೆಳೆಸಲು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಛತಾ ಹೀ ಸೇವೆ ಅಭಿಯಾನದಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved