• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳ: ಸರ್ಜರಿಗೆ 3 ತಿಂಗಳು ಕಾಯ್ಬೇಕು ವರದಿ ಕೇಳಿದ ವೈದ್ಯಕೀಯ ಶಿಕ್ಷಣ ಇಲಾಖೆ

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸರ್ಜರಿಗೆ ಮೂರು ತಿಂಗಳು ಕಾಯಬೇಕು ಎನ್ನುವ ''ಕನ್ನಡಪ್ರಭ'' ವಿಶೇಷ ವರದಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕೂಡಲೇ ವರದಿ ಸಲ್ಲಿಸುವಂತೆ ಕಿಮ್ಸ್‌(ಜಿಲ್ಲಾಸ್ಪತ್ರೆ)ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ.

ಸಾಮಾಜಿಕ, ಆರ್ಥಿಕ ಪ್ರಜಾಪ್ರಭುತ್ವವು ದೊರೆಯಲಿ: ಶಿವಸುಂದರ
ರಾಜಕೀಯ ಪ್ರಜಾಪ್ರಭುತ್ವದಿಂದ ಸರ್ವಜನಾಂಗದ ಸಮಾನತೆ ಮತ್ತು ಅಭಿವೃದ್ಧಿ ಅಸಾಧ್ಯ. ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ದೊರೆಯುವಂತೆ ಆಗಬೇಕು.
ಸರ್ಕಾರಿ ಶಾಲೆ ಅಭಿವೃದ್ಧಿ ಮುಂದಾದ ಅಧಿಕಾರಿ
ಸರ್ಕಾರಿ ಶಾಲೆಗಳ ಅಂಗಳ ಸ್ವಚ್ಛತೆ, ಗೋಡೆಗಳಿಗೆ ಬಣ್ಣ, ಗೋಡೆ ಬರಹ.. ಹೀಗೆ ಸರ್ಕಾರಿ ಶಾಲೆಗಳನ್ನು ಇಲ್ಲೋರ್ವ ಸರ್ಕಾರಿ ಅಧಿಕಾರಿ ತಮ್ಮ ಸ್ವಂತ ಹಣದಲ್ಲಿ ಅಭಿವೃದ್ಧಿ ಮಾಡುತ್ತಿರುವುದು ಸಾರ್ವಜನಿಕರ ಗಮನ ಸೆಳೆದಿದೆ.
ಕೃಷಿ ಚಟುವಟಿಕೆ ಚುರುಕು, ಎತ್ತುಗಳ ಬೆಲೆ ಗಗನಕ್ಕೆ
ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಚುರುಕುಗೊಂಡ ಹಿನ್ನೆಲೆ ಎತ್ತುಗಳ ಬೆಲೆ ಏರಿಕೆ ಕಂಡಿದೆ. ಇದರಿಂದ ಬಡರೈತರು ಎತ್ತುಗಳನ್ನು ಕೊಂಡುಕೊಳ್ಳಲು ಹಿಂದೆಮುಂದೆ ನೋಡುವಂತಾಗಿದೆ.
ಮೊಟ್ಟ ಮೊದಲು ಸಮಾನತೆ ಸಾರಿದ್ದು ಬಸವಣ್ಣ: ಸಿದ್ಧಬಸವ ಕಬೀರ ಸ್ವಾಮೀಜಿ
ಪುರುಷರಷ್ಟೇ ಸ್ತ್ರೀಯರಿಗೂ ಕೂಡ ಸಮಾನತೆ ಇದೆ ಎಂಬುದನ್ನು ಮೊಟ್ಟ ಮೊದಲು ಜನರ ಮನಗಳಿಗೆ ತಿಳಿಸಿಕೊಟ್ಟವರು ವಿಶ್ವಗುರು ಬಸವಣ್ಣನವರು.
ಕೇಂದ್ರ ಸರ್ಕಾರದಿಂದ ಶಿಕ್ಷಣ ವಿರೋಧಿ ನೀತಿ: ಅವಿಜಿತ್ ಘೋಷ್
ಕೇಂದ್ರ ಸರ್ಕಾರ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ. ಶಿಕ್ಷಣ ಕ್ಷೇತ್ರದತ್ತ ಕೇಂದ್ರ ಸರ್ಕಾರ ಗಮನ ಹರಿಸದಿರುವುದು ದುರದೃಷ್ಟಕರ.
ಸರ್ಕಾರ ಎಚ್ಚರಿಸುವ ಹೊಣೆ ಸಾಹಿತಿಗಳದ್ದು: ಆರ್. ಸುಂದರಮ್ಮ
ಆಳುವ ಸರ್ಕಾರ ಯಾವುದೇ ಇರಲಿ, ಜನವಿರೋಧಿ ನೀತಿ ಮತ್ತು ಪ್ರಜೆಗಳ ಹಿತಕ್ಕೆ ಧಕ್ಕೆಯಾದಾಗ ಅದನ್ನು ಎಚ್ಚರಿಸುವ ಹೊಣೆ ಸಾಹಿತಿಗಳದ್ದಾಗಿದೆ.
ದೇಶದ ಅಭಿವೃದ್ದಿಯಲ್ಲಿ ಕಾರ್ಮಿಕರ ಪಾತ್ರ ಬಹುಮುಖ್ಯ: ಮಹಾಂತೇಶ ಚೌಳಗಿ
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರವು ಬಹುಮುಖ್ಯವಾಗಿದೆ.
ಕತ್ತೆ ಕಿರುಬ ದಾಳಿ : ಏಳು ಕುರಿಮರಿ ಸಾವು

ಕತ್ತೆಕಿರುಬ ನಡೆಸಿದ ದಾಳಿಗೆ 7 ಕುರಿಮರಿಗಳು ಮೃತಪಟ್ಟಿರುವ ಘಟನೆ ತಾಲೂಕಿನ ಕೆ. ಕಾಟಾಪುರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಕೊಪ್ಪಳ: ಸರ್ಜರಿಗೆ 3 ತಿಂಗಳು ಕಾಯ್ಬೇಕು!
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುವುದೇ ದುಸ್ತರ ಎನ್ನುವಂತಾಗಿದೆ. ಯಾವುದಾದರೂ ಆಪರೇಷನ್ ಆಗಬೇಕು ಎಂದಾದರೆ ಆ ದೇವರೇ ರೋಗಿಯನ್ನು ಕಾಪಾಡಬೇಕು. ಈಗ ನೋಂದಾಯಿಸಿಕೊಂಡರೆ ಮೂರು ತಿಂಗಳ ನಂತರ ರೋಗಿಗೆ ಶಸ್ತ್ರಚಿಕಿತ್ಸೆ ನಡೆಯುತ್ತದೆ!
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 514
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved