ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿರ್ಮಲ ಮನಸ್ಸಿನಿಂದ ದೇವರ ಸಾಕ್ಷಾತ್ಕಾರ: ಶಿವಕುಮಾರಯ್ಯ ಹಿರೇಮಠ
ಕುಕನೂರು ತಾಲೂಕಿನ ಚಿಕೇನಕೊಪ್ಪ ಗ್ರಾಮದಲ್ಲಿ ಶ್ರೀದುರ್ಗಾದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜಾದು ಪ್ರದರ್ಶನ, ಸಂಗೀತ ರಸಮಂಜರಿ, ನಗೆಹಬ್ಬ ಕಾರ್ಯಕ್ರಮ ನಡೆಯಿತು.
ಫೋಟೋಗ್ರಾಫರ್ ಮೇಲೆ ಹಲ್ಲೆ, ಕಾರಟಗಿಯಲ್ಲಿ ಖಂಡನೆ
ಬೆಂಗಳೂರಿನಲ್ಲಿ ವೃತ್ತಿನಿರತ ಛಾಯಾಗ್ರಾಹಕನ ಹಲ್ಲೆ ನಡೆಸಿದ ಪುಂಡರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಕಾರಟಗಿ ತಾಲೂಕು ಫೋಟೋ ಮತ್ತು ವಿಡಿಯೋಗ್ರಾಪರ್ ಸಂಘದಿಂದ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಎಂಟೇ ವರ್ಷಗಳಲ್ಲಿ ಶಿಥಿಲವಾದ ಉಪನೋಂದಣಾಧಿಕಾರಿ ಕಚೇರಿ ಕಟ್ಟಡ!
ಯಲಬುರ್ಗಾ ತಾಲೂಕಿನ ಹಿರಿಯ ಉಪನೋಂದಣಾಧಿಕಾರಿ ಕಚೇರಿ ಉದ್ಘಾಟನೆಗೊಂಡು ಎಂಟೇ ವರ್ಷಗಳಲ್ಲಿ ಶಿಥಿಲಾವಸ್ಥೆ ತಲುಪಿದೆ. ಕಟ್ಟಡ ಬಿರುಕು ಬಿಟ್ಟಿದ್ದು, ಮಳೆ ಬಂದಾಗ ಅಲ್ಲಿಂದ ನೀರು ಸುರಿಯುತ್ತದೆ.
ಲಿಂಗಾಯತ ಸಮಾವೇಶದ ಯಶಸ್ಸಿಗೆ ನಿರ್ಧಾರ
ಜೂನ್ ೧೬ರಂದು ಕೊಪ್ಪಳದಲ್ಲಿ ನಡೆಯಲಿರುವ ಲಿಂಗಾಯತ ಸಮಾವೇಶವನ್ನು ಯಶಸ್ವಿಗೊಳಿಸಲು ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ಎಲ್ಲರೂ ಒಕ್ಕೊರಲಿನಿಂದ ತನು-ಮನ-ಧನದಿಂದ ಕಾರ್ಯಕ್ರಮ ಯಶಸ್ಸುಗೊಳಿಸಬೇಕು ಎಂದು ಕೋರಿದ್ದಾರೆ.
ಗಾಳಿ-ಮಳೆಗೆ ನೆಲಕಚ್ಚಿದ ಪಪ್ಪಾಯಿ ಗಿಡಗಳು
ಕುಷ್ಟಗಿ ತಾಲೂಕಿನ ಹನುಮಸಾಗರ, ಹನುಮನಾಳ ಮತ್ತಿತರ ಗ್ರಾಮಗಳಲ್ಲಿ ಗುಡುಗು ಗಾಳಿ ಸಮೇತ ಮಳೆಯಾಗಿದ್ದು, ಹಲವೆಡೆ ಪಪ್ಪಾಯಿ ಗಿಡಗಳು, ಹಾಗೂ ವೀಳ್ಯದೆಲೆ ಬಳ್ಳಿ ನೆಲಕಚ್ಚಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ: ನಲಿನ್ ಅತುಲ್
ಬಾಲ್ಯವಿವಾಹ ಪ್ರಕರಣಗಳ ತನಿಖೆ ಅಥವಾ ವಿಚಾರಣೆ ಸಂದರ್ಭದಲ್ಲಿ ಬಾಲಕಿಗೆ ಸಂಬಂಧಿಸಿದ ಶಾಲಾ ದಾಖಲಾತಿ ಒದಗಿಸುವುದು ಶಾಲಾ ಮುಖ್ಯೋಪಾಧ್ಯಾಯರ ಕರ್ತವ್ಯ. ದಾಖಲಾತಿ ಒದಗಿಸದ ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ವಹಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಹನುಮಸಾಗರದ ರೇಷ್ಮೆ ವಸ್ತ್ರ ಉಡುಪಿಯ ಶ್ರೀಕೃಷ್ಣನಿಗೆ
ಇಲ್ಲಿ ನೇಯ್ದು ಸಿದ್ಧಪಡಿಸಿದ ಪರಿಶುದ್ಧ ರೇಷ್ಮೆ ವಸ್ತ್ರಗಳು ಉಡುಪಿಯಲ್ಲಿರುವ ಶ್ರೀಕೃಷ್ಣನ ವಿಗ್ರಹಕ್ಕೆ ಅಲಂಕೃತಗೊಂಡಿವೆ.
ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಬುದ್ಧಪೂರ್ಣಿಮೆ ಹಾಗೂ ಆಗಿ ಹುಣ್ಣಿಮೆ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಭಕ್ತಾಧಿಗಳು ಆಗಮಿಸಿ ದೇವಿ ದರ್ಶನ ಪಡೆದರು.
ಈಜುವುದರಿಂದ ದೈಹಿಕ ಆರೋಗ್ಯ ಸದೃಢ: ವಿಠ್ಠಲ ಜಾಬಗೌಡ
ಈಜುವುದರಿಂದ ದೈಹಿಕ ಆರೋಗ್ಯ ಸದೃಢ ಆಗುತ್ತದೆ.
ಸಾರ್ವಜನಿಕರಿಗೂ ಇರಲಿ ಮರ ರಕ್ಷಣೆ ಹೊಣೆ
ಮರ ರಕ್ಷಣೆಯ ಹೊಣೆಯನ್ನು ಸಾರ್ವಜನಿಕರೂ ಸಹ ವಹಿಸಿಕೊಳ್ಳಬೇಕು. ಅಂದಾಗ ಮಾತ್ರ ಹಸಿರೀಕರಣ ಸಾಧ್ಯ.
< previous
1
...
360
361
362
363
364
365
366
367
368
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!